ಶ್ರೀಕೃಷ್ಣಮಠ: ಮಧ್ವಸರೋವರದ ಹೂಳೆತ್ತುವಿಕೆಯಲ್ಲಿ ಪ್ರಗತಿ
Team Udayavani, Apr 26, 2019, 6:08 AM IST
ಉಡುಪಿ: ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ಬುಧವಾರ ಆರಂಭಗೊಂಡ ಕೆಸರು ಹೂಳೆತ್ತುವಿಕೆ ಕೆಲಸ ಗುರುವಾರ ಮುಂದುವರಿದಿದೆ.
ದೊಡ್ಡ ಸರೋವರದಲ್ಲಿ ಇರುವ ಸಣ್ಣ ಸರೋವರದಲ್ಲಿರುವ ಆಮೆ, ಮೀನುಗಳನ್ನು ಸಂಗ್ರಹಿಸಿ ಬೇರೆಡೆ ಇಟ್ಟಿದ್ದಾರೆ. ದೊಡ್ಡ ಸರೋವರದ ನೀರನ್ನು ಬುಧವಾರ ರಾತ್ರಿ ಖಾಲಿ ಮಾಡಲಾಗಿದೆ. ಗುರುವಾರ ಸಣ್ಣ ಸರೋವರದ ನೀರನ್ನು ಖಾಲಿ ಮಾಡಿದ್ದು ಇದನ್ನು ಸರಿಪಡಿಸಿದ ಬಳಿಕ ದೊಡ್ಡ ಸರೋವರದ ಕೆಸರು ತೆಗೆಯುವ ಕೆಲಸಕ್ಕೆ ಕೈಹಾಕಲಾಗುತ್ತಿದೆ. ಮೂರು ಯಂತ್ರಗಳು ಬಂದಿದ್ದು ಒಂದೆರಡು ದಿನಗಳಲ್ಲಿ ಇದರ ಕೆಲಸ ಮುಗಿಯುವ ನಿರೀಕ್ಷೆ ಇದೆ.
16 ವರ್ಷಗಳ ಹಿಂದೆ ಪಲಿಮಾರು ಶ್ರೀಗಳ ಪರ್ಯಾಯದಲ್ಲಿ ಹೂಳೆತ್ತಿದ ಬಳಿಕ ಈಗ ಮತ್ತೆ ಕಾಮಗಾರಿ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ