UV Fusion: ಎಲ್ಲಕ್ಕಿಂತ ಅಂತರಂಗದ ಶ್ರೀಮಂತಿಕೆ ಅಗತ್ಯ


Team Udayavani, Sep 11, 2023, 12:36 PM IST

11–uv-fusion

ಹೆತ್ತವರಿಗೆ ತಮ್ಮ ಕಂದಮ್ಮಗಳಿಗಿಂತ ದೊಡ್ಡ ಆಸ್ತಿ ಇನೊಂದಿಲ್ಲ. ಯಾವ ತಂದೆ, ತಾಯಿಯಾದರು ಅವರ ಮಕ್ಕಳ ಭವಿಷ್ಯ ತಮಗಿಂತ ಉತ್ತಮವಾಗಿರಲಿ ಎಂದೇ ಬಯಸುತ್ತಾರೆ. ತಾವು ಕಂಡ ಕಷ್ಟ, ನೋವು, ಏರಿಳಿತಗಳನ್ನು ಮಕ್ಕಳು ಅನುಭವಿಸಬಾರದೆಂದು ದೇವರಲ್ಲಿ ಸದಾ ಪ್ರಾರ್ಥಿಸುತ್ತಾರೆ. ಅವರ ಉತ್ತಮ ಭವಿಷ್ಯಕ್ಕಾಗಿ ತಮ್ಮ ಕೈಲಾದಷ್ಟು ಶ್ರಮ ಪಡುತ್ತಾರೆ. ಆದರೆ ಇವೆಲ್ಲದರಿಂದ ಕೇವಲ ಮನುಷ್ಯನ ಬಾಹ್ಯ ಜೀವನವನ್ನು ರೂಪಿಸಬಹುದೇ ವಿನಃ ಒಬ್ಬ ವ್ಯಕ್ತಿಯನ್ನು ಅಂತರಂಗದಿಂದ ಶ್ರೀಮಂತನನ್ನಾಗಿ ಮಾಡಲು ಸಾಧ್ಯವಿಲ್ಲ.

ಆಂತರಿಕವಾಗಿ ಬೆಳೆಯಲು, ಉತ್ತಮ ವ್ಯಕ್ತಿತ್ವ ಹೊಂದಲು ಸನ್ಮಾರ್ಗದ ಶಿಕ್ಷಣ ಅತ್ಯಗತ್ಯ. ಇದನ್ನು ಯಾವ ಶಾಲೆ ಕಾಲೇಜುಗಳೂ ಕಲಿಸುವುದಿಲ್ಲ. ಅದಕ್ಕಾಗಿ ಮನೆಯೆ ಮೊದಲ ಪಾಠ ಶಾಲೆ ತಾಯಿಯೆ ಮೊದಲ ಗುರು ಎಂದು ಹೇಳುವುದು. ತಂದೆ, ತಾಯಿ ಮಗುವಿಗೆ ಲೋಕದ ಅರಿವು ಆರಂಭವಾದಾಗಲೇ ನೈತಿಕ ಶಿಕ್ಷಣವನ್ನು, ಮನುಷ್ಯತ್ವದ ಮೌಲ್ಯಗಳನ್ನು, ಆದರ್ಶ ವ್ಯಕ್ತಿಗಳ ಚರಿತ್ರೆಯನ್ನು ಬೋಧಿಸಬೇಕು. ಮಕ್ಕಳು ಬೆಳೆದು ದೊಡ್ಡವರಾಗುವ ಮುನ್ನವೇ ಅವರಲ್ಲಿ ಉತ್ತಮ ಆಲೋಚನೆಗಳನ್ನು ಮೂಡಿಸುವುದು ಅಗತ್ಯ. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗಿತೆ ಎಂಬ ಗಾದೆಯಂತೆ ಸಣ್ಣ ವಯಸ್ಸಿನಲ್ಲಿ ನಿಡುವ ಶಿಕ್ಷಣವನ್ನು ಆಗಲೆ ಕೊಡದಿದ್ದರೆ ಮುಂದೆ ಅದು ಅದನ್ನು ಕಲಿಸಲು ಸಾಧ್ಯವಿಲ್ಲ. ತಂದೆ, ತಾಯಿಗಳು ಕೇವಲ ಮಕ್ಕಳ ಬಾಹ್ಯ ಜೀವನವನ್ನು ಶ್ರೀಮಂತವಾಗಿ ನಿರ್ಮಿಸುವಲ್ಲಿ ಚಿಂತಿಸದೆ ಅವರು ಸಮಾಜಕ್ಕೆ ಆಗುವಂತೆ ಬೆಳೆಸಬೇಕು.

ಈ ಕಾರ್ಯ ಮಾಡಬೇಕೆಂದರೆ ಮೊದಲನೆಯದಾಗಿ ತಾವು ಒಳ್ಳೆಯ ಚಿಂತನೆ, ಕಾಯಕ, ಸಜ್ಜನರ ಸಹವಾಸವನ್ನು ರೂಡಿಸಿಕೊಳ್ಳುವುದು ಅಗತ್ಯ. ನಮ್ಮಲ್ಲಿ ದೋಷವನ್ನು ಇಟ್ಟುಕೊಂಡು ಇನ್ನೊಬ್ಬರಿಗೆ ಬೋಧಿಸವುದು, ಸರಿದಾರಿಗೆ ತರುವುದು ಅಸಾಧ್ಯ. ನಾವು ಉತ್ತಮರಾದಲ್ಲಿ ಮಾತ್ರ ಅವರನ್ನು ಅತ್ಯುತ್ತಮರನ್ನಾಗಿಸಲು ಸಾಧ್ಯ. ಹೀಗಾಗಿ ನಮ್ಮ ಮಕ್ಕಳ ಕುರಿತು ಹಗಲಿರುಳು ಚಿಂತಿಸುವ ನಾವು ಪ್ರಥಮವಾಗಿ ಆದರ್ಶ ತತ್ವಗಳನ್ನು ಪಾಲಿಸಿ ಅನಂತರ ಅವರನ್ನು ಸಮಾಜಕ್ಕೆ ಆಸ್ತಿಯನ್ನಾಗಿ ಮಾಡೋಣ.

-ಪೂಜಾ ಹಂದ್ರಾಳ

ಎಸ್‌ಡಿಎಂ, ಕಾಲೇಜು ಉಜಿರೆ

ಟಾಪ್ ನ್ಯೂಸ್

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-fusion-tour

UV Fusion: ಅಚ್ಚರಿಯ ಆಗರ ಇಕ್ಕೇರಿಯ ಅಘೋರೇಶ್ವರ

14–fusion-hasthashilpa

Hasta Shilpa Heritage Village Museum ಬಲು ಸುಂದರ ಹೆರಿಟೇಜ್‌ ವಿಲೇಜ್‌

10-fusion-college-campus

UV Fusion: ಸ್ವಾರಸ್ಯಗಳ ತಾಣ ಕಾಲೇಜು ಕ್ಯಾಂಪಸ್‌

9-fusion-camparison

UV Fusion: ಹೋಲಿಕೆಯೆಂಬ ವಿಷದ ಮಾಲಿಕೆ

8–fusion-paper

UV Fusion: ಪೇಪರ್‌ ಬಾಯ್‌ಗೊಂದು ಸಲಾಂ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.