ಚರಂಡಿ ಹೂಳೆತ್ತುವ ಕಾಮಗಾರಿ ಅಗತ್ಯ


Team Udayavani, Jun 12, 2019, 6:10 AM IST

charandi-hoolu

ಉಪ್ಪುಂದ: ಇಲ್ಲಿನ ಪೇಟೆಯಲ್ಲಿ ಎರಡು ವರ್ಷಗಳ ಹಿಂದೆ ಆರಂಭಿಸಿರುವ ಚರಂಡಿ ಕಾಮಗಾರಿ ಇನ್ನೂ ಮುಗಿದಿಲ್ಲ. ಸಂಬಂಧಪಟ್ಟ ಇಲಾಖೆ ಮಳೆಗಾಲದ ಮೊದಲೇ ಕಾಮಗಾರಿ ಮುಗಿಸುವ ಗೋಜಿಗೆ ಹೋಗಿಲ್ಲ.

ಪೂರ್ಣಗೊಳ್ಳದ ಕೆಲಸ
ಎರಡು ವರ್ಷಗಳ ಹಿಂದೆಯೇ ಸಂತೆ ಮಾರ್ಕೆಟ್‌ನಿಂದ ಪೇಟ್ರೋಲ್‌ ಬಂಕ್‌ ವರೆಗೆ ಚರಂಡಿ ನಿರ್ಮಿಸಲು ಕಾಮಗಾರಿ ಕೈಗೆತ್ತಿಗೊಳ್ಳಲಾಗಿತ್ತು.
ಅರೆಬರೆ ಕೆಲಸ ಮಾಡಿದ್ದು ಅಲ್ಲಲ್ಲಿ ಸಿಮೆಂಟ್‌ ಸ್ಲಾಬ್‌ ಮುಚ್ಚದೆ ಹಾಗೆಯೇ ಬಿಡಲಾಗಿದೆ. ಸ್ಲಾéಬ್‌ ಬದಿಗೆ ಹಾಕಿದ ಮಣ್ಣು ಕುಸಿದಿದೆ. ಇನ್ನು ರಸ್ತೆ ಬದಿಯಲ್ಲಿ ಹೊಂಡಗಳು ಇರುವುದರಿಂದ ವಾಹನ ಸವಾರರಿಗೂ ಅಪಾಯಕಾರಿಯಾಗಿದೆ.

ನಿಂತ ನೀರಿನಿಂದ ವಾಸನೆ
ಐಆರ್‌ಬಿ ಕಂಪೆನಿ ಚರಂಡಿ ಕಾಮಗಾರಿ ಪೂರ್ಣಗೊಳಿಸದ್ದರಿಂದ ಅರ್ಧಂಬರ್ಧ ಕಾಮಗಾರಿ ನಡೆಸಿದ ಜಾಗದಲ್ಲಿ ನೀರು ತುಂಬಿದೆ. ಸಂತೆ ಮಾರ್ಕೆಟ್‌ ಬಳಿಯ ಚರಂಡಿಯ ಒಳಗೆ ನಿಂತ ನೀರಿನಲ್ಲಿ ಕೊಳೆತ ವಸ್ತುಗಳು ಸೇರಿದ್ದು ಕೆಟ್ಟ ವಾಸನೆ ಬರುತ್ತಿದೆ. ಜೋರು ಮಳೆ ಬಂದರೆ ನೀರು ರಸ್ತೆಗೆ ನುಗ್ಗುವ ಅಪಾಯವೂ ಇದೆ.

ಅಪಾಯ ತಪ್ಪಿಸಿ
ಅರೆಬರೆ ಚರಂಡಿ ಕಾಮಗಾರಿಯಿಂದ ಕೆಲವೆಡೆ ಬಾಯ್ದೆರೆದುಕೊಂಡಿದ್ದು, ವಾಹನಗಳ ಧಾವಂತದ ಸಂದರ್ಭ ಓಡಾಡುವವರು ಚರಂಡಿಗೆ ಬೀಳುವ ಸಾಧ್ಯತೆ ಇದೆ. ಮಳೆನೀರು ಹರಿಯುವ ವೇಳೆ ಗುರುತಿಸುವುದೂ ಕಷ್ಟವಾದ್ದರಿಂದ ಸಂಭವನೀಯ ಅಪಾಯ ತಪ್ಪಿಸಬೇಕಿದೆ.

ಕೆಲಸ ಪೂರ್ಣಗೊಳಿಸುವ ಭರವಸೆ
ಸಮಸ್ಯೆಗಳ ಬಗ್ಗೆ ಐಆರ್‌ಬಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಅಲ್ಲದೇ ಗ್ರಾ.ಪಂ.ಸದಸ್ಯರು ಅಧಿಕಾರಿಗಳ ಬಳಿ ಹೋಗಿ ಸಮಸ್ಯೆ ಕುರಿತು ತಿಳಿಸಿದ್ದಾರೆ. ಆದಷ್ಟು ಬೇಗ ಕೆಲಸ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.
-ಹರೀಶ ಮೊಗವೀರ, ಪಿಡಿಒ ಉಪ್ಪುಂದ ಗ್ರಾ.ಪಂ.

ರಸ್ತೆ ಕೆಸರುಮಯ
ಎಂಬ್ಯಾಕ್‌ವೆುಂಟ್‌ ನಿರ್ಮಾಣದಿಂದ ಸರ್ವಿಸ್‌ ರಸ್ತೆ ತುಂಬ ಕಿರಿದಾಗಿದೆ. ಸ್ಥಳಾವಕಾಶದ ಕೊರತೆ ಜತೆಗೆ ಚರಂಡಿಯಲ್ಲಿ ಕೆಸರಿದ್ದು, ಕೆಲವೆಡೆ ರಸ್ತೆಯ ಮೇಲೆ ಕೆಸರು ನೀರು ಹರಿಯುತ್ತಿದೆ. ಇದರಿಂದ ನಾಗರಿಕರಿಗೆ ಓಡಾಟವೇ ಕಷ್ಟವಾಗಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.