ಮಕ್ಕಳಲ್ಲಿ ಏಳಿಗೆಯನ್ನು ಕಾಣುವ ಇವರು ನನ್ನ ಆದರ್ಶ ಗುರು


Team Udayavani, Jun 1, 2020, 3:14 AM IST

ಮಕ್ಕಳಲ್ಲಿ ಏಳಿಗೆಯನ್ನು ಕಾಣುವ ಇವರು ನನ್ನ ಆದರ್ಶ ಗುರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅದೊಂದು ದಿನ ಮರೆಯಲಾಗದ ಅನುಭವ, ನೂರಾರು ಕನಸು ಹೊತ್ತು ಹಳ್ಳಿಯಿಂದ ನಗರದತ್ತ ನನ್ನ ಪಯಣ.
ಹೈಸ್ಕೂಲ್‌ ಜೀವನ ಮುಗಿಸಿ ಕಾಲೇಜು ಜೀವನಕ್ಕೆ ಕಾಲಿಟ್ಟಗಳಿಗೆ. ಅಪರಿಚಿತರ ನಡುನಡುವೆ ಅಲ್ಪ-ಸ್ವಲ್ಪ ಪರಿಚಿತರು.

ಭಯ ಭೀತಿಯಿಂದ ಕೂಡಿದ್ದ ಮುಖದಲ್ಲಿ ನಗು ಮೂಡಿಸಿದ ಆ ಅಧ್ಯಾಪಕ. ಹೌದು ನಾನು ಹೇಳಲು ಹೊರಟಿರುವುದು ನನ್ನ ಅಧ್ಯಾಪಕರ ಬಗ್ಗೆ.

ಎಲ್ಲ ವಿದ್ಯಾರ್ಥಿಗಳಿಗೆ ಒಬ್ಬ ಮಾರ್ಗದರ್ಶಕ, ಸ್ಫೂರ್ತಿದಾಯಕ, ಆದರ್ಶ ವ್ಯಕ್ತಿ ಇದ್ದೇ ಇರುತ್ತಾರೆ. ಹಾಗೆಯೇ ನನ್ನ ಪಾಲಿನ ಮಾರ್ಗದರ್ಶಕರಾಗಿ, ಆದರ್ಶ ವ್ಯಕ್ತಿಯಾಗಿ ಕಂಡಿದ್ದು ನಮ್ಮ ಸಮಾಜಶಾಸ್ತ್ರ ಉಪನ್ಯಾಸಕರಾದ ನೊಬರ್ಟ್‌ ಮಾರ್ಟಿಸ್‌. ಉತ್ತಮರಲ್ಲಿ ಉತ್ತಮರು ಎಂದರೆ ತಪ್ಪಾಗಲಾರದು.

ಇವರು ಶಿಕ್ಷಣದ ಬೋಧನೆಯ ಜತೆಗೆ ವಿದ್ಯಾರ್ಥಿಗಳಿಗೆ ಯಾವ ದಾರಿಯಲ್ಲಿ ನಡೆದರೆ ಉತ್ತಮ ಎಂಬುದನ್ನು ತಿಳಿಸಿಕೊಟ್ಟು ಯಶಸ್ಸಿನ ದಾರಿ ತೋರಿಸಿದ ವ್ಯಕ್ತಿ. ಯಾರನ್ನು ನೋಯಿಸದ ಇವರು ನೊಂದವರಿಗೆ ಬೆಂಗಾವಲಾಗಿ ನಿಂತವರು.

ಅದೆಷ್ಟೋ ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಬೆಳಕಾದವರು. ಸಜ್ಜನ ಸೃಜನಶೀಲ ವ್ಯಕ್ತಿತ್ವ ಹೊಂದಿದವರು. ವಿದ್ಯಾರ್ಥಿಗಳ ನೆಚ್ಚಿನ ಅಧ್ಯಾಪಕರಾಗಿ ತಮ್ಮದೆ ಶೈಲಿಯಲ್ಲಿ ಉಪನ್ಯಾಸ ಮಾಡುವ ಇವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬಳಿಕ ಉಪನ್ಯಾಸಕ ಹುದ್ದೆಯಿಂದ ಪ್ರಾಂಶುಪಾಲ ಹುದ್ದೆಗೆ ಪದೋನ್ನತಿ ಹೊಂದಿದವರು. ವಿದ್ಯಾರ್ಥಿಗಳಲ್ಲಿ ಅಸೆ ಆಕಾಂಕ್ಷೆ, ಗುರಿ ಸಾಧನೆ, ಛಲಗಳನ್ನು ಹುಟ್ಟುಹಾಕಿದವರು.

ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಪ್ರೀತಿ ಕಾಳಜಿ ತೋರಿದ ಇವರು ಮಕ್ಕಳಲ್ಲಿ ತಮ್ಮ ಯಶಸ್ಸು ಕಾಣುತ್ತಾರೆ. ಇವರು ಎಲ್ಲ ವಿದ್ಯಾರ್ಥಿಗಳಂತೆ ನನಗೂ ಒಬ್ಬ ಆದರ್ಶ ಮಾರ್ಗದರ್ಶಕರು.

– ಶ್ರದ್ಧಾ ಪೂಜಾರಿ, ಎಂಪಿಎಂ ಕಾಲೇಜು, ಕಾರ್ಕಳ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.