Folk Dance: ಜಾನಪದ ಸಾಹಿತ್ಯದ ಒಂದು ಭಾಗ- ಕಂಸಾಳೆ


Team Udayavani, Feb 4, 2024, 8:00 AM IST

11-kamsale

ಜಾನಪದ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಜಾನಪದ ಅತ್ಯಂತ ಶ್ರೀಮಂತ ಸಾಹಿತ್ಯ ಪ್ರಕಾರ ಎನಿಸಿದೆ ನಮ್ಮ ಪರಂಪರೆಯ ಜೀವಂತಿಕೆ ಇರುವ ಜಾನಪದ ಸಾಹಿತ್ಯ ಹಾಗೂ ಕಲೆಗಳ ಸಂರಕ್ಷಣೆ ಬಹಳ ಅಗತ್ಯವಿದೆ. ಆಡು ಮುಟ್ಟದ ಸೊಪ್ಪಿಲ್ಲ ಜಾನಪದ ಹೇಳದ ವಿಷಯಗಳಿಲ್ಲ ಜಾನಪದರು ತಮ್ಮ ದಿನ ನಿತ್ಯದ ಕೆಲಸಗಳಲ್ಲಿ ನಿರತರಾಗಿದ್ದರೂ ಅನಕ್ಷರಸ್ಥರಾಗಿದ್ದರು.

ಸ್ವಾನುಭವದ ಸಂಗತಿಗಳನ್ನು ಕಾವ್ಯಗಳಾಗಿ, ಕಥೆಗಳಾಗಿ ಕಟ್ಟಿಕೊಡುತ್ತಿದ್ದರು. ಆದರೆ ಆಧುನಿಕತೆ ತಾಂತ್ರಿಕ ಯುಗದಲ್ಲಿ ಈಗಿನ ಯುವ ಸಮೂಹ ಟಿವಿ ಮೊಬೈಲ್‌ ಅಂತರ್ಜಾಲದಂತಹ ಪ್ರಭಾವಕ್ಕೆ ಸಿಲುಕಿ ನಮ್ಮ ಮೂಲ ಪರಂಪರೆಯಿಂದ ವಿಮುಖರಾಗಿದ್ದಾರೆ ಹೀಗಾಗಿ ಭವಿಷ್ಯದ ಯುವ ಜನಾಂಗಕ್ಕೆ ಜಾನಪದ ಕಲೆ ಸಾಹಿತ್ಯದ ಅರಿವು ಮೂಡಿಸುವ ಕೆಲಸ ಮಾಡಬೇಕು.

ಡೊಳ್ಳು ಕುಣಿತ, ಕಂಸಾಳೆ, ಕರಡಿಮಜಲು, ವೀರಗಾಸೆ ನಂದಿಕೋಲು ಕುಣಿತ ಈ ರೀತಿಯ ವಿವಿಧ ಪ್ರಕಾರಗಳನ್ನು ನಾವು ನೋಡಬಹುದು ಅದರಲ್ಲಿ ನನಗಿಷ್ಟವಾದದ್ದು ಕಂಸಾಳೆ ನೃತ್ಯ.

ಇದು ಮೈಸೂರು,ನಂಜನಗೂಡು, ಮಂಡ್ಯ ಕೊಳ್ಳೇಗಾಲ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ಪ್ರಚಲಿತವಾಗಿರುವ ನೃತ್ಯ ಪ್ರಕಾರವಾಗಿದೆ ಹಾಗೆಯೇ ಈ ಪ್ರದೇಶಗಳಲ್ಲಿ ಕಲೆ ಇಂದಿಗೂ ಜೀವಂತವಾಗಿದೆ.

ಇದು ಮಹದೇಶ್ವರನ ಭಕ್ತ ವೃಂದದವರಿಂದ ಪ್ರಾರಂಭಿಸಲ್ಪಟ್ಟ ಜಾನಪದ ಕಲೆ, ದೇವರ ಗುಡ್ಡರು ಬಳಸುವ ವಿಶೇಷ ವಾದ್ಯ, ವಾಹನ ಸಂಚಾರ ಕಡಿಮೆ ಇದ್ದ ಆ ದಿನಗಳಲ್ಲಿ ಜನರು ಮಹದೇಶ್ವರನ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಗುಂಪು ಗುಂಪಾಗಿ ಸಾಗುತ್ತಿದ್ದರು. ದಟ್ಟ ಅರಣ್ಯದಲ್ಲಿ ಹೀಗೆ ಸಾಗುವಾಗ ಕಾಡು ಪ್ರಾಣಿ ಗಳಿಂದ ರಕ್ಷಣೆ ಪಡೆಯುವ ಸಲುವಾಗಿ ಕಂಚಿನಿಂದ ಮಾಡಿದ ಜೋಡಿ ಕಂಸಾಳೆಯನ್ನು ಬಳಸುತ್ತಿದ್ದರು. ಕಂಸಾಳೆಯನ್ನು ಕೈಯಲ್ಲಿ ಹಿಡಿದು ತಾಳ ಹಾಕುತ್ತ ಶಿವಶರಣನ ಮಹಿಮೆಗಳನ್ನು ಹಾಡುತ್ತ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತ ಪ್ರಯಾಣ ಮಾಡುತ್ತಿದ್ದರು. ಹೀಗೆ ಪ್ರಾರಂಭವಾದ ಕಲೆಯು ಈಗ ನಾಗರಿಕತೆ ಬೆಳೆದ ಮೇಲೂ ತನ್ನ ಕಂಪನ್ನು ಉಳಿಸಿಕೊಂಡಿದೆ. ಕಂಸಾಳೆ ನೃತ್ಯ ಹಲವು ಶತಮಾನಗಳಿಂದ ಆಚರಣೆಯಲ್ಲಿದೆ. ಈ  ನೃತ್ಯವನ್ನು ಸಾಮಾನ್ಯವಾಗಿ 10-12 ನೃತ್ಯ ಗಾರರ ದೊಡ್ಡ ಗುಂಪುಗಳಲ್ಲಿ ಮಾಡಲಾಗುತ್ತದೆ.

ಕಂಸಾಳೆ ನೃತ್ಯದಲ್ಲಿ ಬಳಸುವ ಹಾಡುಗಳು ಮತ್ತು ನೃತ್ಯಗಳು ಸಾಮಾನ್ಯವಾಗಿ ಭಗವಂತನನ್ನು ಸ್ತುತಿಸುತ್ತದೆ. ಸಾಮಾನ್ಯ ಜನರು ಎದುರಿಸುತ್ತಿರುವ ತೊಂದರೆ ಗಳನ್ನು ತಿಳಿಸುತ್ತದೆ. ಈ ರೀತಿಯಾಗಿ ಕಂಸಾಳೆ ನೃತ್ಯವೂ ಪ್ರಚಲಿತವಾಗಿದೆ, ಹಾಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ  ಇದನ್ನು ಪ್ರದರ್ಶಿಸಲಾಗುತ್ತದೆ.

-ರಂಜಿತ ಎಚ್‌. ಕೆ.,

ಹಾಸನ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.