‘ಚುಟುಕು ಸಾಹಿತ್ಯಕ್ಕೆ ಮಹತ್ವದ ಸ್ಥಾನವಿದೆ’


Team Udayavani, Jun 9, 2019, 6:10 AM IST

chutuku-sahitya

ಕಡಬ : ಚುಟುಕು ಎನ್ನುವುದು ಕೇವಲವಾಗಿ ಕಾಣುವ ವಿಚಾರವಲ್ಲ. ಚುಟುಕಿಗೆ ಮಹತ್ವದ ಸ್ಥಾನವಿದೆ. ಸಮಾಜದ ಅಂಕು ಡೊಂಕನ್ನು ಸರಿಪಡಿಸುವ ಮಾಧ್ಯಮವಾಗಿ ಚುಟುಕು ಸಾಹಿತ್ಯ ಬೆಳೆದುಬಂದಿದೆ ಎಂದು ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ನುಡಿದರು.

ಅವರು ಶನಿವಾರ ಕಡಬದ ಸರಕಾರಿ ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಜರಗಿದ ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಕಡಬ ಘಟಕದ ಪದಗ್ರಹಣ ಮತ್ತು ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ವೇದ, ಉಪನಿಷತ್ತು, ರಾಮಾಯಣ, ಮಹಾಭಾರತದಂತಹ ಪುರಾಣಗಳಲ್ಲಿಯೂ ಚುಟುಕು ಸಾಹಿತ್ಯ ಮೇಳೈಸಿದೆ. ಸ್ವಾತಂತ್ರ್ಯ ಹೋರಾಟ ಸಹಿತ ದೇಶ- ವಿದೇಶದ ಹಲವು ಕ್ರಾಂತಿ, ಆಂದೋಲನಗಳಲ್ಲಿಯೂ ಚುಟುಕು ಘೋಷಣೆಗಳು ಚಳವಳಿಗೆ ಶಕ್ತಿ ತುಂಬಿವೆ. ಚುಟುಕು ಎನ್ನುವುದು ಮನುಷ್ಯ ಜೀವನಕ್ಕೆ ಅತೀ ಹತ್ತಿರವಾದುದು. ಕೆಲವೇ ಶಬ್ದಗಳಲ್ಲಿ ವಿಶಾಲಾರ್ಥವನ್ನು ನೀಡುವ ಸಾಹಿತ್ಯ ಶೈಲಿಯೇ ಚುಟುಕು. ಅದು ಸಮಾಜದ ಅಂಕು ಡೊಂಕನ್ನು ತಿದ್ದುವ ಮಾತಿನ ಕುಣಿಕೆಯಂತಿದೆ ಎಂದು ವಿಶ್ಲೇಷಿಸಿದರು.

ಮಂಗಳೂರು ವಳಚ್ಚಿಲ್ನ ಶ್ರೀನಿವಾಸ ಎಂಜಿನಿಯರಿಂಗ್‌ ಕಾಲೇಜಿನ ಸಂದರ್ಶಕ ಪ್ರಾಧ್ಯಾಪಕ, ಚುಟುಕು ಸಾಹಿತ್ಯ ಪರಿಷತ್ತಿನ ಕಡಬ ಘಟಕದ ಗೌರವಾಧ್ಯಕ್ಷ ಜಯಾನಂದ ಪೆರಾಜೆ ಆಶಯ ಭಾಷಣ ಮಾಡಿದರು. ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತಾರಾನಾಥ ಬೋಳಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಿನುಗುವ ನಕ್ಷತ್ರ

ಮುಖ್ಯ ಅತಿಥಿಯಾಗಿದ್ದ ಕೇಂದ್ರೀಯ ಚುಟುಕು ಸಾಹಿತ್ಯ ಪರಿಷತ್ತಿನ ಸಂಚಾಲಕ ಡಾ| ಎಂ.ಜಿ.ಆರ್‌. ಅರಸ್‌ ಮಾತನಾಡಿ, ಚುಟುಕುಗಳು ಸಾಹಿತ್ಯ ಕ್ಷೇತ್ರದ ಮಿನುಗುವ ನಕ್ಷತ್ರಗಳು. ಚುಟುಕು ಎನ್ನುವುದು ಸಾಹಿತ್ಯ ಬದುಕಿಗೆ ಲಾಲಿತ್ಯ ನೀಡುವ ಮಾಧ್ಯಮವಾಗಿದೆ. ಚುಟುಕು ಬರೆಯಲು ಯಾವುದೇ ಪದವಿಯ ಅಗತ್ಯವೂ ಇಲ್ಲ, ಸಾಹಿತಿ ಎನ್ನುವ ಹಣೆಪಟ್ಟಿಯೂ ಬೇಡ. ನಮ್ಮ ಮನಸ್ಸಿನಲ್ಲಿ ಮೂಡುವ ಆಲೋಚನೆಗಳನ್ನು ಪ್ರಾಸಬದ್ಧವಾಗಿ ಮತ್ತು ಸರಳವಾಗಿ ಹೊರಸೂಸುವ ಸಾಹಿತ್ಯವೇ ಚುಟುಕು ಸಾಹಿತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.