ಸದೃಢ ಆರೋಗ್ಯಕ್ಕೆ ಯೋಗ ಪ್ರಮುಖ ಸಾಧನ

ಮಾನಸಿಕ ಖಿನ್ನತೆ ಮತ್ತು ಕ್ಯಾನ್ಸರ್‌ ಇನ್ನಿತರ ರೋಗಗಳಿಂದ ಮುಕ್ತರಾಗಬೇಕಾದರೆ ಪ್ರತಿ ನಿತ್ಯ ಯೋಗಮಾಡುವ ಅವಶ್ಯಕತೆ ಇದೆ

Team Udayavani, Jun 22, 2021, 7:31 PM IST

Bidar

ಬೀದರ: ಯೋಗವು ಕೇವಲ ವ್ಯಾಯಾಮವಲ್ಲ, ಯೋಗವು ಸಮರಸ ಜೀವನವಾಗಿದೆ. ಮಾನಸಿಕ, ಅಧ್ಯಾತ್ಮ ಮತ್ತು ದೈಹಿಕ ಸದೃಢ ಆರೋಗ್ಯಕ್ಕೆ ಯೋಗ ಪ್ರಮುಖ ಸಾಧನವಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾ ಸಭಾ ಜಿಲ್ಲಾಧ್ಯಕ್ಷ ಬಸವರಾಜ ಧನ್ನೂರ ಹೇಳಿದರು.

ನಗರದ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಪತಂಜಲಿ ಯೋಗ ಸಮಿತಿ ಜಿಲ್ಲಾ ಘಟಕದಿಂದ ನಡೆದ 7ನೇ ಅಂತಾರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಋಷಿ ಮುನಿಗಳು, ಪತಂಜಲಿ ಮಹರ್ಷಿಗಳು ವಿಶ್ವಕ್ಕೆ ಯೋಗವೆಂಬ ಮಹಾಶಕ್ತಿಯನ್ನು ಕೊಟ್ಟಿದ್ದರಿಂದ ಇಂದು ಜಗತ್ತು ಆರೋಗ್ಯವಂತಿಕೆ ಶಾಂತಿ ನೆಮ್ಮದಿಯಿಂದ ಇರಲು ಸಾಧ್ಯವಾಗಿದೆ.

ಪ್ರಚಲಿತ 175 ರಾಷ್ಟ್ರಗಳು ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಂಡು ಶಾಂತಿಯ ಬದುಕು ನಡೆಸಿಕೊಂಡು ಹೋಗುತ್ತಿದ್ದಾರೆ ಎಂದರು. ಯೋಗ ಕೇವಲ ಮತ, ಧರ್ಮ ಪಂಗಡದವರಿಗೆ ಸೀಮಿತವಾಗಲಾರದೆ ಇಡಿ ಸಕಲ ಮಾನವ ಜನಾಂಗಕ್ಕೆ ಯೋಗ ಅವಶ್ಯಕತೆ ಇದೆ. ಜಗತ್ತನ್ನು ಆರೋಗ್ಯದೆಡೆಗೆ ಕೊಂಡೊಯ್ಯುತ್ತಿರುವ ಸ್ವಾಮಿ ರಾಮದೇವ ಅವರ ಕಾರ್ಯ ಪ್ರಶಂಸನೀಯ ಎಂದು ನುಡಿದರು.

ಡಾ| ಮಹೇಶ ಬಿರಾದರ ಮಾತನಾಡಿ, ಬದಲಾಗುತ್ತಿರುವ ಜೀವನ ಶೈಲಿಗೆ ಯೋಗ ಬೇಕು. ಶರೀರದ ಕೋಶಗಳು ಕ್ರಿಯಾಶೀಲ ಆಗಬೇಕಾದರೆ ಯೋಗ ಅವಶ್ಯಕತೆ ಇದೆ. ರಕ್ತದೊತ್ತಡ, ಸಕ್ಕರೆ ಕಾಯಿಲೆ, ಮಾನಸಿಕ ಖಿನ್ನತೆ ಮತ್ತು ಕ್ಯಾನ್ಸರ್‌ ಇನ್ನಿತರ ರೋಗಗಳಿಂದ ಮುಕ್ತರಾಗಬೇಕಾದರೆ ಪ್ರತಿ ನಿತ್ಯ ಯೋಗಮಾಡುವ ಅವಶ್ಯಕತೆ ಇದೆ ಎಂದರು. ನಗರ ಸಭೆಯ ಸದಸ್ಯ ಶಶಿಧರ ಹೊಸಳ್ಳಿ ಮಾತನಾಡಿ, ಭಾರತ ಜಗತ್ತಿಗೆ ಗುರುವಾಗಬೇಕಾದರೆ
ಆರೋಗ್ಯವಂತಿಕೆಯಿಂದ ರಾಷ್ಟ್ರಪ್ರೇಮ ರಾಷ್ಟ್ರಸಂಸ್ಕೃತಿಯನ್ನು ಪ್ರತಿಯೊಬ್ಬರ ಹೃದಯದಲ್ಲಿ ಹುಟ್ಟಬೇಕಾಗಿದೆ ಎಂದರು. ಯೋಗ ಶಿಕ್ಷಕ ಯೋಗೇಂದ್ರ ಯದಲಾಪುರೆ ಅಧ್ಯಕ್ಷತೆ ವಹಿಸಿದ್ದರು.

ಬಸವ ದಳದ ಜಿಲ್ಲಾಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಶಿವರಾಜ ಪಾಟೀಲ, ಯವಾರೆಡ್ಡಿ ಅಮಲಾಪುರ ವೇದಿಕೆಯಲ್ಲಿದ್ದರು. ಬಸವರಾಜ ಹೆಗ್ಗೆ ಸ್ವಾಗತಿಸಿದರು. ಪ್ರೊ| ಉಮಾಕಾಂತ ಮೀಸೆ ನಿರೂಪಿಸಿದರು. ಎಚ್‌. ಬೆಟ್ಟದ ಚಳಕಾಪುರ ವಂದಿಸಿದರು. ಶ್ರೀಕಾಂತರೆಡ್ಡಿ ಚಿಟ್ಟಾ, ವೀರಸಂಗಯ್ಯ ಸ್ವಾಮಿ, ಶಿವಶಂಕರ ಸ್ವಾಮಿ, ವಿಶ್ವನಾಥ ಚಳಕಾಪುರ, ರಾಜಕುಮಾರ ಸಂಗೋಳಗಿ, ಶಿವಶಂಕರ ಚಿಕ್ಕೂರ್ತೆ, ತುಕ್ಕಾರೆಡ್ಡಿ, ಸೂರ್ಯಕಾಂತ ಕುರುಬಖೇಳಗಿ, ರಾಮರೆಡ್ಡಿ, ಡಾ| ವೈಜಿನಾಥ ಬಿರಾದರ, ಗಂಗಾಧರ ರೀರಿ, ಜಗನ್ನಾಥ ಕೊಡಗೆ, ಸತ್ಯವಾನ ಬೋಗಾರ, ಶಿವಕುಮಾರ ವಸ್ಮತೆ, ಭಕ್ತರಾಜ ಪುರಾಣಿ, ಮಲ್ಲಿಕಾರ್ಜುನ ಸಂಗಶೆಟ್ಟಿ, ಬಾಬು ದಿಗ್ವಾಲ್‌, ಕಾಶಿನಾಥ, ಲಕ್ಷಿ ¾àಬಾಯಿ ಮುನಾಳೆ ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.