ರೆಸಾರ್ಟ್ ವಾಸ್ತವ್ಯ ಮತ್ತೆ ಶುರು ; ಗೋವಾದಲ್ಲಿ ರಮೇಶ್ ಜಾರಕಿಹೊಳಿ
ಸೋಲಿನ ಬೆನ್ನಲ್ಲೇ ಮೈತ್ರಿ ಸರ್ಕಾರದಲ್ಲಿ ನಡುಕ
Team Udayavani, May 26, 2019, 11:13 AM IST
ಬೆಂಗಳೂರು: ಆಪರೇಷನ್ ಕಮಲದ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ರೆಸಾರ್ಟ್ ರಾಜಕೀಯ ಮತ್ತೆ ಆರಂಭವಾಗಿದೆ. ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಅವರು ಗೋವಾದ ರೇಸಾರ್ಟ್ನಲ್ಲಿ ಇರುವುದಾಗಿ ವರದಿಯಾಗಿದ್ದು ಮೈತ್ರಿ ಸರ್ಕಾರದಲ್ಲಿ ನಡುಕ ತಂದಿದೆ.
ದೆಹಲಿಗೆ ತೆರಳಿ ಗೋವಾಕ್ಕೆ ಬಂದಿಳಿದಿರುವ ರಮೇಶ್ ಜಾರಕಿಹೊಳಿ ಪೋರ್ಟ್ ಆಗೋಡಾದ ಐಷಾರಾಮಿ ರೆಸಾರ್ಟ್ವೊಂದರಲ್ಲಿ ಉಳಿದುಕೊಂಡಿದ್ದು ಇನ್ನೂ ಕೆಲ ರೂಮ್ಗಳನ್ನು ಬುಕ್ ಮಾಡಲಾಗಿರುವ ಬಗ್ಗೆ ವರದಿಯಾಗಿದ್ದುಇನ್ನೂ ಕೆಲ ಅಸಮಾಧಾನಿತ ಶಾಸಕರು ತೆರಳುವ ಸಾಧ್ಯತೆಗಳಬಗ್ಗೆ ಹೇಳಲಾಗಿದೆ.
ಒಂದೆಡೆ ಕಾಂಗ್ರೆಸ್ ಶಾಸಕರಮೇಲೆ ಹದ್ದಿನ ಕಣ್ಣು ಇರಿಸಿದ್ದು, ಪಕ್ಷ ತೊರೆಯದಹಾಗೆ ಶತ ಪ್ರಯತ್ನ ಮಾಡುತ್ತಿದೆ. ಈಗಾಗಲೆ ಹಲವು ಶಾಸಕರು ಚುನಾವಣಾ ಸೋಲಿನ ಬಳಿಕ ಅಸಮಾಧಾನವನ್ನು ಹೊರ ಹಾಕಿದ್ದಾರೆ.
ಕಾಂಗ್ರೆಸ್ನಲ್ಲಿ ನಾಯಕತ್ವದ ವಿಚಾರದಲ್ಲಿ ಭಾರೀ ಅಪಸ್ವರ ಕೇಳಿ ಬಂದಿದ್ದು, ಬಿಜೆಪಿ ಜೂನ್ 1 ರ ವರೆಗೆ ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ