ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವಿಲ್ಲದೆ ಗೋವಾ ಪ್ರವೇಶಕ್ಕೆ ಬಾಂಬೆ ಹೈಕೋರ್ಟ್ ಅಸ್ತು..!


Team Udayavani, Sep 4, 2021, 5:19 PM IST

You can travel goa, without covid Negative report : Bombay High Court

ಪ್ರಾತಿನಿಧಿಕ ಚಿತ್ರ

ಪಣಜಿ : ನೆರೆಯ ರಾಜ್ಯಗಳಿಂದ ಗೋವಾಕ್ಕೆ ಆಗಮಿಸಲು ಡಬಲ್ ಡೋಸ್ ಪಡೆದಿರುವ ಪ್ರವಾಸಿಗರು ಕೂಡ ಯಾವುದೇ ನೆಗೆಟಿವ್ ಪ್ರಮಾಣ ಪತ್ರವಿಲ್ಲದೆಯೇ ನೇರವಾಗಿ ಗೋವಾಕ್ಕೆ ಆಗಮಿಸಬಹುದಾಗಿದೆ. ಬಾಂಬೆ ಹೈಕೋರ್ಟ್ ನಿರ್ಣಯದಿಂದ ಗೋವಾ ಪ್ರವೇಶಕ್ಕೆ ಅವಕಾಶ ಲಭಿಸಿದೆ. ಆದರೆ ಗೋವಾದಲ್ಲಿ ಪ್ರವಾಸಿಗರಿಗೆ ಕ್ಯಾಸಿನೊ, ವಾಟರ್ ಬೋಟ್, ವಿವಿಧ ಪ್ರವಾಸಿ ಕ್ಷೇತ್ರಗಳು ಯಾವಾಗ ತೆರೆಯಲಿದೆಯೇ ಎನ್ನುವುದು ಪ್ರವಾಸಿಗರ ಪ್ರಶ್ನೆಯಾಗಿದೆ.

ಇದನ್ನೂ ಓದಿ : ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನ: ಬ್ಯಾಡ್ಮಿಂಟನ್ ಫೈನಲ್ ಗೆದ್ದ ಪ್ರಮೋದ್

ಟ್ರಾವೆಲ್ ಆ್ಯಂಡ್ ಟೂರಿಸಮ್ ಅಸೋಸಿಯೇಶನ್ ಆಫ್ ಗೋವಾ ಅಧ್ಯಕ್ಷ ನೀಲೇಶ್ ಶಹಾ ಪ್ರತಿಕ್ರಿಯೆ ನೀಡಿ, ಗೋವಾ ರಾಜ್ಯ ಸರ್ಕಾರ ಇದುವರೆಗೂ ರಾಜ್ಯದಲ್ಲಿ ಅಧೀಕೃತವಾಗಿ ಪ್ರವಾಸೋದ್ಯಮ ಆರಂಭಿಸದಿದ್ದರೂ ಕೂಡ ಹೊರ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಬಾಂಬೆ ಹೈ ಕೋರ್ಟ್ ಡಬಲ್ ಡೋಸ್ ವ್ಯಾಕ್ಸಿನ್ ಪಡೆದ ಪ್ರವಾಸಿಗರಿಗೂ ನೇರವಾಗಿ ಗೋವಾ ಪ್ರವೇಶಕ್ಕೆ ಅವಕಾಶ ನೀಡಿದ್ದರಿಂದ ಪ್ರವಾಸಿರು ಗೋವಾಕ್ಕೆ ಆಗಮಿಸಲು ಸಾಧ್ಯವಾಗುವಂತಾಗಿದೆ ಎಂದಿದ್ದಾರೆ.

ಇದರಿಂದಾಗಿ ಸರ್ಕಾರವು ರಾಜ್ಯದಲ್ಲಿ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಗಳನ್ನು ಆರಂಭಿಸಲು ಪರವಾನಗಿ ನೀಡಬೇಕಿದೆ. ಇಷ್ಟೇ ಅಲ್ಲದೆಯೇ ಗೋವಾಕ್ಕೆ ಚಾರ್ಟರ್ ವಿಮಾನಗಳ ಓಡಾಟ ಆರಂಭಿಸುವತ್ತ ಕೂಡ ಸರ್ಕಾರ ಗಮನಹರಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ಕೇವಲ ಪ್ರವಾಸಿಗರನ್ನು ಅವಲಂಭಿಸಿರುವ ಅದೆಷ್ಟೋ ಉದ್ಯೋಗಗಳು ಕೋವಡಿಡ್ ಸಂದರ್ಭದಲ್ಲಿ ಬಂದ್ ಆಗಿದೆ. ಗೋವಾದಲ್ಲಿರುವ ಸುಮಾರು 3500 ಹೋಟೆಲ್‍ ಗಳ ಪೈಕಿ ಸದ್ಯ 1400 ಹೋಟೆಲ್‍ ಗಳು ಆರಂಭಗೊಂಡಿದೆ. ಈ ಪೈಕಿ 1200 ಹೋಟೆಲ್‍ ಗಳು ಶೇಕಡಾ 15 ರಿಂದ 20 ರಷ್ಟು ಉತ್ಪಾದನಾ ಕ್ಷಮತೆಯೊಂದಿಗೆ ಆರಂಭಗೊಂಡಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಕಂಪೆನಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ :ಸಚಿವ ನಿರಾಣಿ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.