Dattatreya Hosabale: ಜಾತಿ ತಾರತಮ್ಯ ಅಳಿಸಲು ಮುಂದಾಗಿ
Team Udayavani, Oct 14, 2023, 11:01 AM IST
ಗಾಂಧಿನಗರ: ಜಾತಿ ತಾರತಮ್ಯಗಳು ಹಿಂದೂ ಧರ್ಮದಲ್ಲಿ ಒಡಕು ಮೂಡಿಸುತ್ತಿವೆ. ಯಾವುದೇ ವ್ಯಕ್ತಿ ಯಾವ ಪ್ರದೇಶದಲ್ಲಾದರೂ ದೇಗುಲ ಪ್ರವೇಶಿಸುವ ಹಕ್ಕನ್ನು ಹೊಂದಿದ್ದಾನೆ. ಜಾತಿ ಆಧಾರದಲ್ಲಿ ಆ ಹಕ್ಕನ್ನು ಕಸಿಯುವಂತಿಲ್ಲ. ಈ ಜಾತಿ ತಾರತಮ್ಯಗಳನ್ನು ತೊಲಗಿಸು ವಂಥ ಕೆಲಸ ಮಾಡಿ ಎಂದು ಆರ್ಎಸ್ಎಸ್ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಕರೆ ನೀಡಿದ್ದಾರೆ.
ಗುಜರಾತ್ನ ವಡೋದರಾದಲ್ಲಿ ಆರ್ಎಸ್ಎಸ್ ಕಾರ್ಯ ಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ಜನರು ದೊಡ್ಡ ದೊಡ್ಡ ಸಾಧನೆ ಮಾಡಿದಾಗ ಜಾತಿ ಕೇಳಲಿಲ್ಲ. ಹೀಗಿರುವಾಗ ದೇವಸ್ಥಾನ ಪ್ರವೇಶ, ಬಾವಿಯಲ್ಲಿ ನೀರು ಸೇದುವುದಕ್ಕೆ ಇಂದಿಗೂ ಜಾತಿ ಆಧರಿಸುವುದು ಸರಿಯಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna; ಸರ್ಕಾರಿ ಗೌರವದೊಂದಿಗೆ ಸುಶೀಲ್ ಮೋದಿ ಅಂತ್ಯ ಸಂಸ್ಕಾರ
Mumbai; ಉದ್ಧವ್ ಬಣದ ಅಭ್ಯರ್ಥಿ ಅನಿಲ್ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್ ಧ್ವಜ ಹಾರಾಟ?
Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್
Election; ಮೋದಿ ನೀತಿ ಸಂಹಿತೆ: ಟಿಎಂಸಿ ಆರೋಪ, ದೂರು ಸಲ್ಲಿಕೆ!
Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?
MUST WATCH
ಹೊಸ ಸೇರ್ಪಡೆ
CM Siddaramaiah ಚುನಾವಣೆ ಅನಂತರ ಬಿಜೆಪಿಯ ಭಿನ್ನಮತದ ಮಹಾಸ್ಫೋಟ
CM Siddaramaiah: ಸಿಎಂ,ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ
German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು
ಅಪ್ರಾಪ್ತರಲ್ಲಿ ಡೋಪಿಂಗ್ ಪತ್ತೆ: ಹೆಚ್ಚಿನ ಬಜೆಟ್ಗೆ ಬೇಡಿಕೆ
Patna; ಸರ್ಕಾರಿ ಗೌರವದೊಂದಿಗೆ ಸುಶೀಲ್ ಮೋದಿ ಅಂತ್ಯ ಸಂಸ್ಕಾರ