ಉಡುಪಿ-ಚಿಕ್ಕಮಗಳೂರು: 15.13 ಲಕ್ಷ ಮತದಾರರು; 1,837 ಮತಗಟ್ಟೆಗಳು


Team Udayavani, Apr 15, 2019, 6:30 AM IST

voters

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಅಂತಿಮಪಟ್ಟಿ ಪೂರ್ಣ ಗೊಂಡಿದ್ದು ಅದರಂತೆ ಒಟ್ಟು 15,13,231 ಮತದಾರರಿದ್ದಾರೆ. ಇದರಲ್ಲಿ ಮಹಿಳಾ ಮತದಾರರು 7,74,674, ಪುರುಷ ಮತದಾರರು 7,38,503 ಹಾಗೂ ಇತರೆ ಮತದಾರರು 54 ಮಂದಿ ಇದ್ದಾರೆ. ಒಟ್ಟು 8 ವಿಧಾನಸಭಾ ಕ್ಷೇತ್ರದಲ್ಲಿ 1,837 ಮತಗಟ್ಟೆಗಳಿವೆ.

ಕುಂದಾಪುರ ವಿ.ಸಭಾ ಕ್ಷೇತ್ರದ 222 ಮತಗಟ್ಟೆ ವ್ಯಾಪ್ತಿಯಲ್ಲಿ 97,692 ಪುರುಷರು, 1,05,585 ಮಹಿಳೆಯರು ಮತ್ತು ಇತರೆ 2 ಮಂದಿ ಸೇರಿದಂತೆ ಒಟ್ಟು 2,03,279 ಮಂದಿ ಮತದಾರರಿದ್ದಾರೆ. ಉಡುಪಿ ಕ್ಷೇತ್ರದ 226 ಮತಗಟ್ಟೆ ವ್ಯಾಪ್ತಿಯಲ್ಲಿ 1,01,386 ಪುರುಷರು, 1,08,116 ಮಹಿಳೆಯರು ಮತ್ತು ಇತರೆ 2 ಮಂದಿ ಸೇರಿ ಒಟ್ಟು 2,09,504 ಮಂದಿ ಮತದಾರರಿದ್ದಾರೆ.

ಕಾಪುವಿನ 208 ಮತಗಟ್ಟೆ ವ್ಯಾಪ್ತಿಯಲ್ಲಿ 87,704 ಪುರುಷರು, 96,384 ಮಹಿಳೆಯರು ಮತ್ತು ಇತರೆ 13 ಮಂದಿ ಸೇರಿ ಒಟ್ಟು 1,84,101 ಮತದಾರರಿದ್ದಾರೆ. ಕಾರ್ಕಳದ 209 ಮತಗಟ್ಟೆ ವ್ಯಾಪ್ತಿಯಲ್ಲಿ 87,915 ಪುರುಷರು, 95,612 ಮಹಿಳೆಯರು ಮತ್ತು ಇತರೆ ಓರ್ವರು ಸೇರಿ ಒಟ್ಟು 1,83,528 ಮಂದಿ ಮತದಾರರಿದ್ದಾರೆ.

ಶೃಂಗೇರಿಯ 256 ಮತಗಟ್ಟೆ ವ್ಯಾಪ್ತಿ ಯಲ್ಲಿ 81,605 ಪುರುಷರು, 83,889 ಮಹಿಳೆಯರು ಮತ್ತು ಇತರೆ 4 ಮಂದಿ ಸೇರಿ ಒಟ್ಟು 1,65,498 ಮತದಾರರಿದ್ದಾರೆ. ಮೂಡಿಗೆರೆಯ 231 ಮತಗಟ್ಟೆ ವ್ಯಾಪ್ತಿ ಯಲ್ಲಿ 83,054 ಪುರುಷರು, 85,711 ಮಹಿಳೆಯರು ಮತ್ತು ಇತರೆ 9 ಮಂದಿ ಸೇರಿ ಒಟ್ಟು 1,68,774 ಮಂದಿ ಮತ ದಾರರಿದ್ದಾರೆ. ಚಿಕ್ಕಮಗಳೂರಿನ 257 ಮತಗಟ್ಟೆ ವ್ಯಾಪ್ತಿಯಲ್ಲಿ 1,06,964 ಪುರುಷರು, 1,07,971 ಮಹಿಳೆಯರು ಮತ್ತು ಇತರೆ 23 ಮಂದಿ ಸೇರಿ ಒಟ್ಟು 2,19,958, ತರೀಕೆರೆಯ 228 ಮತ ಗಟ್ಟೆ ವ್ಯಾಪ್ತಿಯಲ್ಲಿ 92,183 ಪುರುಷರು, 91,406 ಮಹಿಳೆಯರು ಸೇರಿ ಒಟ್ಟು 1,83,589 ಮಂದಿ ಮತದಾರರಿದ್ದಾರೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.