ಮಧ್ಯಮ ವರ್ಗಕ್ಕೆ ಏನಿಲ್ಲ..: ಕೇಂದ್ರದ ಬಜೆಟ್ ಗೆ ನೆಟ್ಟಿಗರ ಪ್ರತಿಕ್ರಿಯೆ


Team Udayavani, Feb 1, 2022, 2:15 PM IST

ಮಧ್ಯಮ ವರ್ಗಕ್ಕೆ ಏನಿಲ್ಲ..: ಕೇಂದ್ರದ ಬಜೆಟ್ ಗೆ ನೆಟ್ಟಿಗರ ಪ್ರತಿಕ್ರಿಯೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ ತಮ್ಮ ನಾಲ್ಕನೇ ಬಜೆಟ್‌ ಮಂಡಿಸಿದ್ದಾರೆ. 2022-23ನೇ ಸಾಲಿನ ಕೇಂದ್ರ ಅಯವ್ಯಯ ಪತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಜನರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

‘ಮಧ್ಯಮ ವರ್ಗದವರಿಗೆ ಹೆಚ್ಚಿನ ಅನುಕೂಲವಾಗಿಲ್ಲ’ ಎನ್ನುವ ನೋವಿನ ಹೊರತು ಇದೊಂದು ಒಳ್ಳೆಯ ಬಜೆಟ್ ಎಂದು ಅನೇಕರು ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ:ಇನ್ನು ಮುಂದೆ ಎಲೆಕ್ಟ್ರಾನಿಕ್ ಚಿಪ್ ಒಳಗೊಂಡ ಇ-ಪಾಸ್ ಪೋರ್ಟ್ ವಿತರಣೆ: ಬಜೆಟ್ ನಲ್ಲಿ ಘೋಷಣೆ

‘ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ. ಯಾರಾದರೂ ಮಧ್ಯಮ ವರ್ಗದವರ ಬಗ್ಗೆಯೂ ಸ್ವಲ್ಪ ಯೋಚಿಸಿ’ ಎಂದು ತರುಣ್ ದೀಪ್ ಎನ್ನುವರು ಕೂ ಮಾಡಿದ್ದಾರೆ.

‘ಬಜೆಟ್ ಬಂತೆಂದರೆ ಅನುಕೂಲ, ವಿನಾಯತಿ ಅಂತ ಎಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರುತ್ತೇವೆ, ಅನುಕೂಲವಾಗದಿದ್ದರೆ ನಿರಾಸೆ ಅಷ್ಟಿಷ್ಟಲ್ಲ. ತೆರಿಗೆ, ಭ್ರಷ್ಟಾಚಾರ ಇಲ್ಲದಿದ್ದರೆ ಭಾರತದಲ್ಲಿ ಗರಿಷ್ಠ ಅಭಿವೃದ್ಧಿಯಾಗುತ್ತಿತ್ತು. ಯಾರ ಮೇಲೂ ತೆರಿಗೆ ಹೊರೆಯಾಗುತ್ತಿರಲಿಲ್ಲ.ಈ ಬಜೆಟ್ ಅನ್ನು ನಾನು ವೈಯಕ್ತಿಕವಾಗಿ ಪ್ರಶಂಸಿಸುತ್ತೇನೆ’ ಎಂದು ಮಹೇಂದ್ರನಾಥ್ ಎನ್ನುವವರು ಹೇಳಿದ್ದಾರೆ.

ಇದನ್ನೂ ಓದಿ: ಬಜೆಟ್ 2022-23 : 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್‌ಗಳು

‘ಈ ಬಜೆಟ್ ಶ್ರೀಮಂತರು, ಕೈಗಾರಿಕೆಗಳು ಮತ್ತು ಬಡವರಿಗೆ ಒಳ್ಳೆಯದು ಆದರೆ ಮಧ್ಯಮ ವರ್ಗದ ಜನರಿಗೆ ಏನೂ ಇಲ್ಲ’ ಎಂದು ರವಿ ಎನ್ನುವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಶಿಕ್ಷಣ ಕ್ರಾಂತಿ: ಏನಿದು ‘ಒನ್ ಕ್ಲಾಸ್- ಒನ್ ಟಿವಿ ಚಾನೆಲ್’ ಯೋಜನೆ

‘ಕೇಂದ್ರ ಬಜೆಟ್ ನಲ್ಲಿ ಕಾವೇರಿ ಪೆನ್ನಾರ್ ನದಿ ಜೋಡಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಗೋದಾವರಿ-ಕೃಷ್ಣ, ಕೃಷ್ಣ-ಪೆನ್ನಾರ್, ಪೆನ್ನಾರ್-ಕಾವೇರಿ ನದಿ ಜೋಡಣೆಗೆ ಅನುಮತಿ ನೀಡಲಾಗಿದೆ’ ಯಲಗೂರ್ ಕುಲಕರ್ಣಿ ಎಂದು ಹೇಳಿದ್ದಾರೆ.

ಮಧ್ಯಮ ವರ್ಗದ ತೆರಿಗೆದಾರರಿಗೆ ಒಂದು ಉಪಯೋಗವಿಲ್ಲದ ಅಂಶವಾಗಿದ್ದು, ಕನಿಷ್ಠ ನಿರ್ಮಲಾ ಸೀತಾರಾಮನ್ ಅವರು ಸ್ಟ್ಯಾಂಡರ್ಡ್ ಕಡಿತವನ್ನು ಪ್ರಸ್ತುತ ₹50000 ರಿಂದ ₹100000 ಕ್ಕೆ ಹೆಚ್ಚಿಸಬಹುದು ಎಂದು ನಿರೀಕ್ಷಿಸಲಾಗಿಟ್ಟು ಈ 2 ವರ್ಷಗಳಲ್ಲಿ ವಿದ್ಯುಚ್ಛಕ್ತಿ ಮತ್ತು ಮನೆಯ ವೆಚ್ಚಗಳಿಗೆ ಸಂಬಂಧಿಸಿದ ವೆಚ್ಚಗಳು ದುಪ್ಪಟ್ಟಾಗಿದೆ ಎಂದು ಮಧುಕುಮಾರ್ ಹೇಳಿದ್ದಾರೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ

Budget  2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು

MONEY GONI

Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.