ಕನ್ನಡದ ಹೆಸರಲ್ಲಿ ಕೆಲವರು ರೋಲ್ ಕಾಲ್ ಮಾಡುತ್ತಿದ್ದಾರೆ: ಅರವಿಂದ ಬೆಲ್ಲದ
Team Udayavani, Nov 24, 2020, 2:36 PM IST
ಹುಬ್ಬಳ್ಳಿ: ವಾಟಾಳ ನಾಗರಾಜ ಅವರಂತವರಿಗೆ ರಾಜಕೀಯ ನೆಲೆ ಇಲ್ಲದಂತಾಗಿದೆ. ಹೀಗಾಗಿ ಸದಾ ಸುದ್ದಿಯಲ್ಲಿರಬೇಕು ಎಂದು ಬಯಸುತ್ತಾರೆ. ಕನ್ನಡದ ಹೆಸರಲ್ಲಿ ಕೆಲ ಮುಖಂಡರು ರೋಲ್ ಕಾಲ್ ಮಾಡುತ್ತಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಸಮಾದ ಅಭಿವೃದ್ದಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗಿದೆ. ಇದರಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಮರಾಠ ಸಮಾಜದ ಕೊಡುಗೆ ರಾಜ್ಯಕ್ಕೆ ದೊಡ್ಡದಿದೆ. ಇದನ್ನು ಪರಿಗಣಿಸಿ ಮುಖ್ಯಮಂತ್ರಿಗಳು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದಾರೆ ಎಂದರು.
ಇದನ್ನೂ ಓದಿ:ಸಂಪುಟ ರಚನೆಯೋ ಅಥವಾ ಪುನಾರಚನೆಯೋ ಕಾದು ನೋಡಿ : ನಳಿನ್ ಕುಮಾರ್ ಕಟೀಲ್
ಈಗ ಕನ್ನಡದ ಹೆಸರಲ್ಲಿ ವಿರೋಧ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಬೇರೆ ಕಡೆಯಿಂದ ಬಂದವರಿಗೆ ಕನ್ನಡದ ಹೆಸರಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇಂತಹ ಹಲವು ಘಟನೆಗಳು ನಡೆದಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ