ಕೇಂದ್ರ ಬಜೆಟ್ 2020; ರಫ್ತು ಉತ್ತೇಜನಕ್ಕೆ ಕ್ರಮ ಸೇರಿದಂತೆ ಈ ಬಾರಿಯ ಜನಪ್ರಿಯ ಘೋಷಣೆ…
ರಫ್ತು ಉತ್ತೇಜನಕ್ಕೆ ತೆರಿಗೆ ಕಡಿತ ಮಾದರಿ ಜಾರಿ. ರಾಷ್ಟ್ರೀಯ ತಾಂತ್ರಿಕ ಜವಳಿ ಯೋಜನೆ ಘೋಷಣೆ
Team Udayavani, Feb 1, 2020, 12:35 PM IST
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಲೋಕಸಭೆಯಲ್ಲಿ 2020-21ನೇ ಸಾಲಿನ ಅಯವ್ಯಯ ಮಂಡಿಸಿದ್ದು, ಕೇಂದ್ರ ಸರ್ಕಾರದ ಮಹತ್ವದ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಯಶಸ್ವಿಯಾಗಿದೆ ಎಂದು ತಿಳಿಸುವ ಮೂಲಕ ಈ ಬಾರಿ ಹಲವು ಜನಪ್ರಿಯ ಘೋಷಣೆಗಳನ್ನು ಘೋಷಿಸಿದ್ದಾರೆ.
ರಫ್ತು ಉತ್ತೇಜನಕ್ಕೆ ತೆರಿಗೆ ಕಡಿತ ಮಾದರಿ ಜಾರಿ. ರಾಷ್ಟ್ರೀಯ ತಾಂತ್ರಿಕ ಜವಳಿ ಯೋಜನೆ ಘೋಷಣೆ. ರಫ್ತು ಉದ್ಯಮ ಉತ್ತೇಜನಕ್ಕೆ ನಿರ್ವಿತ ಯೋಜನೆ ಜಾರಿ. ರಾಜ್ಯ ಮತ್ತು ಕೇಂದ್ರದಲ್ಲಿ ಇನ್ವೆಸ್ಟ್ ಮೆಂಟ್ ಕ್ಲಿಯರೆನ್ಸ್ ಸೆಲ್ ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಹೊಸದಾಗಿ ರಾಷ್ಟ್ರೀಯ ಪೊಲೀಸ್, ವಿಧಿವಿಜ್ಞಾನ ವಿವಿ ಸ್ಥಾಪನೆ. ಹೊಸ ವೈದ್ಯರ ಉತ್ತೇಜನಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ. ಸಿಂಧೂ, ಸರಸ್ವತಿ ನಾಗರಿಕತೆ ಸಾರುವ ಮ್ಯೂಸಿಯಂ ಸ್ಥಾಪನೆ.
ಶಿಕ್ಷಣದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ. ಹೊಸ ಶಿಕ್ಷಣ ನೀತಿ ಶೀಘ್ರದಲ್ಲಿಯೇ ಘೋಷಣೆಯಾಗಲಿದೆ. 12 ರೋಗಗಳಿಗೆ ಮಿಷನ್ ಇಂದ್ರಧನುಷ್ ಯೋಜನೆ ಜಾರಿ. ಶೂನ್ಯ ಬಂಡವಾಳ ಕೃಷಿ ಪದ್ಧತಿಗೆ ಜೈವಿಕ್ ಖೇತಿ ಯೋಜನೆ ಜಾರಿ.
ರೈತರ ಅನುಕೂಲಕ್ಕಾಗಿ ಕೃಷಿ ರೈಲ್, ಕೃಷಿ ಉಡಾನ್ ಯೋಜನೆ ಜಾರಿ. ರೈತ ಮಹಿಳೆಯರಿಗಾಗಿ ಧಾನ್ಯ ಲಕ್ಷ್ಮೀ ಯೋಜನೆ ಜಾರಿ. ಅಹಮದಾಬಾದ್ ನಲ್ಲಿ ಹೊಸ ಮ್ಯೂಸಿಯಂ ಸ್ಥಾಪನೆ. ಜಾರ್ಖಂಡ್ ನಲ್ಲಿ ಟ್ರೈಬಲ್ ಮ್ಯೂಸಿಯಂ ಜಾರಿ. ಶಿಕ್ಷಣ ಕ್ಷೇತ್ರಕ್ಕೆ 99, 300 ಕೋಟಿ ರೂಪಾಯಿ ಅನುದಾನ ಮೀಸಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!
Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ
Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು
Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು
Start-up Sector; ನವ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್ ಅಪ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು