ಇನ್ನೂ 10 ದಿನ ವಿಸ್ತರಿಸಿ: ಶಾಸಕ ಯು. ಟಿ. ಖಾದರ್‌

ಕಾಟಾಚಾರದ ಅಧಿವೇಶನಕ್ಕೆ ವಿರೋಧ

Team Udayavani, Sep 15, 2020, 4:28 AM IST

ಇನ್ನೂ 10 ದಿನ ವಿಸ್ತರಿಸಿ: ಶಾಸಕ ಯು. ಟಿ. ಖಾದರ್‌

ಮಂಗಳೂರು: ರಾಜ್ಯ ಸರಕಾರವು ಸೆ. 21ರಿಂದ ಕೇವಲ 8 ದಿನ ವಿಧಾನ ಮಂಡಲದ ಅಧಿವೇಶನ ನಡೆಸಲು ನಿರ್ಧರಿಸಿರುವುದು ಸರಿಯಲ್ಲ; ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ, ಕಾನೂನು ಸುವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಚರ್ಚೆ ಇರುವುದರಿಂದ ಇನ್ನೂ 10 ದಿನಗಳವರೆಗೆ ವಿಸ್ತರಿಸಬೇಕು ಎಂದು ಶಾಸಕ ಯು.ಟಿ. ಖಾದರ್‌ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಕಾಟಾಚಾರಕ್ಕೆ ಎಂಬಂತೆ ಅಥವಾ ಮಸೂದೆ ಪಾಸ್‌ ಮಾಡುವ ಉದ್ದೇಶ ದಿಂದ ಮಾತ್ರ ಅಧಿವೇಶನ ನಡೆಸುವುದು ಸರಿಯಲ್ಲ. ಅಧ್ಯಾದೇಶವಾಗಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದಾಗುವ ಸಮಸ್ಯೆ, ಎಪಿಎಂಸಿ ಕಾಯ್ದೆ  ತಿದ್ದುಪಡಿಯಿಂದ ಮುಂದೆ ಎದುರಾಗುವ ಸವಾಲು, ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕಿದೆ. ಜತೆಗೆ ಪ್ರಕೃತಿ ವಿಕೋಪದಿಂದ ಸೂಕ್ತ ಪರಿಹಾರ ದೊರೆಯದ ವಿಚಾರ, ಶಾಸಕರ ಮನೆಗೆ ಬೆಂಕಿ ಇಟ್ಟ ವಿಚಾರ, ಪಡಿತರ ಸೇರಿದಂತೆ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಇನ್ನೂ ಸಮಯಾವಕಾಶ ಬೇಕು ಎಂದರು.

ಡ್ರಗ್ಸ್‌; ರಾಜಕೀಯ ಬೇಡ
ಡ್ರಗ್ಸ್‌ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್‌ ಹೆಸರು ಕೇಳಿಬರುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಖಾದರ್‌ ಅವರು, “ಡ್ರಗ್ಸ್‌ ವಿಚಾರದಲ್ಲಿ ರಾಜಕೀಯಕ್ಕೆ ಲಿಂಕ್‌ ಹಾಕುತ್ತಿರುವುದು ಯಾಕೆ? ಕಾನೂನುಬಾಹಿರ ಚಟುವಟಿಕೆಗೆ ಜಾತಿ, ಧರ್ಮ ವನ್ನು ಬೆಸೆಯುವುದು ಸರಿಯಲ್ಲ. ಬದಲಾಗಿ ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ. ಶ್ರೀಲಂಕಾಕ್ಕೆ ಕೆಲವರು ಹೋಗಿದ್ದಾರೆ
ಎಂಬ ಆರೋಪವಿದೆ. ಅವರಿಗೆ ವೀಸಾ ಕೊಟ್ಟಿದ್ದು ಅಥವಾ ಅಲ್ಲಿಗೆ ವಿಮಾನ ಸೇವೆ ವ್ಯವಸ್ಥೆ ಮಾಡುವುದು  ಕೇಂದ್ರ ಸರಕಾರವಲ್ಲವೇ? ಹೀಗಾಗಿ ಈ ವಿಚಾರದಲ್ಲಿ ರಾಜಕೀಯ ಮಾತನಾಡುವ ಬದಲು ರಾಜ್ಯದಲ್ಲಿ, ದಕ್ಷಿಣ ಕನ್ನಡದಲ್ಲಿ ನಾರ್ಕೊಟಿಕ್‌ ಸೆಲ್‌ ಬಲಿಷ್ಠಗೊ ಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂದರು.

ಮಂಗಳೂರು ತಾ.ಪಂ. ಅಧ್ಯಕ್ಷ ಮೊಹಮ್ಮದ್‌ ಮೋನು, ಕಾಂಗ್ರೆಸ್‌ ಮುಖಂಡ ಸದಾಶಿವ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು.

ಮರಳು ಸಿಗದ ಪರಿಸ್ಥಿತಿ
ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಹುವಾಗಿ ಕಾಡುತ್ತಿದೆ. ಹೊಸ ಕಟ್ಟಡ ನಿರ್ಮಾಣಕ್ಕೆ ಮರಳು ಸಿಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರದಲ್ಲಿ ಮಾತನಾಡುವುದೇ ಇಲ್ಲ. ಸ್ಯಾಂಡ್‌ ಬಜಾರ್‌ ಆ್ಯಪ್‌ ಜಾರಿಗೊಳಿಸಿದರೆ ಎಲ್ಲವೂ ಸರಿಯಾಗಲಿದೆ. ನಿಗದಿತ ಬೆಲೆ ಹಾಗೂ ನಿಗದಿತ ಸಮಯಕ್ಕೆ ಮರಳು ಸಿಗುವಂತೆ ಜಿಲ್ಲಾಡಳಿತ ಇನ್ನಾದರೂ ಕ್ರಮ ಕೈಗೊಳ್ಳಲಿ ಎಂದು ಶಾಸಕ ಯು.ಟಿ. ಖಾದರ್‌ ಆಗ್ರಹಿಸಿದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.