Kundapur: ಟಿ.ಟಿ. ಚರಂಡಿಗೆ; 12 ಮಂದಿಗೆ ಗಾಯ
Team Udayavani, May 25, 2024, 9:07 PM IST
ಕುಂದಾಪುರ: ಚಾಲಕನ ವೇಗದ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಮೈಲುಗಂಬಕ್ಕೆ ಢಿಕ್ಕಿಯಾದ ಟಿಟಿ ವಾಹನವೊಂದು ಚರಂಡಿಗಿಳಿದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ 12 ಮಂದಿ ಗಾಯಗೊಂಡ ಘಟನೆ ಮೇ 24ರಂದು ಕೋಟೇಶ್ವರ – ಹಾಲಾಡಿ ಮುಖ್ಯ ರಸ್ತೆಯ ಕಾಳಾವರ ರೈಲ್ವೇ ಸೇತುವೆ ಬಳಿ ಸಂಭವಿಸಿದೆ.
ಟಿಟಿಯಲ್ಲಿದ್ದ ರಾಮನಗರ ಮೂಲದ ರಾಮಚಂದ್ರ (47), ಭೂಮಿಕಾ (8), ನೀತು (13), ಮಿಥುನ್ (14), ಮಾನಸ (13), ವರ್ಷಿನಿ (15), ಯಲ್ಲಮ್ಮ (58), ಅಶ್ವಿನಿ (32), ಜಮುನಾ (40), ಕಮಲಮ್ಮ (50), ವೆಂಕಟೇಶ್ (38) ಹಾಗೂ ಗೌತಮ್ (29) ಗಾಯಗೊಂಡವರು. ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಬೆಂಗಳೂರಿನಿಂದ ಕುಂದಾಪುರ ಮಾರ್ಗವಾಗಿ ಮುಡೇìಶ್ವರಕ್ಕೆ ತೆರಳುತ್ತಿರುವಾಗ ಈ ಅವಘಡ ಸಂಭವಿಸಿದೆ.
ಟಿಟಿ ವಾಹನ ಚಾಲಕ ಶ್ರೀನಿವಾಸನ ವಿರುದ್ಧ ರಾಮಚಂದ್ರ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ
Gautam ಅದಾನಿ, ಭೂತಾನ್ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್ ಒಪ್ಪಂದಕ್ಕೆ ಸಹಿ
ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ
Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ
Gautam ಅದಾನಿ, ಭೂತಾನ್ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್ ಒಪ್ಪಂದಕ್ಕೆ ಸಹಿ
ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ
Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.