UV Fusion: ಆದರ್ಶ ಗುರು


Team Udayavani, Feb 21, 2024, 1:10 PM IST

12-uv-fusion

ನೆನಪುಗಳೆಂದರೆ ಅಮರ ಮತ್ತು ಮಧುರ. ಪ್ರತಿಯೊಬ್ಬರ ಜೀವನದಲ್ಲೂ ಮರೆಯಲಾಗದ ಸಿಹಿ-ಕಹಿ ಘಟನೆಗಳು ನಡೆದೇ ಅದೇ ರೀತಿಯಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಮರೆಯಲಾಗದ ಘಟ್ಟವೆಂದರೆ ಕಾಲೇಜು ಜೀವನ. ಏಕೆಂದರೆ ಕಾಲೇಜು ದಿನಗಳಲ್ಲಿನ ಮೆಲುಕು, ಆಗಿನ ಗಮ್ಮತ್ತು ರಸವತ್ತಾದ ಘಟನಾವಳಿಗಳು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ.

ಕಾಲೇಜು ಎಂದಾಕ್ಷಣ ನಮ್ಮೆಲ್ಲರ ಕಣ್ಣ ಮುಂದೆ ಬರುವವರು ಶಿಕ್ಷಕರು. ಗುರು ಎಂಬ ಪದವನ್ನು ಉಚ್ಚರಿಸುವಾಗ ಕೇವಲ ನಾಲಿಗೆಯಿಂದ ಉಚ್ಚರಿಸುವುದಿಲ್ಲ, ಬದಲಾಗಿ ಹೃದಯದಿಂದ ಉಚ್ಚರಿಸಿರುತ್ತೇವೆ. ತಂದೆ-ತಾಯಿ ಅನಂತರದಲ್ಲಿ ವಿದ್ಯಾರ್ಥಿ ದೆಸೆಯಿಂದ ಗುರುಗಳೇ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುತ್ತಾರೆ. ಅಪ್ಪ-ಅಮ್ಮ ಜೀವನದ ಪಾಠ ಕಲಿಸುತ್ತಾ ಜತೆಯಾದರೆ, ಶಿಕ್ಷಕರು ನಮ್ಮಲ್ಲಿನ ಅಜ್ಞಾನವೆಂಬ ಅಂಧಕಾರವನ್ನು ಕಳೆದು ಜ್ಞಾನದೀವಿಗೆಯನ್ನು ಬೆಳಗಿಸುವವರು ಎಂದರೆ ತಪ್ಪಾಗಲಾರದು. ವಿದ್ಯಾರ್ಥಿಗಳ ಜೀವನದಲ್ಲಿ ಗುರುವಿನ ಪಾತ್ರ ಮಹತ್ವ ಮತ್ತು ಅನನ್ಯವಾದದ್ದು.

ಅದು ಪದವಿ ಓದುತ್ತಿರುವ ಸಮಯ, ನಮ್ಮ ಮಹಾವಿದ್ಯಾಲಯಕ್ಕೆ ಒಬ್ಬರು ಹೊಸದಾಗಿ ಪತ್ರಿಕೋದ್ಯಮ ಉಪನ್ಯಾಸಕರಾಗಿ ಸೇರಿಕೊಂಡರು. ಮೊದಲ ದಿನದಿಂದ ನಾನು ಅವರನ್ನು ಬಹಳ ಗಂಭೀರವಾಗಿ ಗಮನಿಸಿದೆ. ಒಂದೇ ನೋಟದಲ್ಲಿ ಅವರ ಸಾಮರ್ಥ್ಯ ಶಕ್ತಿ ಜ್ಞಾನ ಮತ್ತು ವ್ಯಕ್ತಿತ್ವ ನನಗಿಷ್ಟವಾಯಿತು. ಅವರನ್ನು ಹೇಗಾದರೂ ಆಗಲಿ ಮಾತನಾಡಿಸ ಬೇಕೆಂದು ಪ್ರಯತ್ನಪಟ್ಟೆ.

ಅವರು ಜ್ಞಾನವನ್ನು ನಮ್ಮೊಂದಿಗೆ ಹಂಚಿಕೊಂಡು ನನ್ನ ಆದರ್ಶ ಶಿಕ್ಷಕ ಆಗಬೇಕೆಂಬ ಹಂಬಲವೂ ನನ್ನಲ್ಲಿತ್ತು. ಅವರೊಂದಿಗೆ ಬೆರೆತು ಅವರಿಂದ ಅನೇಕ ವಿಷಯಗಳನ್ನು ಕಲಿಯಬೇಕೆಂಬ ಆಸೆ, ಮನಸ್ಸಿನಲ್ಲಿ ಮೊಳಕೆ ಯೊಡೆಯಿತು. ಏಕೆಂದರೆ ಅವರ ತ್ಯಾಗ,ಪ್ರೇರಣೆ,ಧೈರ್ಯ, ದೂರದೃಷ್ಟಿ,ಸ್ಥಿರತೆ ಮತ್ತು ಹವ್ಯಾಸಗಳು ಹೊಸ ರೀತಿಯ ಅನ್ವೇಷಣೆಗಳು ನನ್ನನ್ನು ಪ್ರೇರೇಪಿಸಿ ಅನುಕರಣೆ ಮಾಡುವಲ್ಲಿ ಸಹಕಾರಿಯಾದವು.

ದಿನ ಕಳೆದಂತೆ ಅಕ್ಷಯ ಸರ್‌ ನಮ್ಮೊಂದಿಗೆ ತಮ್ಮ ಜ್ಞಾನ-ವಿಚಾರಗಳನ್ನು ವ್ಯಕ್ತಪಡಿಸುತ್ತಾ ಆತ್ಮೀಯರಾಗಿ, ಮಾರ್ಗದರ್ಶಕರಾಗಿ, ಸ್ನೇಹಿತರಾಗಿ ನನಗೆ ಪೋ›ತ್ಸಾಹ ನೀಡುತ್ತಿದ್ದರು. ನಮಗೆ ತಿಳಿಯ ಬೇಕಾದದ್ದನ್ನು ಅತ್ಯಂತ ಸರಳವಾಗಿ ಉದಾಹರಣೆಗಳೊಂದಿಗೆ ತಿಳಿಸುತ್ತಿದ್ದರು. ನನ್ನಲ್ಲಿರುವ ಸಾಮರ್ಥ್ಯವನ್ನು ಜೊತೆಗೆ ಪ್ರತಿಭೆಯನ್ನು ಗುರುತಿಸಿ ಪೋ›ತ್ಸಾಹಿಸುತ್ತ ನನಗೆ ಅತ್ಯುತ್ತಮ ಸಲಹೆಗಳನ್ನು ನೀಡುತ್ತ ಪ್ರಯತ್ನವೂ ಯಶಸ್ಸನ್ನು ನೀಡುತ್ತದೆ, ಕಠಿಣ ಪರಿಶ್ರಮ ವಿರಲಿ ಎಂದು ಹೇಳುತ್ತಿದ್ದರು.

ನಿಮ್ಮ ಉತ್ತಮ ಉದಾಹರಣೆಯನ್ನು ಅನುಸರಿಸುವ ಮೂಲಕ ನಾನು ನನ್ನನ್ನು ಕಂಡುಕೊಂಡಲೆಲ್ಲ ನಾನು ಯಾವಾಗಲೂ ಯಶಸ್ವಿಯಾಗುತ್ತೇನೆ ಎಂದು ನನಗೆ ಖಚಿತವಾಗಿ ತಿಳಿದಿದೆ.ಅಲ್ಪ ಅವಧಿಯಲ್ಲಿ ನೀವು ನಮಗೆ ತೋರಿಸಿದ ಪ್ರೀತಿ, ನೀಡಿದ ಪೊ›ತ್ಸಾಹ ಮತ್ತು ಸಹಕಾರಕ್ಕೆ ಧನ್ಯವಾದಗಳು ಸರ್‌.

ನೀವು ನೀಡಿದ ಜ್ಞಾನವು ನನ್ನ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ. ನೀವು ಕಳಿಸಿದ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಮಾದರಿ ವ್ಯಕ್ತಿಯಾಗುತ್ತೇನೆ, ಎಂದು ಭರವಸೆ ನೀಡುತ್ತೇನೆ. ನಿಮ್ಮ ಶ್ರೇಷ್ಠತೆಯ ಹಾದಿಯನ್ನು ನಾನು ಅನುಸರಿಸಿಕೊಂಡು ಹೋಗುತ್ತೇನೆ. ನಿಮ್ಮೊಂದಿಗೆ ಕಳೆದ ಅಮೂಲ್ಯ ಸಮಯ ಎಂದಿಗೂ ಮರೆಯಲು ಸಾಧ್ಯವಿಲ್ಲ.

ನೀವು ನನ್ನ ಗುರುಗಳು ಮಾತ್ರವಲ್ಲ.ನಾನು ಅನುಸರಿಸ ಬೇಕಾದ ನಿಜವಾದ ನಾಯಕ.

ಸುರಕ್ಷಿತಾ ಮಾಳಿ

ಹುಬ್ಬಳ್ಳಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.