Budget ವಿಧಾನಸಭಾ ಚುನಾವಣೆ ಮೇಲೆ ಕಣ್ಣು: ಪ.ಬಂಗಾಳ, ಕೇರಳ, ತಮಿಳುನಾಡಿಗೆ ‘ರಸ್ತೆ ಭಾಗ್ಯ’
Team Udayavani, Feb 1, 2021, 1:40 PM IST
ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ರ ಸಾಲಿನ ಬಜೆಟ್ ಮಂಡಿಸಿದ್ದಾರೆ. ಸತತ ಮೂರನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ, ತಮಿಳು ನಾಡು ಮತ್ತು ಕೇರಳ ರಾಜ್ಯಗಳಿಗೆ ಉತ್ತಮ ಕೊಡುಗೆ ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 25 ಸಾವಿರ ಕೋಟಿ ರೂ. ವೆಚ್ಚದಲ್ಲಿ 675 ಕಿ.ಮೀ ಹೆದ್ದಾರಿ ಕಾಮಗಾರಿ ಘೊಷಣೆ ಮಾಡಲಾಗಿದೆ.
ಇದನ್ನೂ ಓದಿ:ವಾಹನ ಸವಾರರಿಗೆ ಕಹಿ ಸುದ್ದಿ: ಪೆಟ್ರೋಲ್ , ಡೀಸೆಲ್ ಬೆಲೆ ಮತ್ತಷ್ಟು ದುಬಾರಿ
ಅಸ್ಸಾಂ ನಲ್ಲಿ 1,300 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಗೊಳಿಸಲು 34 ಸಾವಿರ ಕೋಟಿ ರೂ ನೀಡಲಾಗಿದೆ.
ಕೇರಳದಲ್ಲಿ ಮುಂದಿನ ವರ್ಷದಿಂದಲೇ 11 ಸಾವಿರ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ. ಇದಕ್ಕಾಗಿ 65 ಸಾವಿರ ಕೋಟಿ ರೂಪಾಯಿ ಘೋಷಣೆ.
ಇದನ್ನೂ ಓದಿ:Budget 2021: ಈ ಬಾರಿಯೂ ವೇತನದಾರರಿಗೆ ನಿರಾಸೆ: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ!
ತಮಿಳು ನಾಡು ರಾಜ್ಯದಲ್ಲಿ 3,500 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ 1.03 ಲಕ್ಷ ಕೋಟಿ ರೂಪಾಯೀ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:Budget 2021: ಹಿರಿಯ ನಾಗರಿಕರಿಗೆ ತೆರಿಗೆ ರಿಲೀಫ್: ಅಗ್ಗದ ಸಾಲ ನೀಡಲು ಕೇಂದ್ರದ ಒತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ