ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ಉದ್ವರ್ತನೆ


Team Udayavani, Jul 10, 2019, 5:08 AM IST

krishna-mutt

ಉಡುಪಿ: ಶ್ರೀಕೃಷ್ಣ ಮಠದ ಗರ್ಭಗುಡಿಯಲ್ಲಿ ಮಹಾಭಿಷೇಕದ ಪೂರ್ವ ವರ್ಷಂಪ್ರತಿ ನಡೆಯುವ ಗರ್ಭಗುಡಿಯೊಳಗಿನ ಉದ್ವರ್ತನೆ (ಶುದ್ಧೀಕರಣ) ಮಂಗಳವಾರ ನಡೆಯಿತು.

ನಿತ್ಯ ಬೆಳಗ್ಗೆ ನಡೆಯುವ ನೈರ್ಮಾಲ್ಯ ವಿಸರ್ಜನೆ ಪೂಜೆ, ಉಷಃಕಾಲ ಪೂಜೆ, ಗೋಪೂಜೆ, ಅಕ್ಷಯಪಾತ್ರೆ ಪೂಜೆ, ಕನಕಾಭಿಷೇಕ, ಪಂಚಾಮೃತ ಅಭಿಷೇಕ ನಡೆದ ಬಳಿಕ ಉದ್ವರ್ತನೆ ನಡೆಯಿತು.

ಬೆಳಗ್ಗಿನ ಪೂಜೆಯು 3ಕ್ಕೆ ಆರಂಭ ವಾಗಿ 4.30ರ ವರೆಗೆ ನಡೆಯಿತು. ಬಳಿಕ ಶ್ರೀಕೃಷ್ಣ ವಿಗ್ರಹವಲ್ಲದೆ ಪಟ್ಟದ ದೇವರ ವಿಗ್ರಹಗಳನ್ನು ತೊಳೆಯಲಾಯಿತು. ದಿನದ 24 ಗಂಟೆಯೂ ತುಪ್ಪದ ದೀಪಉರಿಯುವ ಕಾರಣ ಕಟ್ಟಿದ ಕರಿಯನ್ನುಇದಕ್ಕಾಗಿಯೇ ತಯಾರಿಸಿದ ಪರಿಕರಗಳ ಮೂಲಕ ಶುಚಿಗೊಳಿಸಲಾಯಿತು.

ಸ್ವಾಮೀಜಿಯವರು ತಲೆ ಮೇಲೆ ಕಸ, ನೀರು ಬೀಳಬಾರದೆಂದು ಬಾಳೆಎಲೆಯ ಟೋಪಿಯನ್ನು ಧರಿಸಿದ್ದರು. ಇದೆಲ್ಲ ಕೆಲಸವನ್ನು ಮಠಾಧೀಶರೇ ಮಾಡುವುದು ವಿಶೇಷ. ಈ ಸಂದರ್ಭಶ್ರೀಕೃಷ್ಣನ ವಿಗ್ರಹಕ್ಕೆ ಬಿದಿರಿನ ಚಾಪೆ ಯನ್ನು ಬೋರಲು ಹಾಕಿಡಲಾಗುತ್ತದೆ. ಬಿದಿರಿನ ಕೋಲಿಗೆ ಹೊಸ ತೆಂಗಿನ ಗರಿಯ ಕಡ್ಡಿಗಳ ಪೊರಕೆ, ನೆಲ, ಗೋಡೆ ತೊಳೆಯಲು ತೆಂಗಿನ ಕಾಯಿಯ ಸಿಪ್ಪೆಯನ್ನು ಬಳಸಲಾಗುತ್ತದೆ. ಸುಮಾರು4.30ರಿಂದ 7.30ರ ವರೆಗೆ ಶುಚಿಗೊಳಿ ಸುವ ಕೆಲಸವನ್ನು ಮಠಾಧೀಶರು ನಡೆಸಿದರೆ, ಬಳಿಕ ಸುಮಾರು 9 ಗಂಟೆವರೆಗೆ ಹೊರಗೆ ಸಂಗ್ರಹವಾದ ತ್ಯಾಜ್ಯವನ್ನು ಮಠದ ಸಿಬಂದಿ ಶುಚಿ ಗೊಳಿಸಿದರು. ಅನಂತರ ಕಲಶಾಭಿಷೇಕ, ಅಲಂಕಾರ ಪೂಜೆ, ಅವಸರ ಸನಕಾದಿ ಪೂಜೆ, ಮಹಾಪೂಜೆ, ಉತ್ತರ ಪೂಜೆ ನಡೆಯಿತು.

ಪರ್ಯಾಯ ಶ್ರೀ ಪಲಿಮಾರು ಮಠದಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ, ಶ್ರೀ ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಅದಮಾರು ಕಿರಿಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ, ಶ್ರೀ ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರುಹಾಗೂ ಮಠದ ಶಿಷ್ಯರು ಶುದ್ಧೀಕರಣ ವನ್ನು ಮಾಡಿದರು. ಗುರುವಾರ ವಾರ್ಷಿಕ ಮಹಾಭಿಷೇಕ ನಡೆಯಲಿದೆ. ಇದೇ ರೀತಿಯಲ್ಲಿ ಉದ್ವರ್ತನೆಯು ಎಲ್ಲ ಮಠಗಳಲ್ಲಿಯೂ ವಾರ್ಷಿಕ ಮಹಾಭಿಷೇಕದ ಸಮಯದಲ್ಲಿ ನಡೆಯುತ್ತದೆ.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.