ಇಷ್ಟದ ಕೆಲಸದಿಂದ ಯಶಸ್ಸು: ನಂಜುಂಡಸ್ವಾಮಿ

ನಾವು ಮಾಡುವ ಕೆಲಸ ಇಷ್ಟವಾಗಿದ್ದರೆ ಯಶಸ್ಸು ಗಳಿಸಲು ಯಾವುದೂ ಕಷ್ಟವಾಗುವುದಿಲ್ಲ

Team Udayavani, Jan 23, 2021, 7:13 PM IST

sagara

ಸಾಗರ: ನಾವು ಮಾಡುವ ಕೆಲಸ ಇಷ್ಟವಾಗಿದ್ದರೆ ಯಶಸ್ಸು ಗಳಿಸಲು ಯಾವುದೂ ಕಷ್ಟವಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮ.ಸ. ನಂಜುಂಡಸ್ವಾಮಿ ಹೇಳಿದರು.

ಸಂಘಟನೆ ಪ್ರವಾಸದ ನಿಮಿತ್ತ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಆಗಮಿಸಿದ್ದ ಜಿಲ್ಲಾ ಸರ್ಕಾರಿ ಫಾರ್ಮಸಿ ಅಧಿ ಕಾರಿಗಳ ಸಂಘದ ಅಧ್ಯಕ್ಷ ವಿ. ಪ್ರಭಾಕರ್‌, ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐ.ಪಿ. ಶಾಂತರಾಜು ಹಾಗೂ ಜಿಲ್ಲಾ ಸರ್ಕಾರಿ ಫಾರ್ಮಸಿ ಅಧಿ ಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬೋರಯ್ಯ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿ ಸಬಹುದು ಎಂದರು.

ಕೊರೊನಾ ಹಾಗೂ ಇತರ ಸಂದರ್ಭದಲ್ಲಿ ನೊಂದವರ ಪಾಲಿಗೆ ಸಂಜೀವಿನಿಯಾಗಿರುವ ಈ ಮೂವರು ಕೆಲವು ತಿಂಗಳ ಹಿಂದೆ ಹಾವು ಕಚ್ಚಿ ಶಿವಮೊಗ್ಗದ ತೀವ್ರ ನಿಗಾ ಘಟಕದಲ್ಲಿದ್ದ ಸಾಗರದ ಕಂಪ್ಯೂಟರ್‌ ಆಪರೇಟರ್‌ ಪ್ರತಿಭಾ ಅವರನ್ನು ಉಳಿಸಲು ಹರಸಾಹಸ ಮಾಡಿದ್ದರು. ಬೇರೆ ಕಡೆಯಾಗಿದ್ದರೆ ಹತ್ತಾರು ಲಕ್ಷ ರೂ. ಖರ್ಚಾಗುತ್ತಿತ್ತು. ಫಾರ್ಮಾಸಿಸ್ಟ್‌ ಅಸೋಸಿಯೇಶನ್‌ನಿಂದ ಆರ್ಥಿಕ ನೆರವನ್ನೂ ನೀಡಿ ಮಾನವೀಯತೆ ಮೆರೆದಿದ್ದಾರೆ.ಇಂಥವರ ಕಳಕಳಿ ನಮಗೆ ಆದರ್ಶಪ್ರಾಯವಾಗಿದೆ. ಒಳ್ಳೆಯ ಕೆಲಸ ಮಾಡಿದವರನ್ನು ಗುರುತಿಸಿ ಅಭಿನಂದಿಸಬೇಕು ಎಂದರು.

ಅಭಿನಂದನೆ ಸ್ವೀಕರಿಸಿದ ವಿ.ಪ್ರಭಾಕರ್‌ ಮಾತನಾಡಿ, ಸರ್ಕಾರಿ ನೌಕರರಾಗಿ ಹೇಗೆ ಕೆಲಸ ಮಾಡಬೇಕೆಂದು ನಂಜುಂಡಸ್ವಾಮಿಯವರು ನಮಗೆ ಸಲಹೆ ನೀಡುತ್ತಿರುತ್ತಾರೆ. ಸಂಘಟನೆಯಲ್ಲೂ ಅವರು ಅನುಕರಣೀಯರಾಗಿದ್ದಾರೆ. ಎಲ್ಲ ಹಂತದಲ್ಲೂ ವ್ಯಕ್ತಿಯನ್ನು, ಸಂಘವನ್ನು ಬೆಳೆಸುವ ವರ್ಚಸ್ಸು ಅವರಿಗಿದೆ. ಜೊತೆಗಿದ್ದವರನ್ನು ಅವರ ಪ್ರತಿಭೆ ಗುರುತಿಸಿ ತಮ್ಮ ಜೊತೆ ಬೆಳೆಸುತ್ತಾರೆ. ನಮಗೆಲ್ಲ ಅವರು ಗುರುವಿನ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸತತ 55ನೇ ರುದ್ರ ಪಾರಾಯಣ ಮುಗಿಸಿರುವ ವೈದಿಕ ಪರಿಷತ್ತಿನ ಪುರೋಹಿತರಾದ ಗೋಪಾಲಕೃಷ್ಣ ಭಟ್ಟ, ನವೀನ್‌ ಜೋಯ್ಸ, ದರ್ಶನ ಭಟ್ಟ ಅವರು ಅಭಿನಂದಿತರನ್ನು ಆಶೀರ್ವದಿಸಿದರು.

ತಾಲೂಕು ಕಸಾಪ ಅಧ್ಯಕ್ಷ ಎಸ್‌.ವಿ. ಹಿತಕರ ಜೈನ್‌, ಬೆಂಗಳೂರು ಸರ್ಕಾರಿ ಫಾರ್ಮಸಿ ಅ ಧಿಕಾರಿಗಳ ಸಂಘದ ಉಪಾಧ್ಯಕ್ಷ ವೈ. ಮೋಹನ್‌, ಶುಶ್ರೂಷಕ ಅಧಿ ಕಾರಿ ಜುಬೇದ ಅಲಿ, ಉಪ ವಿಭಾಗೀಯ ಆಸ್ಪತ್ರೆಯ ರಾಜು ಈಳಿಗೇರ್‌, ಆರ್‌.ಎನ್‌. ರವಿ, ಪ್ರಾಧ್ಯಾಪಕ ಎಲ್‌.ಎಂ. ಹೆಗಡೆ, ವಿಪ್ರ ನೌಕರರ ಸಂಘದ ಬದ್ರಿನಾಥ್‌, ಸಂತೋಷ್‌, ರವಿ ಮತ್ತಿತರರು ಇದ್ದರು.

ಇದನ್ನೂ ಓದಿ··“ನಾರಾಯಣಗುರುಗಳ ಜೀವನ ಶೈಲಿ ನಮಗೆಲ್ಲ ಮಾದರಿ”

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.