ಕೇಂದ್ರ ಬಜೆಟ್ 2020: ಬೆಂಗಳೂರಿಗೆ ಸಬ್ ಅರ್ಬನ್; ರೈಲ್ವೆ ಬಜೆಟ್ ಮಹತ್ವದ ಘೋಷಣೆ
ದೇಶದ ಪ್ರಮುಖ ಪ್ರವಾಸೋದ್ಯಮ ಮಾರ್ಗಗಳಲ್ಲಿ ತೇಜಸ್ ಎಕ್ಸ್ ಪ್ರಸ್ ಮಾದರಿಯ ರೈಲುಗಳ ಓಡಾಟಕ್ಕೆ ಯೋಜನೆ ಸಿದ್ಧ
Team Udayavani, Feb 1, 2020, 1:40 PM IST
ನವದೆಹಲಿ:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಲೋಕಸಭೆಯಲ್ಲಿ ಮಂಡಿಸಿರುವ ಬಜೆಟ್ ನಲ್ಲಿ ಭಾರತೀಯ ರೈಲ್ವೆ ಇಲಾಖೆಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ.
1)ಮುಂದಿನ ಕೆಲವು ವರ್ಷಗಳಲ್ಲಿ ಭಾರತೀಯ ರೈಲ್ವೆ ಇಲಾಖೆ ಪಿಪಿಪಿ(ಪಬ್ಲಿಕ್, ಪ್ರೈವೇಟ್ ಸಹಭಾಗಿತ್ವ) ಮಾದರಿ ಮೂಲಕ ಸುಮಾರು 150 ಖಾಸಗಿ ರೈಲುಗಳು ಓಡಾಡುವ ಯೋಜನೆ ಜಾರಿಯಾಗಲಿದೆ.
2)ದೇಶದ ಪ್ರಮುಖ ಪ್ರವಾಸೋದ್ಯಮ ಮಾರ್ಗಗಳಲ್ಲಿ ತೇಜಸ್ ಎಕ್ಸ್ ಪ್ರಸ್ ಮಾದರಿಯ ರೈಲುಗಳ ಓಡಾಟಕ್ಕೆ ಯೋಜನೆ ಸಿದ್ಧಪಡಿಸಲಾಗುವುದು.
3)ದೇಶದ ಸಾವಿರಾರು ರೈಲು ನಿಲ್ದಾಣಗಳಲ್ಲಿ ಅತೀ ವೇಗದ ಉಚಿತ ವೈ-ಫೈ, ಅಹಮದಾಬಾದ್-ಮುಂಬೈ ನಡುವೆ ಸಂಚರಿಸಲಿರುವ ದೇಶದ ಮೊದಲ ಬುಲೆಟ್ ರೈಲು ಯೋಜನೆಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲಾಗುವುದು
4)ರೈಲ್ವೆ ಮಾರ್ಗಗಳಲ್ಲಿನ ಮಾನವ ರಹಿತ ಕ್ರಾಸಿಂಗ್ ನೆಟ್ ವರ್ಕ್ ಗಳನ್ನು ತೆಗೆದು ಹಾಕುವಲ್ಲಿ ರೈಲ್ವೆ ಇಲಾಖೆ ಯಶಸ್ಸು ಸಾಧಿಸಿದೆ.
5)ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದ ಮಾದರಿ ಮೂಲಕ ಬೆಂಗಳೂರಿನಲ್ಲಿ ಸಬ್ ಅರ್ಬನ್ ಯೋಜನೆ ಜಾರಿಗೆ ಅನುಮತಿ. ಒಟ್ಟು 18,600 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಮಾರ್ಗ ನಿರ್ಮಾಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!
Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ
Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು
Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು
Start-up Sector; ನವ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್ ಅಪ್
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್