ಕೋಟದ ಹಲವೆಡೆ ಕೈಕೊಟ್ಟ ಮತಯಂತ್ರ


Team Udayavani, Apr 19, 2019, 10:32 AM IST

kai-kotta-matayantra

ಕೋಟ: ಕೋಟ ಹೋಬಳಿಯ ಕೋಟತಟ್ಟು, ಪಾರಂಪಳ್ಳಿಗುಡ್ಡಿಶಾಲೆ, ಕಾವಡಿ, ಗುಂಡ್ಮಿ ಮತಕೇಂದ್ರದಲ್ಲಿ ಮತಯಂತ್ರದಲ್ಲಿ ದೋಷ ಉಂಟಾಗಿ
ಮತಚಲಾವಣೆಗೆ ಸ್ವಲ್ಪ ಸಮಸ್ಯೆ ಯಾಯಿತು.

ಕೋಟತಟ್ಟು ಗ್ರಾ.ಪಂ. ಮತಕೇಂದ್ರ ದಲ್ಲಿ ಬೆಳಗ್ಗೆ ಮತಯಂತ್ರ ಸರಿಪಡಿಸಲಾಗದೆ ಮತದಾನ ಆರಂಭಿಸುವುದು ಗಂಟೆಗಟ್ಟಲೆ ತಡವಾಯಿತು. ಕಾವಡಿ ಹಿ.ಪ್ರಾ.ಶಾಲೆಯ ಮತಕೇಂದ್ರದಲ್ಲಿ ಎರಡೆರಡು ಬಾರಿ ಮತಯಂತ್ರದಲ್ಲಿ ದೋಷ ಕಂಡು ಬಂದು ಎರಡು ಮತಯಂತ್ರ ಬದಲಾಯಿಸಲಾಯಿತು. ಇದರಿಂದಾಗಿ ಮತಚಲಾಯಿಸಲು ಬಂದವರು ಗಂಟೆಗಟ್ಟಲೆ ಕಾಯಬೇಕಾಯಿತು ಹಾಗೂ ಸಾಲಿನಲ್ಲಿ ನಿಂತವರು ಆಕ್ರೋಶ ವ್ಯಕ್ತಪಡಿಸಿದರು. ಪಾರಂಪಳ್ಳಿ ಗುಡ್ಡಿ ಶಾಲೆ ಹಾಗೂ ಗುಂಡ್ಮಿ ಶಾಲೆ ಕೂಡ ಇದೇ ರೀತಿ ಮತಯಂತ್ರ ದೋಷದಿಂದ ಮತದಾನ ತಡವಾಯಿತು.

ನಿಧಾನಗತಿಯಲ್ಲಿ ಮತಚಲಾವಣೆ
ಕೆಲವು ಕಡೆಗಳಲ್ಲಿ ಮತದಾನ ಪ್ರಕ್ರಿಯೆ ತುಂಬಾ ನಿಧಾನಗತಿಯಲ್ಲಿ ಸಾಗಿತು. ಹೀಗಾಗಿ ಕೋಟತಟ್ಟು ಗ್ರಾ.ಪಂ. 145ನೇ ಮತಗಟ್ಟೆಯಲ್ಲಿ ಬೆಳಗ್ಗೆ ಬೇಗ ಮತಚಲಾಯಿಸಲು ಬಂದ ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ್‌ ಪೂಜಾರಿಯವರು ಸುಮಾರು 45ನಿಮಿಷ ಸರತಿಯ ಸಾಲಿನಲ್ಲಿ ನಿಂತು ಕಾದು ಮತಚಲಾಯಿಸಿದರು.

ಗುರುತು ಚೀಟಿ ಗೊಂದಲ
ಕೆಲವು ಮಂದಿ ಆಧಾರ್‌ ಕಾರ್ಡ್‌ ಝೆರಾಕ್‌, ರೇಷನ್‌ ಕಾಡ್‌, ಬಿ.ಎಲ್‌.ಒ.ಗಳು ನೀಡಿದ ಗುರುತು ಚೀಟಿಗಳನ್ನು ಹಿಡಿದು ಮತಚಲಾಯಿಸಲು ಬಂದರು . ಅವರಿಗೆ ಬೇರೆ ಗುರುತು ಪತ್ರಗಳನ್ನು ತರುವಂತೆ ಹೇಳಿ ವಾಪಾಸು ಕಳುಹಿಸಲಾಯಿತು.

ಅಂಗಡಿ-ಮುಂಗಟ್ಟು ಮುಚ್ಚಿಸಿದರು
ಜಿಲ್ಲಾಧಿಕಾರಿಗಳ ಸೂಚನೆ ಇದೆ ಎನ್ನುವ ಕಾರಣವನ್ನು ನೀಡಿ ಕೋಟತಟ್ಟು ಶಾಲೆ, ಕೋಡಿ ಕನ್ಯಾಣ ಮುಂತಾದ ಕಡೆಗಳಲ್ಲಿ ಚುನಾವಣೆ ಕೇಂದ್ರದ ಹೊರಗಡೆ ಇದ್ದ 200ಮೀಟರ್‌ ವ್ಯಾಪ್ತಿಯೊಳಗಿನ ಅಂಗಡಿ-ಹೋಟೆಲ್‌ಗ‌ಳನ್ನು ಕೋಟ ಪೊಲೀಸರು ಮುಚ್ಚಿಸಿದರು. ಕಳೆದ 30ವರ್ಷದಿಂದ ವ್ಯಾಪಾರ ನಡೆಸುತ್ತಿದ್ದೇವೆ. ಇದೇ ಮೊದಲ ಬಾರಿಗೆ ಈ ರೀತಿ ಅಂಗಡಿ-ಮುಂಗಟ್ಟು ಮುಚ್ಚಿಸಲಾಗಿದೆ. ಮತಚಲಾಯಿಸಲು ಬಂದವರು ಅವರ ಸ್ವಂತ ಖರ್ಚಿನಲ್ಲಿ ವ್ಯಾಪಾರ ಮಾಡಿ ಹೋಗುತ್ತಿದ್ದರು ಹಾಗೂ ಯಾರಿಗೂ ಸಮಸ್ಯೆ ಇರಲಿಲ್ಲ. ಈ ರೀತಿ ಮಾಡಿರುವುದು ಅನ್ಯಾಯ. ಬೇರೆ ಕಡೆಗಳಲ್ಲಿ ಈ ರೀತಿ ಮಾಡಿಲ್ಲ ಎಂದು ಮಾಲಕರು ಅಸಮಾಧಾನ ವ್ಯಕ್ತಪಡಿಸಿದರು.

ಮತ ಪ್ರಮಾಣ ಕಡಿಮೆ
ಮತ ಯಂತ್ರ ಕೈಕೊಟ್ಟ ಸ್ಥಳಗಳಲ್ಲಿ ಶೇಕಡಾವಾರು ಮತ ಪ್ರಮಾಣ ಕುಸಿತವಾಗಿದೆ. ಮತ ಯಂತ್ರ ಕೈಕೊಟ್ಟಿದ್ದಾಗ ಮತದಾರರು ಮನೆಗೆ ಹೋಗಿದ್ದು ವಾಪಸ್‌ ಬಂದಿರಲಿಲ್ಲ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.