ಸಿನಿ ಲೋಕದಲ್ಲಿ ಸದ್ದು-ಗದ್ದಲ ಮಾಡುತ್ತಿದೆ ಗಂಧದ ಕುಡಿ


Team Udayavani, Apr 4, 2019, 6:30 AM IST

gandada-kudi

ಕಟಪಾಡಿ: ಬಹುತೇಕ ಮನೋರಂಜನೆಯನ್ನೇ ಮುಖ್ಯವಾಗಿಸಿಕೊಂಡು ಅಥವಾ ಮನುಷ್ಯ ಜೀವನ, ಭಾವನೆಗಳ ಕಥೆ ಹೇಳುವ ಹಲವು ಸಿನಿಮಾಗಳೇ ಮಾರ್ಚ್‌ 29ರಂದು ತೆರೆಕಂಡಿವೆ. ಆದರೆ ಅವೆಲ್ಲಕ್ಕಿಂತಲೂ ಹೊರತಾಗಿ ಮನುಷ್ಯ ಬದುಕಿನಾಚೆ, ಆತ ನೆಲೆಸಿ, ನಾಶ ಮಾಡುತ್ತಿರುವ ಪ್ರಕೃತಿಯ ಸ್ಥಿತಿಗೆ ಕನ್ನಡಿ ಹಿಡಿಯುವ ಪ್ರಯತ್ನದ ಚಿತ್ರ ‘ಗಂಧದ ಕುಡಿ’ ಇದೀಗ ವಿಭಿನ್ನ ರೀತಿಯಲ್ಲಿ ಸಿನಿ ಲೋಕದಲ್ಲಿ ಸದ್ದು-ಗದ್ದಲ ಮಾಡುತ್ತಿದೆ.

ಸಂಗೀತ ಚಿತ್ರದ ಜೀವಂತಿಕೆ
ಯುವ ಸಂಗೀತ ನಿರ್ದೇಶಕ ಪ್ರಸಾದ್‌ ಕೆ. ಶೆಟ್ಟಿ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕೆ ಇನ್ನಷ್ಟು ಜೀವಂತಿಕೆ ತಂದುಕೊಟ್ಟಿದೆ. ಕಥಾವಸ್ತು ಮತ್ತು ಅದು ಬೇಡುವ ಸೂಕ್ಷ್ಮ ಧ್ವನಿಯನ್ನು ಗುರುತಿಸಿ ಸಂಗೀತ ನೀಡಿರುವುದು ಪ್ರಸಾದ್‌ ಅವರ ಜಾಣ್ಮೆಯನ್ನು ಬಿಂಬಿಸುತ್ತದೆ. ಪಶ್ಚಿಮ ಘಟ್ಟದ ಕಾಡಿನ ಅದ್ಭುತ ದೃಶ್ಯಗಳು, ಚಿತ್ರದುದ್ದಕ್ಕೂ ಕಾಣಿಸುವ ಹಚ್ಚ ಹಸುರು ವಾತಾವರಣ ಕಣ್ಮನ ಸೆಳೆಯುತ್ತದೆ. ಚಿತ್ರದ ಸಂಕಲನವೂ ಚೆನ್ನಾಗಿ ಮೂಡಿಬಂದಿದೆ.

ವಿಲನ್‌ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ವೆಂಕಪ್ಪ ಆತನ ತಂಡ, ಕಥೆ, ಪಾತ್ರಗಳ ಪರಿಮಿತಿಯನ್ನು ಗಮನದಲ್ಲಿಟ್ಟು ನೋಡುವಾಗ ಚಿತ್ರಕ್ಕೆ ಸೂಕ್ತ ವಿಲನ್‌ಗಳಂತೆಯೇ ಕಾಣಿಸುತ್ತಾರೆ.

ರಜಾಕ್‌ ಪುತ್ತೂರು ಚಿತ್ರಕ್ಕೆ ಉತ್ತಮ ಸಾಹಿತ್ಯ ಒದಗಿಸಿದ್ದಾರೆ. ಒಟ್ಟಿನಲ್ಲಿ ಗಂಧದ ಕುಡಿ, ಒಮ್ಮೆ ನೋಡಬಹುದಾದ ಚಿತ್ರ  ಎನ್ನುವುದಕ್ಕಿಂತ ‘ನೋಡಲೇ ಬೇಕಾದ ಚಿತ್ರ’ ಎನ್ನಬಹುದು.

ಬೇಗೆಗೆ ಕುಟುಂಬ ತಂಪಾದ ಅನುಭವ
ಬಿಡುಗಡೆಗೆ ಮೊದಲೇ ಹಲವು ಪ್ರಶಸ್ತಿಗಳನ್ನು ಬಾಚಿ ಸುದ್ದಿ ಮಾಡಿದ್ದ ಈ ಚಿತ್ರ. ಸಿನಿವಲಯದಲ್ಲಿ ಹಾಗೂ ಸಿನಿಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಆದರೆ ಚಿತ್ರ ಬಿಡುಗಡೆಯಾದ ಮೇಲೆ ಜನರ ನಿರೀಕ್ಷೆ ನಿಜವಾಗಿದೆ. ಕನ್ನಡ ಚಿತ್ರರಂಗಕ್ಕೆ ಒಂದು ಹೊಸತನದ ಸಿನಿಮಾ ಕೊಟ್ಟಿದ್ದಾರೆ ನಿರ್ದೇಶಕ ಸಂತೋಷ್‌ ಶೆಟ್ಟಿ ಕಟೀಲು.

ಮರಗಳು ತಮ್ಮ ಭಾವನೆಗಳನ್ನು ಹೇಳುವ ಕಲ್ಪನೆ ಖಂಡಿತವಾಗಿಯೂ ಮನತಟ್ಟುತ್ತದೆ. ಹೆತ್ತವರು ತಮ್ಮ ಮಕ್ಕಳಿಗೆ ಬೇಸಿಗೆಯ ಉಡುಗೊರೆ ಕೊಡಲು ಬಯಸಿದ್ದರೆ ”ಗಂಧದ ಕುಡಿ” ಚಿತ್ರ ತೋರಿಸಬಹುದು. ಯಾಕೆಂದರೆ ಇದು ಮಕ್ಕಳ ಜತೆ ಹಿರಿಯರು. ಮನೆಮಂದಿ ಕೂಡ ಮೆಚ್ಚುವ ಚಿತ್ರ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.