ಉಳ್ತೂರು: ಯಾಂತ್ರೀಕೃತ ಭತ್ತದ ಬೀಜ ಬಿತ್ತನೆಗೆ ಮೊರೆ ಹೋದ ಗ್ರಾಮೀಣ ರೈತರು

ಕರಾವಳಿಯಲ್ಲಿ ಚುರುಕುಗೊಂಡ ಕೃಷಿ ಚಟುವಟಿಕೆ

Team Udayavani, May 31, 2019, 6:10 AM IST

ULTOORU

ತೆಕ್ಕಟ್ಟೆ : ಬದಲಾದ ಕಾಲದಲ್ಲಿ ಕರಾವಳಿಯ ಸಾಂಪ್ರದಾಯಿಕ ಕೃಷಿಕರಿಗೆ ಎದುರಾದ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆಯ ಪರಿಣಾಮವಾಗಿ ಯಾಂತ್ರೀಕೃತ ಬೀಜ ಬಿತ್ತನೆ ಕಾರ್ಯಕ್ಕೆ ಮೊರೆ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ಮುಂಗಾರು ಮಳೆಯ ಆಗಮನದ ನಿರೀಕ್ಷೆಯಲ್ಲಿದ್ದ ರೈತರು ಗದ್ದೆಗಳಿಗೆ ಗೊಬ್ಬರ ಬಿತ್ತಿ ಹದವಾಗಿರಿಸಿದ್ದು ಕಳೆದೆರಡು ದಿನಗಳಿಂದ ಯಾಂತ್ರೀಕೃತ ಬೀಜ ಬಿತ್ತನೆ ಮಾಡುತ್ತಿದ್ದಾರೆ.

ಭತ್ತದ ನೇರ ಕೂರಿಗೆ ಬಿತ್ತನೆ

ಸಾಂಪ್ರದಾಯಿಕ ಕೃಷಿಕರು ಮಳೆಯ ಆಗಮನದ ಮೊದಲೇ ಬೀಜ ಬಿತ್ತಬೇಕು ಎನ್ನುವ ತವಕದಲ್ಲಿದ್ದಾರೆ. ಈ ಹಿಂದೆ ಸಾಂಪ್ರದಾಯಿಕವಾಗಿ ಬೀಜ ಬಿತ್ತನೆ ಮಾಡಿ 20 ದಿನಗಳ ನಂತರ ನೇಜಿ ಕಾರ್ಯ ಮಾಡುವ ಪದ್ಧತಿ ಇತ್ತು.

ಆದರೆ ಬದಲಾದ ಕಾಲಕ್ಕೆ ಹೊಂದಿಕೊಂಡ ಗ್ರಾಮೀಣ ರೈತ ಸಮುದಾಯ ಮಾನವ ಶಕ್ತಿಯ ಬಳಕೆ ಕಡಿಮೆ ಮಾಡಿ ಯಾಂತ್ರೀಕೃತ ಬೀಜ ಬಿತ್ತನೆ ಮೊರೆ ಹೋಗಬೇಕಾದ ಅನಿವಾರ್ಯತೆ ಇದೆ.

ಹವಾಮಾನದ ವರದಿಯ ಅಧ್ಯಯನದ ಆಧಾರದ ಮೇಲೆ ಯಂತ್ರಗಳ ಸಹಾಯದಿಂದ ತಂತ್ರಜ್ಞಾನವನ್ನು ಬಳಸಿಕೊಂಡು ಭತ್ತದ ನೇರ ಕೂರಿಗೆ ಬಿತ್ತನೆಯ ಪರಿಣಾಮ ಕೃಷಿ ಕಾರ್ಮಿಕರ ಕೂಲಿಗಳು ಸಂಪೂರ್ಣ ಉಳಿತಾಯವಾಗಿ ಬೀಜ ಹಾಗೂ ಗೊಬ್ಬರಗಳು ಮಿತವಾಗಿ ಬಳಕೆಯಾಗುವುದು ಎನ್ನುವುದು ಕೃಷಿ ಇಲಾಖೆಯ ತ್ರಿವೇಣಿ ಅವರ ಅಭಿಪ್ರಾಯ.

ಕೃಷಿ ಚಟುವಟಿಕೆಯಲ್ಲಿ ಹೊಸತನ

ಕೃಷಿ ಇಲಾಖೆ, ಇಕ್ರಿಸ್ಯಾಟ್ ಸಿಮ್ಮಿಟ್ ಸಹಯೋಗದೊಂದಿಗೆ ಭೂ ಸಮೃದ್ಧಿ ಯೋಜನೆ ಅಡಿಯಲ್ಲಿ ಟ್ಯಾಕ್ಟರ್‌ನಿಂದ ಭತ್ತದ ನೇರ ಕೂರಿಗೆ ಬಿತ್ತನೆಯ ಪ್ರಾತ್ಯಕ್ಷಿಕೆಗಳ ಮೂಲಕ ಕರಾವಳಿಗೆ ಮುಂಗಾರು ಮಳೆ ಆಗಮಿಸುವ ಮೊದಲೇ ಬೀಜ ಬಿತ್ತನೆ ಮಾಡಲಾಗುತ್ತಿದೆ. ಅಲ್ಲದೆ ರೈತರಲ್ಲಿ ಕೃಷಿ ಚಟುವಟಿಕೆಯಲ್ಲಿ ಹೊಸತನವನ್ನು ಅಳವಡಿಸಿಕೊಳ್ಳಲು ಸಹಾಯಕವಾಗುತ್ತಿದೆ.

ಗಂಟೆಗೆ 1 ಎಕರೆ ಕೃಷಿ ಭೂಮಿಗೆ ಬೀಜ ಬಿತ್ತನೆ

ಟ್ರ್ಯಾಕ್ಟರ್‌ ಭತ್ತದ ನೇರ ಕೂರಿಗೆ ಬಿತ್ತನೆಯಿಂದಾಗಿ ನೀರು, ಬೀಜ,ಗೊಬ್ಬರ ಹಾಗೂ ಕೃಷಿ ಕೂಲಿಕಾರ್ಮಿಕರ ಸಂಬಳಗಳು ಉಳಿತಾಯವಾಗುತ್ತವೆೆ. ಏಕ ಕಾಲದಲ್ಲಿ ಟ್ರ್ಯಾಕ್ಟರ್‌ 9 ಕಿರಿದಾದ ನೇಗಿಲಗಳು ಉಳುತ್ತಾ ಸುಮಾರು 9 ಇಂಚು ಅಂತರದಲ್ಲಿ ಬೀಜ ಬಿತ್ತನೆಯಾಗುವುದು.

ಒಟ್ಟಿನಲ್ಲಿ ಗಂಟೆಗೆ ಸುಮಾರು 1 ಎಕರೆ ವಿಸೀರ್ಣದ ಕೃಷಿ ಭೂಮಿಗೆ ಬೀಜ ಬಿತ್ತನೆ ಮಾಡುವ ಸಾಮರ್ಥ್ಯವನ್ನು ಈ ಪದ್ಧತಿ ಹೊಂದಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.