ಏ ನಾಲಾಯಕ್ ಫೋನ್ ಇಡು… : ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಸಂಭಾಷಣೆಯ ಆಡಿಯೋ ವೈರಲ್


Team Udayavani, May 11, 2021, 7:14 PM IST

ಏ ನಾಲಾಯಕ್ ಫೋನ್ ಇಡು…. : ಮೃತಪಟ್ಟ ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಆಡಿಯೋ ವೈರಲ್

ಬನಹಟ್ಟಿ: ಕೋವಿಡ್‌ನಿಂದಾಗಿ ಬೆಡ್ ಹಾಗು ಆಕ್ಸಿಜನ್ ದೊರಕದ ಕಾರಣ ಎಲ್ಲಿಯೂ ಆಸ್ಪತ್ರೆಯೊಳಗೆ ಸೇರದೆ ಕೊನೆಗೂ ೧೨ ಗಂಟೆಯೊಳಗಾಗಿ ವಿಜಯಪುರ ಹಾಗು ಬಾಗಲಕೋಟೆ ಜಿಲ್ಲೆಯಾದ್ಯಂತ ಕಾರ್ ಮೂಲಕ ಪ್ರದಕ್ಷಿಣೆ ಹಾಕಿ ಕೊನೆಗೂ ಕುಟುಂಬಸ್ಥರ ಮಧ್ಯೆ ವಾಹನದಲ್ಲಿಯೇ ಮೃತಪಟ್ಟಿದ್ದ ಕುಟುಂಬದವರು ದೂರವಾಣಿ ಮೂಲಕ ಶಾಸಕರೊಂದಿಗೆ ಮಾತನಾಡುವ ಸಂದರ್ಭ “ಏ ನಾಲಾಯಕ್ ಫೋನ್ ಇಡು, ದೊಡ್ಡ ಕಿಸಾಮತಿ ಮಾಡಿದೆ… ಎಂಬ ಪದಬಳಕೆಯಿಂದ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ನಿಂದಿಸಿದ್ದರ ಬಗ್ಗೆ ಆಡಿಯೋ ವೈರಲ್ ಆಗಿದೆ.

ಕಳೆದ ರವಿವಾರದಂದು ಉಸಿರಾಟ ತೊಂದರೆಯಿಂದ ಆಸಂಗಿ ಗ್ರಾಮದ ಸಂಜು ಗಾಯಕವಾಡ(42) ಎಂಬಾತ ಕೋವಿಡ್ ಸೋಂಕಿನಿಂದ ಅಸುನೀಗಿದ್ದ. ಈ ನಿಮಿತ್ತವಾಗಿ ಸಹೋದರ ಅಶೋಕ ಗಾಯಕವಾಡ ದೂರವಾಣಿಯ ಮೂಲಕ ಶಾಸಕ ಸಿದ್ದು ಸವದಿಗೆ ಕರೆ ಮಾಡಿ, ನಮ್ಮಣ್ಣನಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯಲಾರದೆ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ತೋರಿಸುವಂತೆ ಪತ್ರ ಬರೆದುಕೊಟ್ಟರು. ಅಲ್ಲಿಯೂ ಕೂಡಾ ಬೆಡ್ ದೊರೆಯದೆ ಮೃತ ಪಟ್ಟರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಸವದಿಯವರು ಎಲ್ಲಾರೂ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಳ್ಳಬೇಕು. ಒಂದಿಬ್ಬರಿಗೆ ಬಂದಿದ್ದರೆ ಏನಾದರೂ ಮಾಡಬಹುದಾಗಿತ್ತು. ಲಕ್ಷಾಂತರ ಜನರಿಗೆ ರೋಗ ಬಂದಿದೆ. ಸರ್ಕಾರ ಹಾಗೂ ಮಾಧ್ಯಮಗಳು ಈ ಕುರಿತು ಸಾಕಷ್ಟು ಜಾಗೃತಿ ಕಾರ್ಯಗಳನ್ನು ಮಾಡುತ್ತಿವೆ ಎಂದರು.

ಇದನ್ನೂ ಓದಿ :ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌

ಆಗ ಅಶೋಕ ಗಾಯಕವಾಡ ಈಗ ರೋಗ ಬಂದಿದೆ, ‘ನೀವು ಶಾಸಕರು ಹೌದಿಲ್ಲೊ, ನೀವು ಸರ್ಕಾರಿ ದವಾಖಾನೆ ಮುಂದ ಕೂಡ್ರಬೇಕು, ಆಗ ಶಾಸಕರು ಅದನ್ನು ಒಮ್ಮೆಲೆ ಚಾಲೂ ಮಾಡಾಕ ಬರುದಿಲ್ಲ ಎಂದರು. ನಿಮ್ಮನ್ನು ಮನ್ಯಾಗ ಕುಂಡ್ರಾಕ ಆರಿಸಿಕೊಟ್ಟಿಲ್ಲ. ಮೊನ್ನೆ ಕೋಟಿಗಟ್ಟಲೆ ಹಣ ಖರ್ಚ ಮಾಡಿ ಮದುವಿ ಮಾಡಿದೆ’ ಎಂದಾಗ.

ಆಗ ಶಾಸಕ ಸವದಿ ಅದನ್ನು ಒಮ್ಮೆಲೆ ಚಾಲೂ ಮಾಡಾಕ ಬರುದಿಲ್ಲ “ಏ ನಾಲಾಯಕ ಫೋನ್ ಇಡು, ದೊಡ್ಡ ಕಿಸಾಮತಿ ಮಾಡಿದೆ ಎಂದು ಫೋನ್ ಇಟ್ಟರು. ಈ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.