ಕಾಲ್ತೊಡು ಅಂಗನವಾಡಿಯಲ್ಲಿ ಸ್ಥಳಾವಕಾಶದ ಸಮಸ್ಯೆ…!

30 ವರ್ಷದ ಹಿಂದಿನ ಕಟ್ಟಡದಲ್ಲೇ ನಡೆಯುತ್ತಿದೆ ಅಂಗನವಾಡಿ

Team Udayavani, Mar 30, 2019, 6:30 AM IST

anganavadi

ಕಾಲೊ¤àಡು: ಅಂಗನವಾಡಿಗಳಿಗೆ ಹೋಗುವ ಮಕ್ಕಳ ಸಂಖ್ಯೆ ಇಳಿಮುಖ ವಾಗುತ್ತಿರುವುದರ ಮಧ್ಯೆಯೇ, ಕಾಲೊ¤àಡಿನ ಅಂಗನವಾಡಿಯಲ್ಲಿ 50 ಮಕ್ಕಳಿದ್ದರೂ, ಸರಿಯಾದ ಮೂಲ ಸೌಕರ್ಯವಿಲ್ಲದ ಕಾರಣ ಪೋಷಕರು ಮಕ್ಕಳನ್ನು ಅನಿವಾರ್ಯವಾಗಿ ಕಷ್ಟಪಡುವಂತಾಗಿದೆ.

ಬೈಂದೂರು ತಾಲೂಕಿನ ಕಾಲೊ¤àಡಿನಲ್ಲಿರುವ ಈ ಅಂಗನವಾಡಿಯಲ್ಲಿ ಒಟ್ಟು 50 ಮಂದಿ ಮಕ್ಕಳಿದ್ದಾರೆ. ಅದರಲ್ಲಿ 4-5 ಮಂದಿ ಗೈರಾದರೂ, 45 ಮಂದಿ ಮಕ್ಕಳಂತೂ ಪ್ರತಿನಿತ್ಯ ತಪ್ಪದೇ ಬರುತ್ತಾರೆ. ಆದರೆ ಈಗಿರುವ ಅಂಗನವಾಡಿ ಕಟ್ಟಡ ಸಣ್ಣದಾಗಿರುವುದರಿಂದ 50 ಮಂದಿ ವಿದ್ಯಾರ್ಥಿಗಳಿಗೆ ಇಲ್ಲಿ ಕಷ್ಟವಾಗುತ್ತಿದೆ.

30 ವರ್ಷದ ಹಿಂದಿನ ಕಟ್ಟಡ
ಕಾಲೊ¤àಡಿನಲ್ಲಿರುವ ಈ ಅಂಗನವಾಡಿ ಕಟ್ಟಡ ನಿರ್ಮಾಣವಾಗಿರುವುದು 30 ವರ್ಷಗಳ ಹಿಂದೆ. ಹೆಚ್ಚಿನ ಕಡೆಗಳಲ್ಲಿ ಅಂಗನವಾಡಿಗೆ ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದ್ದರೂ, ಇಲ್ಲಿ ಮಾತ್ರ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದಾರೆ. ಆದರೆ ಸಣ್ಣ ಕಟ್ಟಡದಿಂದಾಗಿ ಪುಟಾಣಿ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ.

ಹೊಸ ಕಟ್ಟಡ/ವಿಸ್ತರಣೆ ಕ್ರಮ ಕೈಗೊಳ್ಳಿ
ನಮ್ಮ ಈ ಅಂಗನವಾಡಿ ಕಟ್ಟಡದಲ್ಲಿ ಒಂದು ಸಣ್ಣ ಅಡುಗೆ ಕೋಣೆ, ಮತ್ತೂಂದು ಕೋಣೆಯಲ್ಲಿ ಮಕ್ಕಳು ಕುಳಿತುಕೊಳ್ಳುತ್ತಾರೆ. ಅಲ್ಲಿಯೇ ಅವರ ಊಟ, ಆಟ, ಪಾಠ ಎಲ್ಲವೂ ನಡೆಯುತ್ತಿದೆ. 50 ಮಕ್ಕಳಿದ್ದರೂ, ಹೊಸದಾಗಿ ಕಟ್ಟಡ ಅಥವಾ ಇದನ್ನು ವಿಸ್ತರಿಸುವ ಕುರಿತಂತೆ ಯಾರೂ ಕೂಡ ಗಮನವೇ ಹರಿಸಿಲ್ಲ.
– ಮಂಜು ಪೂಜಾರಿ ಹಾಗೂ ಪ್ರತೀಶ್‌, ಕಾಲೊ¤àಡು

ಮಾಹಿತಿ ಪಡೆಯಲಾಗುವುದು
ಕಾಲೊ¤àಡಿನ ಈ ಅಂಗನವಾಡಿಯಲ್ಲಿ ಮಕ್ಕಳು ಪಡುತ್ತಿರುವ ಸಮಸ್ಯೆ ಕುರಿತು ಸೂಪರ್‌ವೈಸರ್‌ರಿಂದ ಮಾಹಿತಿ ಪಡೆಯಲಾಗುವುದು. ಈ ಸಮಸ್ಯೆ ಪರಿಹಾರಕ್ಕೆ ಇಲಾಖೆಯಿಂದ ಏನು ಮಾಡಬಹುದು ಎನ್ನುವುದನ್ನು ನಿರ್ಧರಿಸಲಾಗುವುದು.
– ನಿರಂಜನ್‌ ಭಟ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಅಧಿಕಾರಿ, ಕುಂದಾಪುರ

ಮಕ್ಕಳನ್ನು ಕಳುಹಿಸಲು ಹಿಂದೇಟು
ಗ್ರಾಮೀಣ ಪ್ರದೇಶವಾದ ಕಾಲೊ¤àಡಿನಲ್ಲಿ ಆಸುಪಾಸಿನಲ್ಲಿ ಬೇರೆಲ್ಲೂ ಅಂಗನವಾಡಿ ಇಲ್ಲದಿರುವುದರಿಂದ, ಇಲ್ಲಿ ಸ್ಥಳಾವಕಾಶದ ಸಮಸ್ಯೆಯಿದ್ದರೂ, ಅನಿವಾರ್ಯವಾಗಿ ಇಲ್ಲಿಗೆ ತಮ್ಮ ಮಕ್ಕಳನ್ನು ಕಳುಹಿಸುತ್ತಿದ್ದಾರೆ. ಆದರೆ ಈಗ ಮಕ್ಕಳು ಇಲ್ಲಿ ಅನುಭವಿಸುತ್ತಿರುವ ಸಂಕಷ್ಟ ನೋಡಿ, ಕೆಲವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.