ಮಕ್ಕಳಿಗೂ ಸಮರೋಪಾದಿಯಲ್ಲಿ ಲಸಿಕಾಕರಣ


Team Udayavani, Jan 8, 2022, 10:47 PM IST

d್ಗಹುಇಉಹಗ್ಚವಬಹಗತರ

ಬೀದರ: ಜಿಲ್ಲಾದ್ಯಂತ 15-18 ವರ್ಷದೊಳಗಿನ ಮಕ್ಕಳಿಗೂ ಸಹ ಕೋವಿಡ್‌-19 ಲಸಿಕಾಕರಣವು ಸಮರೋಪಾದಿಯಲ್ಲಿ ನಡೆಯುತ್ತಿದೆ. ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿ ಕಾರಿ ರಾಮಚಂದ್ರನ್‌ ಆರ್‌. ತಿಳಿಸಿದ್ದಾರೆ.

ಪೂರ್ವ ನಿರ್ಧಾರದಂತೆ ತಂಡವಾಗಿ ನಗರದ ವಿವಿಧೆಡೆ ತೆರಳಿ ಲಸಿಕೆ ನೀಡುವ ಉದ್ದೇಶದಿಂದ ಜ.6ರಂದು ಬ್ರಿಮ್ಸ್‌ನ ಆರೋಗ್ಯ ತಂಡದ ಎಲ್ಲ ಸದಸ್ಯರು ಬ್ರಿàಮ್ಸ್‌ ಬೋಧಕ ಆಸ್ಪತ್ರೆಗೆ ಆಗಮಿಸಿ ಒಗ್ಗೂಡಿ ಕಾರ್ಯಾಚರಣೆಗೆ ಮುಂದಾಗಿದ್ದು ವಿಶೇಷವಾಗಿತ್ತು. ಏರ್‌ ಪೋರ್ ಶಾಲೆ, ಬಾಲಕರ ಸರ್ಕಾರಿ ಪಿಯು ಕಾಲೇಜ್‌, ವಿಜxಮ್‌ ಬಾಲಕಿಯರ ಕಾಲೇಜ್‌, ಡಿವೈನ್‌ ಪಬ್ಲಿಕ್‌ ಶಾಲೆ, ಸೆಂಟ್ರಲ್‌ ಸ್ಕೂಲ್‌, ಎಂಬಿಎಎಸ್‌ಎಸ್‌ ವೈ ಶಾಲೆಗಳಿಗೆ ಬ್ರಿಮ್ಸ್‌ ಆಸ್ಪತ್ರೆಯ ವೈದ್ಯರ ತಂಡವು ತೆರಳಿ ಮಕ್ಕಳಿಗೆ ಲಸಿಕೆ ನೀಡಿತು.

ಜೊತೆಗೆ ಪೊಲೀಸ್‌ ಹೆಲ್ತ್‌ ಸೆಂಟರ್‌ನ ಆರೋಗ್ಯ ತಂಡವು ಕೂಡ ಕರ್ನಾಟಕ ಹೈಸ್ಕೂಲ್‌ ಮತ್ತು ಹೋಳಿ ಸೇಪರ್ಡ್‌ ಶಾಲೆಗಳಿಗೆ ತೆರಳಿ ಲಸಿಕೆ ನೀಡಿತು. ಜ.6ರಂದು ಭಾಲ್ಕಿ ತಹಶೀಲ್ದಾರ್‌ ಕೀರ್ತಿ ಚಾಲಕ, ಹುಮನಾಬಾದ ತಹಶೀಲ್ದಾರ್‌ ನಾಗಯ್ಯ ಹಿರೇಮಠ ಮತ್ತು ಬೀದರ ತಹಶೀಲ್ದಾರ್‌ ಅಣ್ಣಾರಾವ್‌ ಪಾಟೀಲ ಸೇರಿದಂತೆ ಇನ್ನಿತರ ತಹಶೀಲ್ದಾರರು ಮತ್ತು ಅಧಿ ಕಾರಿಗಳು ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಲಸಿಕಾಕರಣ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಿರ್ದೇಶನ ಪಾಲನೆ ಮಾಡಿ: ಜಿಲ್ಲಾಡಳಿತವು ಕೋವಿಡ್‌-19ರ ರೂಪಾಂತರ ವೈರಸ್‌ ಓಮಿಕ್ರಾನ್‌ ಸೋಂಕು ಹರಡುವಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕ ಆರೋಗ್ಯದ ಸುರಕ್ಷತಾ ಕ್ರಮ ಕೈಗೊಳ್ಳುತ್ತಿದೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತವು ಕಾಲ-ಕಾಲಕ್ಕೆ ಹೊರಡಿಸುವ ನಿರ್ದೇಶನಗಳನ್ನು ಜಿಲ್ಲೆಯ ಜನರು ಪಾಲನೆ ಮಾಡಿ ಸಹಕರಿಸಬೇಕು ಎಂದು ಜಿಲ್ಲಾಧಿ ಕಾರಿಗಳು ಮನವಿ ಮಾಡಿದ್ದಾರೆ.

ಭಾಲ್ಕಿ ವಾರ್‌ ರೂಮ್‌: ಭಾಲ್ಕಿ ತಾಲೂಕಿನಲ್ಲಿನ ಕೋವಿಡ್‌-19 ವಾರ್‌ ರೂಮ್‌ನ ಸಹಾಯವಾಣಿ ದೂ.08484-262218ಗೆ ಕರೆ ಮಾಡಿ ಕೋವಿಡ್‌-19ಗೆ ಸಂಬಂ ಧಿಸಿದ ಸಂದೇಹಗಳನ್ನು ಪರಿಹರಿಸಿಕೊಳ್ಳ ಬಹುದು ಎಂದು ತಹಶೀಲ್ದಾರ್‌ ಕೀರ್ತಿ ಚಾಲಕ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.