ಗ್ರಾಮ ಸುಭಿಕ್ಷೆಗಾಗಿ ವಿಶೇಷ ಪೂಜೆ, ಭಜನೆ


Team Udayavani, Jun 2, 2019, 11:31 AM IST

vishesha-pooje

ಹೆಬ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಹೆಬ್ರಿ ವಲಯದ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಮಳೆ ಹಾಗೂ ಗ್ರಾಮದ ಸುಭೀಕ್ಷೆಗಾಗಿ ದೇವರಿಗೆ ವಿಶೇಷ ಪೂಜೆ, ಭಜನೆ ಮೇ 31ರಂದು ನಡೆದವು.

ಅರ್ಧನಾರೀಶ್ವರ ದೇವರ ಮತ್ತು ಬ್ರಹ್ಮಬೈದರ್ಕಳ ಗರಡಿಯ ಎಲ್ಲ ದೈವ ಶಕ್ತಿಗಳು ಮತ್ತು ವರುಣ ದೇವನನ್ನು ಈ ಸಂದರ್ಭ ಸಾಮೂಹಿಕವಾಗಿ ಪ್ರಾರ್ಥಿಸ ಲಾಯಿತು.

ಈ ಸಂದರ್ಭ ಬಚ್ಚಪ್ಪು ಶ್ರೀ ದುರ್ಗಾ ಪರಮೇಶ್ವರಿ ಗದ್ದುಗೆ ಅಮ್ಮನವರ ಭಜನ ಮಂಡಳಿ ಮತ್ತು ಹೆಬ್ರಿ ಅನಂತ ಶ್ರೀ ಮಹಿಳಾ ಭಜನ ಮಂಡಳಿ ಇವರಿಂದ ಕುಣಿತ ಭಜನೆ ನಡೆಯಿತು.

ಹೆಬ್ರಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ವಲಯದ ಮೇಲ್ವಿಚಾರಕ ಪ್ರವೀಣ್‌, ವಲಯದ ಅಧ್ಯಕ್ಷ ಮುದ್ದು ಕೃಷ್ಣ, ಭಜನ ಮಂಡಳಿಯ ಅಧ್ಯಕ್ಷ ಬಾಲಕೃಷ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.