ನಿರ್ಬಂಧ ಉಲ್ಲಂಘಿಸಿ ಬಾಗಿಲು ತೆರೆದ ಸ್ವೀಟ್ ಮಾರ್ಟ್ ಮಾಲೀಕನಿಗೆ ಕಪಾಳ ಮೋಕ್ಷ
Team Udayavani, Mar 24, 2020, 10:10 AM IST
ವಿಜಯಪುರ: ಕರ್ನಾಟಕ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಕದ್ದುಮುಚ್ಚಿ ವ್ಯಾಪಾರ ನಡೆಸಿದ್ದ ಸ್ವೀಟ್ ಮಾರ್ಟ್ ಮಾಲೀಕನಿಗೆ ಪಿಎಸೈ ಕಪಾಳ ಮೋಕ್ಷ ಮಾಡಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಜರುಗಿದೆ.
ಮಂಗಳವಾರದಿಂದ ರಾಜ್ಯದಲ್ಲಿ ಮಾ.31 ರವರೆಗೆ ಸರ್ಕಾರ ಕರ್ನಾಟಕ ಲಾಕ್ ಡೌನ್ ಆದೇಶಿಸಿದೆ. ಹೀಗಿದ್ದರೂ ಮುದ್ದೇಬಿಹಾಳ ಪಟ್ಟಣದಲ್ಲಿ ನ್ಯೂ ಈಶ್ವರ ಸ್ವೀಟ್ ಮಾರ್ಟ್ ಮಾಲಿಕ ಕದ್ದುಮುಚ್ಚಿ ವ್ಯಾಪಾರ ನಡೆಸಿದ್ದ. ಇದರಿಂದ ಸ್ಥಳಕ್ಕೆ ತೆರಳಿದ ಎಸೈ ಮಲ್ಲಪ್ಪ ಮಡ್ಡಿ ಅಂಗಡಿ ಮಾಲಿಕನಿಗೆ ಕಪಾಳ ಮೋಕ್ಷ ಮಾಡಿ, ಅಂಗಡಿ ಬಾಗಿಲು ಹಾಕಿಸಿದ್ದಾರೆ.
ನಂತರ ವಹಿವಾಟು ನಡೆಸಿದ್ದ ತರಕಾರಿ ಮಾರುಕಟ್ಟೆಗೆ ತೆರಳಿ ರೈತರು ಹಾಗೂ ತರಕಾರಿ ವ್ಯಾಪಾರಿಗಳಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಸಿ, ಮಾರುಕಟ್ಟೆ ಬಂದ್ ಮಾಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ