ಆರ್ಥಿಕ ಹಿಂಜರಿತದ ದೃಷ್ಟಿಕೋನದ ಕೊರತೆ


Team Udayavani, Feb 2, 2020, 6:30 AM IST

kat-52

ಈ ಸಾಲಿನ ಬಜೆಟ್‌ನಲ್ಲಿ ನೀರಿನ ಕೊರತೆಯಿಂದಾಗಿ ಒತ್ತಡದಲ್ಲಿರುವ ನೂರು ಜಿಲ್ಲೆಗಳನ್ನು ಗುರುತಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ.  ಕಿಸಾನ್‌ ರೈಲು, ನಾಗರಿಕ ವಿಮಾನಯಾನ ಇಲಾಖೆ ಸಹಯೋಗದಲ್ಲಿ “ಕೃಷಿ ಉಡಾನ್‌’, ಒಂದು ಜಿಲ್ಲೆ ಒಂದು ಉತ್ಪನ್ನನಂತಹ ಸಣ್ಣ-ಪುಟ್ಟ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ಅನುಷ್ಠಾನಗೊಂಡರೆ, ಪ್ರಾದೇಶಿಕವಾಗಿ ಗಮನಾರ್ಹ ಪರಿಣಾಮ ಬೀರಲಿವೆ. ಇದು ಸ್ವಾಗತಾರ್ಹ ಬೆಳವಣಿಗೆ. ದೇಶ ಎದುರಿಸುತ್ತಿರುವ ಆರ್ಥಿಕ ಹಿಂಜರಿತದ ದೃಷ್ಟಿಕೋನದಲ್ಲಿ ಕೃಷಿಯನ್ನು ನೋಡದೆ, ಅವಾಸ್ತವಿಕತೆ ಮೂಲಕ ಜನಪ್ರಿಯ ಯೋಜನೆಗೆ ಒತ್ತು ನೀಡುವ ಪ್ರಯತ್ನ ಮಾಡಲಾಗಿದೆ.

ರೈತರ ಆದಾಯ ದುಪ್ಪಟ್ಟುಗೊಳಿಸುವ ನಿಟ್ಟಿನಲ್ಲಿ 16 ಅಂಶಗಳ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಘೋಷಿಸಲಾಗಿದೆ. ಮೇಲ್ನೋಟಕ್ಕೆ ಇದು ಆಕರ್ಷಕವಾಗಿ ಕಾಣಬಹುದು. ಆದರೆ, ಅದಕ್ಕೊಂದು ಸ್ಪಷ್ಟ ನೀಲನಕ್ಷೆಯನ್ನು ಬಜೆಟ್‌ನಲ್ಲಿ ತೋರಿಸಿಲ್ಲ. ಇದರ ಬದಲಿಗೆ ದೇಶದ ಒಟ್ಟಾರೆ ಆರ್ಥಿಕ ವೃದ್ಧಿ ದರದಲ್ಲಿ ಕೃಷಿ ಕ್ಷೇತ್ರದ ಪಾಲು ಹೆಚ್ಚಿಸಲಾಗುವುದು ಎಂದು ಹೇಳಿದ್ದರೆ, ಹೆಚ್ಚು ಸಮಂಜಸವಾಗಿರುತ್ತಿತ್ತು. ಅದಕ್ಕೆ ಪೂರಕವಾಗಿ ಉತ್ಪಾದನೆ, ಮಾರುಕಟ್ಟೆ, ನೀರಾವರಿ ಸೌಲಭ್ಯ ಮತ್ತಿತರ ಅಂಶಗಳಿಗೆ ಆದ್ಯತೆ ನೀಡುವ ಬಗ್ಗೆಯೂ ಸ್ಪಷ್ಟ ಕಲ್ಪನೆ ಸಿಗುತ್ತಿತ್ತು.

ಇನ್ನು ನೈಸರ್ಗಿಕ ಹಾಗೂ ಪರಂಪರಾಗತ ಕೃಷಿ ಪದ್ಧತಿಗಳು ಕೂಡ ಅವಾಸ್ತವಿಕವಾಗಿವೆ. ಈ ಕ್ರಮಗಳಿಂದ ಆದಾಯ ಹೆಚ್ಚಳ ಆಗಿರುವ ಬಗ್ಗೆ ಅಧಿಕೃತವಾಗಿ ದೃಢಪ ಟ್ಟಿಲ್ಲ. ಇದೊಂದು ಹಿಮ್ಮುಖ ಚಲನೆ ಆಗಿದೆ. ಅಷ್ಟಕ್ಕೂ ತಂತ್ರಜ್ಞಾನ ಆಧಾರಿತ ಕೃಷಿಯತ್ತ ನಾವು ಮುಖಮಾಡ ಬೇಕಾಗಿದೆ. ಆ ಮೂಲಕ ನೆರೆ, ಬರ, ರೈತರ ಆತ್ಮಹತ್ಯೆ ಯಂತಹ ಗಂಭೀರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳ ಬೇಕಿತ್ತು. ಈ ಪ್ರಯತ್ನವೂ ಬಜೆಟ್‌ನಲ್ಲಿ ಕಾಣುವುದಿಲ್ಲ.

ನೀರಿನ ಕೊರತೆಯಿಂದಾಗಿ ಒತ್ತಡದಲ್ಲಿರುವ ನೂರು ಜಿಲ್ಲೆಗಳನ್ನು ಗುರುತಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ. ಕಿಸಾನ್‌ ರೈಲು, ನಾಗರಿಕ ವಿಮಾನಯಾನ ಇಲಾಖೆ ಸಹಯೋಗದಲ್ಲಿ “ಕೃಷಿ ಉಡಾನ್‌’, ಒಂದು ಜಿಲ್ಲೆ ಒಂದು ಉತ್ಪನ್ನನಂತಹ ಸಣ್ಣ-ಪುಟ್ಟ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ಅನುಷ್ಠಾನಗೊಂಡರೆ, ಪ್ರಾದೇಶಿಕವಾಗಿ ಗಮನಾರ್ಹ ಪರಿಣಾಮ ಬೀರಲಿವೆ. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ, ಮಾದರಿ ಕೃಷಿ ಭೂಗುತ್ತಿಗೆ ಅಧಿನಿಯಮ- 2016, ಮಾದರಿ ಕೃಷಿ ಉತ್ಪಾದನೆ, ಜಾನುವಾರು ಮತ್ತು ಮಾರುಕಟ್ಟೆ ಅಧಿನಿಯಮ-2017ರಂತಹ ಕಾಯ್ದೆಗಳನ್ನು ಅನುಸರಿಸುವಂತಹ ರಾಜ್ಯಗಳನ್ನು ಬೆಂಬಲಿಸುವುದಾಗಿ ಹೇಳಿರುವುದು ಸರಿ ಅಲ್ಲ. ಇದು ರೈತರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಗುದ್ದಾಟಕ್ಕೆ ಎಡೆಮಾಡಿಕೊಡುತ್ತದೆ.

ಬಜೆಟ್‌ ವಿಶ್ಲೇಷಣೆ
ಡಾ.ಪ್ರಕಾಶ್‌ ಕಮ್ಮರಡಿ, ಮಾಜಿ ಅಧ್ಯಕ್ಷರು, ರಾಜ್ಯ ಕೃಷಿ ಬೆಲೆ ಆಯೋಗ

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.