ಎಟಿಎಂ – ಅಂಚೆ ಕಚೇರಿ ದುಬಾರಿ: ಇಂದಿನಿಂದ ಏನೇನು ಬದಲಾವಣೆ?


Team Udayavani, Aug 1, 2022, 10:45 AM IST

what are all changes from august 1st

ಹೊಸದಿಲ್ಲಿ: ಆಗಸ್ಟ್ ಒಂದರಿಂದ ದೇಶದಲ್ಲಿ ಹಲವು ಬದಲಾವಣೆಗಳು ಆಗುತ್ತಿದೆ. ಎಟಿಎಂ, ಅಂಚೆ ಕಚೇರಿ ಸೇರಿ ಹಲವು ಸೇವೆಗಳ ಶುಲ್ಕಗಳಲ್ಲಿ ಹೆಚ್ಚಳವಾಗುತ್ತಿದೆ. ಅವರುಗಳ ವಿವರ ಇಲ್ಲಿದೆ.

1 ಎನ್‌ಎಸಿಎಚ್‌ ಲಭ್ಯತೆ

ವೇತನ, ಪಿಂಚಣಿ, ಲಾಭಾಂಶ, ಬಡ್ಡಿ ಮುಂತಾದವುಗಳ ವರ್ಗಾ ವಣೆಗೆ ಬ್ಯಾಂಕ್‌ಗಳು ಬಳಸುವಂಥ ದೊಡ್ಡ ಪ್ರಮಾಣದ ಪಾವತಿ ವ್ಯವಸ್ಥೆಯೇ ನ್ಯಾಷನಲ್‌ ಅಟೋ ಮೇಟೆಡ್‌ ಕ್ಲಿಯರಿಂಗ್‌ ಹೌಸ್‌(ಎನ್‌ಎಸಿಎಚ್‌). ಈವರೆಗೆ ಇದು ಬ್ಯಾಂಕ್‌ನ ಕೆಲಸದ ದಿನಗಳಲ್ಲಿ ಮಾತ್ರವೇ ಲಭ್ಯವಿರುತ್ತಿತ್ತು. ಆದರೆ, ಸೋಮವಾರದಿಂದ ವಾರದ ಎಲ್ಲ ದಿನಗಳಲ್ಲೂ ಲಭ್ಯವಿರಲಿದೆ.

2 ಎಟಿಎಂ ವಹಿವಾಟು ದುಬಾರಿ

ಎಟಿಎಂ ಇಂಟರ್‌ಜೇಂಚ್‌ ಶುಲ್ಕ ಹೆಚ್ಚಳದ ಬಗ್ಗೆ ಜೂನ್‌ನಲ್ಲೇ ಆರ್‌ಬಿಐ ಘೋಷಿಸಿತ್ತು. ಅದರಂತೆ, ಆ.1ರಿಂದ ಇದು ಜಾರಿ ಯಾಗಲಿದ್ದು, ಎಟಿಎಂ ಕೇಂದ್ರಗಳಲ್ಲಿ ನೀವು ಮಾಡುವ ಹಣ ಕಾಸು ಹಾಗೂ ಹಣಕಾಸೇತರ ವಹಿವಾಟಿನ ಮೇಲೆ ವಿಧಿಸಲಾಗುವ ಶುಲ್ಕ ಹೆಚ್ಚಳವಾಗಲಿದೆ. ಪ್ರತಿ ಹಣಕಾಸು ವಹಿವಾಟಿಗಿರುವ 15ರೂ.  ಶುಲ್ಕವನ್ನು 17ರೂ.ಗೆ, ಹಣಕಾಸೇತರ ವಹಿವಾಟಿನ ಮೇಲೆ ವಿಧಿಸಲಾಗುತ್ತಿರುವ ಶುಲ್ಕವನ್ನು 5ರೂ.ನಿಂದ 6 ರೂ.ಗೆ ಏರಿಕೆ ಮಾಡಲಾಗಿದೆ.

3 ಅಂಚೆ ಕಚೇರಿ ಶುಲ್ಕ ಪರಿಷ್ಕರಣೆ

ಭಾರತೀಯ ಅಂಚೆ ಪಾವತಿ ಬ್ಯಾಂಕ್‌(ಐಪಿಪಿಬಿ)ನಲ್ಲಿ ಖಾತೆ ಹೊಂದಿರುವವರು ಇನ್ನು ಮುಂದೆ ಮನೆ ಬಾಗಿಲಿನ ಸೇವೆಗೆ ಹೆಚ್ಚಿನ ಶುಲ್ಕ ತೆರಬೇಕು. ಈವರೆಗೆ ಮನೆಗೇ ಬಂದು ಸೇವೆ ಒದಗಿಸಿದರೆ ಶುಲ್ಕವಿರಲಿಲ್ಲ. ಇನ್ನು ಮುಂದೆ ಗ್ರಾಹಕರು ಇಂಥ ಸೇವೆಗಳಿಗೆ 20 ರೂ. ಹಾಗೂ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

4 ಐಸಿಐಸಿಐ ಬ್ಯಾಂಕ್‌ ಶುಲ್ಕ ಹೆಚ್ಚಳ

ಖಾಸಗಿ ಬ್ಯಾಂಕ್‌ ಐಸಿಐಸಿಐ ತನ್ನ ಎಟಿಎಂ ಕೇಂದ್ರಗಳಲ್ಲಿನ ವಹಿವಾಟು ಶುಲ್ಕ ಮತ್ತು ಚೆಕ್‌ ಬುಕ್‌ ಶುಲ್ಕವನ್ನು ಹೆಚ್ಚಳ ಮಾಡುವುದಾಗಿ ಘೋಷಿಸಿದೆ. ಆ.1ರಿಂದಲೇ ಇದು ಜಾರಿಯಾಗಲಿದೆ. ಬ್ಯಾಂಕ್‌ನಲ್ಲಿ ಉಳಿತಾಯ ಖಾತೆ ಹೊಂದಿರುವ ಗ್ರಾಹಕರು ತಿಂಗಳಿಗೆ 4 ಬಾರಿಯಷ್ಟೇ ಉಚಿತವಾಗಿ ಹಣ ವಿತ್‌ಡ್ರಾ ಮಾಡಬಹುದು. ಅದಕ್ಕಿಂತ ಹೆಚ್ಚು ಬಾರಿ ಮಾಡಿದರೆ ಪ್ರತಿ ವಹಿವಾಟಿನ ಮೇಲೆ 150 ರೂ. ಶುಲ್ಕ ವಿಧಿಸಲಾಗುತ್ತದೆ.

5 ಎಲ್‌ಪಿಜಿ ಸಿಲಿಂಡರ್‌ ದರ ಪರಿಷ್ಕರಣೆ

ಪ್ರತಿ ತಿಂಗಳ ಮೊದಲ ದಿನ ಅಡುಗೆ ಅನಿಲ ಸಿಲಿಂಡರ್‌ ದರ ಪರಿಷ್ಕರಣೆಯಾಗುತ್ತದೆ. ಅದರಂತೆ, ಸೋಮವಾರ ಎಲ್‌ಪಿಜಿ ಸಿಲಿಂಡರ್‌ ರೇಟ್‌ ಏರಿಕೆಯಾಗಲೂಬಹುದು, ಇಳಿಕೆ ಆಗಲೂಬಹುದು

ಟಾಪ್ ನ್ಯೂಸ್

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.