ಮಕ್ಕಳಲ್ಲಿ ಏಳಿಗೆಯನ್ನು ಕಾಣುವ ಇವರು ನನ್ನ ಆದರ್ಶ ಗುರು


Team Udayavani, Jun 1, 2020, 3:14 AM IST

ಮಕ್ಕಳಲ್ಲಿ ಏಳಿಗೆಯನ್ನು ಕಾಣುವ ಇವರು ನನ್ನ ಆದರ್ಶ ಗುರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅದೊಂದು ದಿನ ಮರೆಯಲಾಗದ ಅನುಭವ, ನೂರಾರು ಕನಸು ಹೊತ್ತು ಹಳ್ಳಿಯಿಂದ ನಗರದತ್ತ ನನ್ನ ಪಯಣ.
ಹೈಸ್ಕೂಲ್‌ ಜೀವನ ಮುಗಿಸಿ ಕಾಲೇಜು ಜೀವನಕ್ಕೆ ಕಾಲಿಟ್ಟಗಳಿಗೆ. ಅಪರಿಚಿತರ ನಡುನಡುವೆ ಅಲ್ಪ-ಸ್ವಲ್ಪ ಪರಿಚಿತರು.

ಭಯ ಭೀತಿಯಿಂದ ಕೂಡಿದ್ದ ಮುಖದಲ್ಲಿ ನಗು ಮೂಡಿಸಿದ ಆ ಅಧ್ಯಾಪಕ. ಹೌದು ನಾನು ಹೇಳಲು ಹೊರಟಿರುವುದು ನನ್ನ ಅಧ್ಯಾಪಕರ ಬಗ್ಗೆ.

ಎಲ್ಲ ವಿದ್ಯಾರ್ಥಿಗಳಿಗೆ ಒಬ್ಬ ಮಾರ್ಗದರ್ಶಕ, ಸ್ಫೂರ್ತಿದಾಯಕ, ಆದರ್ಶ ವ್ಯಕ್ತಿ ಇದ್ದೇ ಇರುತ್ತಾರೆ. ಹಾಗೆಯೇ ನನ್ನ ಪಾಲಿನ ಮಾರ್ಗದರ್ಶಕರಾಗಿ, ಆದರ್ಶ ವ್ಯಕ್ತಿಯಾಗಿ ಕಂಡಿದ್ದು ನಮ್ಮ ಸಮಾಜಶಾಸ್ತ್ರ ಉಪನ್ಯಾಸಕರಾದ ನೊಬರ್ಟ್‌ ಮಾರ್ಟಿಸ್‌. ಉತ್ತಮರಲ್ಲಿ ಉತ್ತಮರು ಎಂದರೆ ತಪ್ಪಾಗಲಾರದು.

ಇವರು ಶಿಕ್ಷಣದ ಬೋಧನೆಯ ಜತೆಗೆ ವಿದ್ಯಾರ್ಥಿಗಳಿಗೆ ಯಾವ ದಾರಿಯಲ್ಲಿ ನಡೆದರೆ ಉತ್ತಮ ಎಂಬುದನ್ನು ತಿಳಿಸಿಕೊಟ್ಟು ಯಶಸ್ಸಿನ ದಾರಿ ತೋರಿಸಿದ ವ್ಯಕ್ತಿ. ಯಾರನ್ನು ನೋಯಿಸದ ಇವರು ನೊಂದವರಿಗೆ ಬೆಂಗಾವಲಾಗಿ ನಿಂತವರು.

ಅದೆಷ್ಟೋ ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಬೆಳಕಾದವರು. ಸಜ್ಜನ ಸೃಜನಶೀಲ ವ್ಯಕ್ತಿತ್ವ ಹೊಂದಿದವರು. ವಿದ್ಯಾರ್ಥಿಗಳ ನೆಚ್ಚಿನ ಅಧ್ಯಾಪಕರಾಗಿ ತಮ್ಮದೆ ಶೈಲಿಯಲ್ಲಿ ಉಪನ್ಯಾಸ ಮಾಡುವ ಇವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬಳಿಕ ಉಪನ್ಯಾಸಕ ಹುದ್ದೆಯಿಂದ ಪ್ರಾಂಶುಪಾಲ ಹುದ್ದೆಗೆ ಪದೋನ್ನತಿ ಹೊಂದಿದವರು. ವಿದ್ಯಾರ್ಥಿಗಳಲ್ಲಿ ಅಸೆ ಆಕಾಂಕ್ಷೆ, ಗುರಿ ಸಾಧನೆ, ಛಲಗಳನ್ನು ಹುಟ್ಟುಹಾಕಿದವರು.

ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಪ್ರೀತಿ ಕಾಳಜಿ ತೋರಿದ ಇವರು ಮಕ್ಕಳಲ್ಲಿ ತಮ್ಮ ಯಶಸ್ಸು ಕಾಣುತ್ತಾರೆ. ಇವರು ಎಲ್ಲ ವಿದ್ಯಾರ್ಥಿಗಳಂತೆ ನನಗೂ ಒಬ್ಬ ಆದರ್ಶ ಮಾರ್ಗದರ್ಶಕರು.

– ಶ್ರದ್ಧಾ ಪೂಜಾರಿ, ಎಂಪಿಎಂ ಕಾಲೇಜು, ಕಾರ್ಕಳ

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

13-uv-fusion

UV Fusion: ಹದ್ದು ಮೀರದೆ ಹದ್ದಿನಂತಾಗೋಣ

7-uv-fusion

Tour Circle: ಓ ಮಲೆನಾಡಿನ ಮೈ ಸಿರಿಯೇ…

6-mother

Mother: ಕೈ ತುತ್ತು ತಿನ್ನಿಸಿದ ಜೀವ ನಲುಗದಿರಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.