ಶಿಲಾಯುಗ ಕಾಲದ ಬೃಹತ್‌ ನಿಲಸುಗಲ್ಲುಪತ್ತೆ

ಪುರಾತತ್ವ ಇಲಾಖೆ ಶೋಧ ಕಾರ್ಯದಲ್ಲಿ ಲಭ್ಯ

Team Udayavani, Feb 12, 2020, 1:47 PM IST

12-February-13

ಶಿವಮೊಗ್ಗ: ಬೃಹತ್‌ ಶಿಲಾಯುಗ ಕಾಲದ ನಿಲಸುಗಲ್ಲು (ಮೆನ್ಹಿಲ್ಸ್‌ ) ಭದ್ರಾವತಿ ತಾಲೂಕಿನ ಹೊಸನಂಜಾಪುರ ಗ್ರಾಮದಲ್ಲಿ ಪತ್ತೆಯಾಗಿದೆ. ಇದು ಗ್ರಾನೈಟ್‌ ಕಲ್ಲಿನಿಂದ ಕೂಡಿದ್ದು ಏಳೂವರೆ ಅಡಿ ಎತ್ತರವಾಗಿದೆ.

ಬೃಹತ್‌ ಶಿಲಾಯುಗದ ಕುರುಹು: ಈ ಸಂಸ್ಕೃತಿಯ ವಿಶೇಷತೆ ಎಂದರೆ ಮಾನವ ಮೊಟ್ಟಮೊದಲ ಬಾರಿ ಕಬ್ಬಿಣದ ಬಳಕೆ ಮಾಡಿ ಬಂಡೆಗಳನ್ನು ಸೀಳಿ ಕಲ್ಲು ಚಪ್ಪಡಿಗಳನ್ನು ತಯಾರಿಸಿ ಬೃಹತ್‌ ಶಿಲಾಗೋರಿಗಳನ್ನು ನಿರ್ಮಿಸಿರುವುದು, ಕೆಲವು ಕಡೆ ಕಬ್ಬಿಣದ ಆಯುಧಗಳನ್ನು ಮಡಿಕೆಗಳನ್ನು ಬಳಸಿರುವುದು ಕಂಡುಬರುತ್ತದೆ. ಇವುಗಳನ್ನು ಸ್ಥಳೀಯರು ಪಾಂಡವರಮನೆ, ಪಾಂಡವರ ಕಲ್ಲು, ರಾಕ್ಷಸರ ಕಲ್ಲು, ಮೊರೆರ ಮನೆ (ಕಲ್ಲು), ಮೋರೆರ ಅಂಗಡಿ ಎಂದು ಕರೆಯುತ್ತಾರೆ.

ಇವುಗಳಲ್ಲಿ ನಿಲುಸುಗಲ್ಲುಗಳು, ಕಲ್ಪನೆ, ಕಲ್ಲುಪೆಗಳು, ಕಲ್ಲು ವೃತ್ತಗಳು, ಅಸ್ಥಿಮಡಿಕೆಗಳು, ಶವಪೆಟ್ಟಿಗೆಗಳು, ಸಮಾದಿಬ್ಬ, ನೆಲಕೋಣೆ, ಹೆಡೆಕಲ್ಲು, ಮಾನವಾಕೃತಿಯ ಚಪ್ಪಡಿಕಲ್ಲು ಸಮಾಧಿ, ನೆಲದಡಿ ಕಲ್ಲುಹುಹೆಗಳು ಮೊದಲಾದ ಬೃಹತ್‌ ಶಿಲಾಗೋರಿಗಳು ಕಂಡುಬರುತ್ತವೆ.

ಈ ಸಂಸ್ಕೃತಿಯ ಜನರು ಜೀವಿಸುತಿದ್ದ ಪ್ರದೇಶಗಳನ್ನು ವಾಸ್ತವ್ಯದ ನೆಲೆಗಳೆಂದು ಹಾಗೂ ಶವಸಂಸ್ಕಾರದ ಕೇಂದ್ರಗಳನ್ನು ಗೋರಿ ನೆಲೆಗಳೆಂದು ಕರೆಯಲಾಗಿದೆ. ಪತ್ತೆಯಾದ ನಿಲುಸುಗಲ್ಲು ಭದ್ರಾವತಿ ತಾಲೂಕಿನ ಹೊಸನಂಜಾಪುರ ಗ್ರಾಮದ ಹೇರೊಡ್ರಮ್‌ ಎಂಬ ಸ್ಥಳದಲ್ಲಿದ್ದು ಈ ನಿಲುಸುಗಲ್ಲನ್ನು ಸ್ಥಳೀಯರು ನಿಧಿಕಲ್ಲು ಎಂದು ಕರೆಯುತ್ತಾರೆ. ಇದು ನಿಲುಸುಗಲ್ಲಾಗಿದ್ದು ಬೃಹತ್‌ ಶಿಲಾಯುಗದ ಮಾನವನು ಸಮಾಧಿ ಮಾಡುವಾಗ ಈ ರೀತಿಯ ನಿಲಸುಗಲ್ಲನ್ನು ಅವರ ನೆನಪಿಗೋಸ್ಕಾರ ಸ್ಮಾರಕ ಶಿಲೆಯಾಗಿ ನಿಲ್ಲಿಸುತ್ತಿದ್ದರು. ಇದರಲ್ಲಿ ಯಾವುದೇ ಎಗ್ರಹ ಕೆತ್ತನೆಯಾಗಲಿ ಇಲ್ಲ.

ಈ ಸಮಾಧಿಗಳು ಆಯಾ ಪ್ರದೇಶದಲ್ಲಿರುವ ನೈಸರ್ಗಿಕ ಶಿಲಾರಚನೆ
ಗನುಸಾರವಾಗಿ ನಿರ್ಮಿತವಾಗಿರುತ್ತವೆ. ಇಲ್ಲಿಯೂ ಸಹ 10 ಅಡಿ ದೂರದಲ್ಲಿ ನೈಸರ್ಗಿಕ ಶಿಲಾ ರಚನೆಯಿರುವುದನ್ನು ಕಾಣಬಹುದು. ಇದರ ಕಾಲಮಾನವನ್ನು ಕ್ರಿ.ಪೂ 1200 ರಿಂದ ಕ್ರಿ.ಶ.200 ಎಂದು ತಿಳಿಯಬಹುದಾಗಿದೆ. ಆದ್ದರಿಂದ ಹೊಸನಂಜಾಪುರದ ಈ ನೆಲೆಯು ಕ್ರಿ.ಪೂ. 1200 ವರ್ಷಗಳಷ್ಟು ಪುರಾತನವಾಗಿದ್ದು ಇದು ಸಮಾಧಿಯ ಸ್ಥಳವೆಂದೇ ಹೇಳಬಹುದು. ಭದ್ರಾವತಿ ತಾಲೂಕಿನ ಆನವೇರಿ, ನಾಗಸಮುದ್ರ, ನಿಂಬೇಗೊಂದಿ , ವಡೇರಪುರ ಮೊದಲಾದ ಕಡೆ ಈ ಕಾಲದ ನೆಲೆಗಳನ್ನು ಕಾಣಬಹುದು.

ಪುರಾತತ್ವ ಇಲಾಖೆ ಸಹಾಯಕ ನಿರ್ದೇಶಕ ಆರ್‌. ಶೇಜೇಶ್ವರ್‌, ಡಾ| ಮಧುಸೂದನ್‌, ಡಾ| ಅನಿಲ್‌ ಕುಮಾರ್‌ ಕ್ಷೇತ್ರ ಕಾರ್ಯ ಕೈಗೊಂಡಾಗ ಈ ನಿಲುಸುಗಲ್ಲು ಪತ್ತೆಯಾಗಿದೆ.

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.