Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಈಯಮ್ಮನಿಂದ ನಾವು ಪುಕ್ಕಟೆ ಏಟು ತಿಂದೋ, ಗೋವಿಂದ,ಸ್ವಾಮಿ ಅಳಲು...

Team Udayavani, May 6, 2024, 12:34 AM IST

1-ewqqwe

ಹುಣಸೂರು: ತಾಲೂಕಿನ ಕಾಳೇನಹಳ್ಳಿಯಲ್ಲಿರುವ ಎಚ್‌.ಡಿ.ರೇವಣ್ಣರ ಮಾಜಿ ಆಪ್ತ ಕಾರ್ಯದರ್ಶಿ ರಾಜಗೋಪಾಲ್‌ ಫಾರಂ ಹೌಸ್‌ನಲ್ಲಿದ್ದ ಸಂತ್ರಸ್ತ ಮಹಿಳೆ ತಾನು ಸಂಘದ ಸಾಲ ತೀರಿಸಲು ಕೂಲಿಗೆ ಬಂದಿರುವುದಾಗಿ ಹೇಳಿಕೆ ನೀಡಿದ್ದಳು ಎಂದು ಅಲ್ಲಿನ ಕೂಲಿ ಕಾರ್ಮಿಕರು ತಿಳಿಸಿದ್ದಾರೆ.

ಸಹಕಾರ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ರಾಜಗೋಪಾಲ್‌ ನಿವೃತ್ತಿ ಬಳಿಕ ಕಾಳೇಹಳ್ಳಿ
ಯಲ್ಲಿ 25 ಎಕ್ರೆಯ ಫಾರಂ ಹೌಸ್‌ ನಿರ್ಮಿಸಿಕೊಂಡಿದ್ದರು. ತೋಟ ನೋಡಿಕೊಳ್ಳಲು ಎರಡು ಕುಟುಂಬ
ಗಳನ್ನೂ ಇರಿಸಿದ್ದರು. ಇದೇ ತೋಟದಲ್ಲಿ ಸಂತ್ರಸ್ತ ಮಹಿಳೆಯನ್ನು ಇರಿಸಲಾಗಿತ್ತು. ಪೊಲೀಸರು ಸಂತ್ರಸ್ತ ಮಹಿಳೆಯ ರಕ್ಷಣೆಗೂ ಮುನ್ನ ನಡೆದ ವಿದ್ಯ ಮಾನಗಳನ್ನು ಉದಯವಾಣಿ ಜತೆಗೆ ಕಾರ್ಮಿಕ
ರಾದ ಸ್ವಾಮಿ, ಗೋವಿಂದ ಎಳೆಎಳೆಯಾಗಿ ಬಿಚ್ಚಿಟ್ಟರು.

ಆ ಮಹಿಳೆಯನ್ನು ಹೊಸದಾಗಿ ಬಂದಿರೋ ಕೂಲಿ ಕೆಲಸದವಳು ಎಂದು ತಿಳಿದುಕೊಂಡಿದ್ದೆವು. ಅಪಹರಿಸಿ ಇಲ್ಲಿಟ್ಟಿದ್ದಾರೆ ಅಂತ ಗೊತ್ತಿರಲಿಲ್ಲ. ಆದರೆ ನಾವು ಸುಖಾಸುಮ್ಮನೆ ಪೊಲೀಸರಿಂದ ಏಟು ತಿನ್ನಬೇಕಾಯಿತು. ಪೊಲೀಸರು ಸಿಕ್ಕಸಿಕ್ಕ ಕಡೆ ಹಲ್ಲೆ ನಡೆಸಿದರು ಎಂದು ಕೂಲಿ ಕಾರ್ಮಿಕರು ಅಳಲು ತೋಡಿಕೊಂಡರು.
ಆ ಮಹಿಳೆ ನಾಲ್ಕೈದು ದಿನಗಳ ಹಿಂದೆ ತೋಟದ ಮನೆಗೆ ಬಂದಿದ್ದು, ಕೇಳಿದ್ದಕ್ಕೆ ಸಂಘದಲ್ಲಿ ಸಾಲ ಮಾಡಿದ್ದೆ, ತೀರಿಸಲು ಕೂಲಿ ಕೆಲಸಕ್ಕೆ ಬಂದಿದ್ದೇನೆ ಅಂತ ಹೇಳಿದ್ದಳು. ಶನಿವಾರ ಬೆಳಗ್ಗೆ ತೋಟದಲ್ಲಿ ನಾವು ಕೆಲಸ ಮಾಡುವಾಗ “ಆಯಮ್ಮ ಎಲ್ಲಿ’ ಎಂದು ಪೊಲೀಸರು ಕೇಳಿದರು. ನಮಗೆ ಗೊತ್ತಿಲ್ಲ ಅನ್ನುತ್ತಿದ್ದಂತೆ ಹಿಂದೆ ಮುಂದೆ ನೋಡದೆ ಹಲ್ಲೆ ನಡೆಸಿದರು. ಪೊಲೀಸರನ್ನು ನೋಡುತ್ತಿದ್ದಂತೆ ಆ ಮಹಿಳೆ ಪಕ್ಕದ ತೋಟದ ಕಡೆ ಓಡಿ ಹೋದಳು. ಆಮೇಲೆ ನಮಗೆ ನೈಜ ವಿಚಾರ ಗೊತ್ತಾಯಿತು ಎಂದು ಹೇಳಿದರು. ರೇವಣ್ಣ ಕಡೆಯ ಹೇಮಂತ ಕುಮಾರ್‌ ಎಂಬವರು ಆಗಾಗ ಇಲ್ಲಿಗೆ ಬರುತ್ತಿದ್ದ. ಎಲ್ಲದಕ್ಕೂ ಹೇಮಂತ ಕುಮಾರ್‌ ಕಾರಣ ಎಂದು ಕಾರ್ಮಿಕರು ಹೇಳಿದರು.

ಟಾಪ್ ನ್ಯೂಸ್

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗರಿ ಜಲಪಾತ

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗಿರಿ ಜಲಪಾತ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

4-

UV Fusion: ಬದುಕು ಬಂಗಾರವಾಗಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.