ವಯೋವೃದ್ಧನ ಹಕ್ಕು ಚಲಾಯಿಸಿದ ಮತಗಟ್ಟೆ ಅಧಿಕಾರಿ!

ರಾಜಕೀಯ ಮುಖಂಡರ ಕೆಂಗಣ್ಣಿಗೆ ಗುರಿಯಾದ ಅಧಿಕಾರಿ

Team Udayavani, Apr 24, 2019, 11:43 AM IST

24-April-12

ಕಕ್ಕೇರಾ: ಮತದಾನ ಮಾಡಬೇಕಾದ ವಯೊವೃದ್ಧರೊಬ್ಬರ ಮತದಾನದ ಹಕ್ಕನ್ನು ಮತಗಟ್ಟೆ ಅಧಿಕಾರಿಯೇ ಚಲಾಯಿಸಿದ ಪ್ರಸಂಗ ನಡೆದಿದೆ.

ಸುರಪುರ ತಾಲೂಕು ಕಕ್ಕೇರಾ ಪುರಸಭೆ ವ್ಯಾಪ್ತಿಯ ಬೂದನೂರ ದೊಡ್ಡಿ ಮತಗಟ್ಟೆ ಸಂಖ್ಯೆ 253ರಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ.

ಸಂತೋಷ ಎಂಬಾತ ಮತ್ತೂಬ್ಬರ ಹಕ್ಕು ಚಲಾಯಿಸಿ ಪೇಚಿಗೆ ಸಿಲುಕಿದ ಮತಗಟ್ಟೆ ಅಧಿಕಾರಿ. ಬಸಣ್ಣ ಕಿಲ್ಲಾರಿ ಎಂಬುವವರು ಹಕ್ಕು ಚಲಾಯಿಸಲು ಮತಗಟ್ಟೆಗೆ ಬಂದಿದ್ದರು. ಸಂಪೂರ್ಣ ವಿವರ ದಾಖಲಿಸಿಕೊಂಡ ನಂತರ ಮತ ಚಲಾಯಿಸಲು ಮತಯಂತ್ರ ಎಲ್ಲಿದೆ ಎಂದು ಬಸಣ್ಣ ಅಧಿಕಾರಿ ಸಂತೋಷ ಅವರನ್ನು ಕೇಳಿದರು. ಸಂತೋಷ ಮತಯಂತ್ರ ತೋರಿಸಿ ದೂರ ಸರಿಯದೇ ಯಂತ್ರದಲ್ಲಿ ಬಟನ್‌ ಒತ್ತಿ ಮತದಾನದ ಹಕ್ಕು ಚಲಾಯಿಸಿದ್ದಾರೆ. ಬಳಿಕ ಸಂತೋಷ ಮತ ಚಲಾಯಿಸಿದ ಬಗ್ಗೆ ಒಪ್ಪಿಕೊಂಡಿದ್ದಾರೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಗುಂಡಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿರುವ ಸಂತೋಷ. ಸರಿಯಾಗಿ ಕರ್ತವ್ಯ ನಿಭಾಯಿಸಬೇಕಾದ ಅವರು ಮತ್ತೂಬ್ಬರ ಮತ ಚಲಾಯಿಸಿ ರಾಜಕೀಯ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇನ್ನೊಬ್ಬರ ಮತ ಚಲಾಯಿಸುವುದು ದೇಶದ ಯಾವುದೇ ಕಾನೂನಿನಲ್ಲಿ ಇಲ್ಲ. ಅಲ್ಲದೆ ಒಬ್ಬ ಅಧಿಕಾರಿ ಕರ್ತವ್ಯದಲ್ಲಿ ತನ್ನ ಕೆಲಸ ನಿಭಾಯಿಸಬೇಕು. ಆದರೆ ಅವರು ಕರ್ತವ್ಯ ಲೋಪ ಎಸಗಿರುವುದು ಇಲ್ಲಿನ ವಿವಿಧ ರಾಜಕೀಯ ನಾಯಕರ ಆಕ್ಷೇಪಕ್ಕೆ ಕಾರಣವಾಗಿದೆ.

ಮತಯಂತ್ರ ತೋರಿಸು ಎಂದಿದ್ದು ತಪ್ಪಾಯಿತಾ?: ನನ್ನ ಸ್ವಲ್ಪ ದೃಷ್ಟಿ ಮಂಜ ಆಗಿದ್ದರೂ ಕಾಣಿಸುತ್ತದೆ. ನಾನೇ ನನ್ನ ಮತದಾನದ ಹಕ್ಕು ಚಲಾಯಿಸಲು ಬಂದಿದ್ದೆ. ಆದರೆ ಮತಯಂತ್ರ ಎಲ್ಲಿದೆ ತೋರಿಸು ಎನ್ನುವುದೇ ತಡ ನನಗಿಂತ ಮೊದಲು ಆತನೇ ಬಟನ್‌ ಒತ್ತಿ ಬಿಟ್ಟ. ಹೀಗಾಗಿ ಮತಯಂತ್ರ ತೋರಿಸು ಎಂದು ಕೇಳಿದ್ದೆ ತಪ್ಪಾಯಿತೆ? ಈಗ ನಾನೇನು ಮಾಡಬೇಕು| ಈ ರೀತಿಯೂ ಅಧಿಕಾರಿಗಳು ರಾಜಕೀಯ ಪಕ್ಷಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಾರೆ ಎಂದು ಮತದಾರ ಬಸಣ್ಣ ಕಿಲಾರಿ ಆಕ್ರೋಶ ವ್ಯಕ್ತಪಡಿಸಿದರು.

ಇದರ ವಿಡಿಯೋ ವೈರಲ್ ಆಗಿವೆ. ಅದಾಗ್ಯೂ ಇಂತಹ ಅಧಿಕಾರಿ ವಿರುದ್ಧ ಚುನಾವಣಾ ಆಯೋಗ ಯಾವ ಕ್ರಮಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎನ್ನುತ್ತಾರೆ ಇಲ್ಲಿನ ಮತದಾರರು.

ಮತ್ತೊಬ್ಬ ಹಕ್ಕು ಚಲಾಯಿಸಿದ ಮತಗಟ್ಟೆ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲಸದಿಂದ ತೆಗೆಯಲಾಗುವುದು. ಜೈಲು ಶಿಕ್ಷೆ ಸಹ ವಿಧಿಸಬಹುದ. ವರದಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
•ಡಾ| ವಿ. ಮುನಿರಾಜು,
ಚುನಾವಣಾ ಸಹಾಯಕ ಅಧಿಕಾರಿ ಸುರಪುರ

ಮತ್ತೊಬ್ಬರ ಹಕ್ಕು ಚಲಾಯಿಸಿದ ಮತಗಟ್ಟೆ ಅಧಿಕಾರಿ ವಿರುದ್ಧ ಮೇಲಧಿಕಾರಿಗಳಿಗೆ ವರದಿ ನೀಡಲಾಗಿದೆ. ಮುಂದೇನಾಗುತ್ತದೆ ಎಂಬುದನ್ನು ಕಾಯ್ದು ನೋಡಬೇಕು.
ಶಿವಪ್ಪ,
ಮತಗಟ್ಟೆ ಅಧ್ಯಕ್ಷಾಧಿಕಾರಿ (253 ಮತಗಟ್ಟೆ ಸಂಖ್ಯೆ)

•ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.