ಕೈರಂಗಳ ನಾರಾಯಣ ಹೊಳ್ಳರಿಗೆ ಸಮ್ಮಾನ


Team Udayavani, Apr 9, 2019, 6:30 AM IST

kairangala

ಮಂಜೇಶ್ವರ : ಮೀಯಪದವು ಬೆಜ್ಜ ಶ್ರೀ ಧೂಮಾವತೀ ಬಂಟ ದೈವಸ್ಥಾನದ ಜಾತ್ರೋತ್ಸವ ಸುಸಂದರ್ಭದಲ್ಲಿ ಉದ್ಯಮಿ ಮೋಹನ ಹೆಗ್ಡೆ ಬೆಜ್ಜ ಅವರ ನೇತೃತ್ವದ “ರಾಮಚಂದ್ರ ಹೆಗ್ಡೆ ವೇದಿಕೆ ಬೆಜ್ಜ’ ವತಿಯಿಂದ 27ನೇ ವರ್ಷದ ಯಕ್ಷೊತ್ಸವ ಸಂಭ್ರಮದಿಂದ ಜರಗಿತು.

ಸಾಲಿಗ್ರಾಮ ಮೇಳದವರಿಂದ “ಕಸ್ತೂರಿ ತಿಲಕ ‘ ಯಕ್ಷಗಾನ ಬಯಲಾಟ ಹಾಗೂ ತೆಂಕು ತಿಟ್ಟಿನ ಹಿರಿಯ ಕಲಾವಿದರೂ ಸಂಘಟಕರೂ ಆಗಿರುವ ಕೈರಂಗಳ ನಾರಾಯಣ ಹೊಳ್ಳರಿಗೆ ರಾಮಚಂದ್ರ ಹೆಗ್ಡೆ ವೇದಿಕೆಯ ವಾರ್ಷಿಕ ಸಮ್ಮಾನ ಗಣ್ಯರ ಸಮಕ್ಷಮ ಜರಗಿತು. ಇದೇ ಸಂದರ್ಭ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಚಲನಚಿತ್ರದಲ್ಲಿ ಅಭಿನಯಿಸಿದ ಸ್ಥಳೀಯ ಪ್ರತಿಭೆಗಳಾದ ನಾಗರಾಜ ಪದಕಣ್ಣಾಯ ಮೂಡಂಬೈಲು, ಯೋಗೀಶ ಶೆಟ್ಟಿ ದರ್ಮೆಮಾರ್‌ ಅವರನ್ನು ಅಭಿನಂದಿಸಲಾಯಿತು.

ಸಭಾ ಸಮಾರಂಭದ ಅಧ್ಯಕ್ಷತೆಯನ್ನು ಕೇರಳ ಪಾರ್ತಿಸುಬ್ಬ ಯಕ್ಷಗಾನ ಕೇಂದ್ರದ ಮಾಜಿ ಅಧ್ಯಕ್ಷರಾದ ಶಂಕರ ರೈ ಮಾಸ್ತರ್‌ ವಹಿಸಿದ್ದರು. ಕಾಸರಗೋಡು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಅಜಿತ್‌ ಕುಮಾರ್‌ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ರಾಜಾರಾಮ ರಾವ್‌ ಮೀಯಪದವು ಅಭಿನಂದನಾ ಭಾಷಣಗೈದು ಸಮ್ಮಾನಿತರ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು. ಕಾರ್ಯಕ್ರಮ ಸಂಯೋಜಕರಾದ ಸತೀಶ ಅಡಪ ಸಂಕಬೈಲು ಕಾರ್ಯಕ್ರಮ ನಿರ್ವಹಿಸಿದ್ದು, ಪ್ರಸಂಗಕರ್ತ ಯೋಗೀಶ ರಾವ್‌ ಚಿಗುರುಪಾದೆ, ರಾಮಚಂದ್ರ ಹೆಗ್ಡೆ ವೇದಿಕೆಯ ಅಧ್ಯಕ್ಷರಾದ ಗೋವಿಂದ ಹೆಗ್ಡೆ ಬೆಜ್ಜ, ಸಂಚಾಲಕರಾದ ಮೋಹನ ಹೆಗ್ಡೆ ಬೆಜ್ಜ, ಸದಸ್ಯರಾದ ಕಿಶನ್‌ ಹೆಗ್ಡೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.