ತಂದೆ-ತಾಯಿ ದೇವರು ಕೊಟ್ಟ ವರ


Team Udayavani, Mar 16, 2021, 4:10 PM IST

parents

ಅಮ್ಮ ಮಗುವನ್ನು ಒಂಬತ್ತು ತಿಂಗಳು ತನ್ನ ಗರ್ಭದಲ್ಲಿರಿಸಿ,ತನ್ನ ಕಂದಮ್ಮನಿಗೆ ಏನೂ ತೊಂದರೆಯಾಗದಂತೆ ನೋಡಿಕೊಳ್ಳುವಳು.

ಅದೇ ಗರ್ಭದಲ್ಲಿರುವ ಮಗುವಿಗೆ ಉಸಿರಾಗಿರುವ ಅಪ್ಪ ನಿಜಕ್ಕೂ ಗ್ರೇಟ್‌! ಅಮ್ಮ ಕೇವಲ ತನ್ನ ಗರ್ಭದಲ್ಲಿರುವ ಮಗುವಿಗಾಗಿ ಕಷ್ಟ-ನೋವುಗಳನ್ನು ಸಹಿಸಿಕೊಂಡರೆ, ಅಪ್ಪ ತನ್ನ ಹೆಂಡತಿಯನ್ನು,ಗರ್ಭದಲ್ಲಿರುವ ಮಗುವಿನ ಕ್ಷೇಮವನ್ನೂ ಎಚ್ಚರದಿಂದ ನೋಡಿಕೊಳ್ಳುವನು ಅನ್ನೋದು ಸತ್ಯ. ಅಪ್ಪ ತನ್ನ ಮಗುವಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿರುತ್ತಾನೆ. ತನ್ನ ಆಸೆ-ಕನಸುಗಳನ್ನೆಲ್ಲ ಬದಿಗೊತ್ತಿ ತನ್ನ ಆಸೆಗಳನ್ನು ಮಗುವಿಗೆ ನೀಡುತ್ತಾನೆ.

ಅಮ್ಮ ತನ್ನ ಮಗುವನ್ನು ಕಂಕುಳಲ್ಲಿ ಹೊತ್ತು ಊರನ್ನು ತೋರಿಸುವಳು. ಆದರೆ ಅಪ್ಪ ತನ್ನ ಹೆಗಲ ಮೇಲೆ ಹೊತ್ತುಕೊಂಡು ಇಡೀ ಊರನ್ನು ತೋರಿಸುವನು.ಇವರಿಬ್ಬರ ನಡುವೆ ವ್ಯತ್ಯಾಸವೇನೆಂದರೆ ಅಮ್ಮ ತೋರಿಸೋದು ಕೇವಲ ಊರಿನ ಅಂಗಡಿಗಳು, ಜನರನ್ನು. ಆದರೆ ಅಪ್ಪ ತಾನು ಸೇವಕನಂತೆ ನೀನು ರಾಜನಂತೆ ಯಾವಾಗಲೂ ಊರನ್ನು ಅಂಬಾರಿಯಲ್ಲೇ ನೋಡಬೇಕು ಅನ್ನೋ ಆಸೆ ಅಪ್ಪನದ್ದು! ಇಷ್ಟೊಂದು ಅಪ್ಪನ ಬಗ್ಗೆ ಯಾಕಾಗಿ ಹೇಳುತ್ತಿದ್ದೇನೆಂದರೆ, ಇತ್ತೀಚಿನ ದಿನಗಳಲ್ಲಿ ಅಪ್ಪ-ಮಕ್ಕಳ ಪ್ರೀತಿ ದೂರವಾಗುತ್ತಿರುವುದು. ಅಪ್ಪ ತನ್ನ ಮಗುವನ್ನು ಹೆಗಲ ಮೇಲೆ ಹೊತ್ತು ಆಡಿಸದಿದ್ದರೂ ತನ್ನ ಮಗುವಿನ ಬಗ್ಗೆ ಕಾಳಜಿ ವಹಿಸುತ್ತಿರುವುದು ಕಡಿಮೆಯಾಗುತ್ತಿದೆ.

ತಂದೆ-ಮಗನ ಸಂಬಂಧದಲ್ಲಿ ಬಿರುಕು ಕಾಣಿಸಿಕೊಳ್ಳಲು ಬಾಲ್ಯದಲ್ಲಿ ಮಗನನ್ನು ತಂದೆ ಹೇಗೆ ರೂಪಿಸಿದ್ದ್ದದಾನೆ ಎನ್ನುವುದು ಮುಖ್ಯ ಕಾರಣವಾಗುತ್ತದೆ. ವಯಸ್ಸಿಗೆ ಬಂದ ಮಗ ಎದುರಾಡುತ್ತಾನೆಂದರೆ ಅವನಿಗೆ ಬಾಲ್ಯದಲ್ಲಿ ಸರಿಯಾದ ಮಾರ್ಗದರ್ಶನ ದೊರೆತಿಲ್ಲ ಎಂದರ್ಥ. ಪುತ್ರನ ಬೆಳವಣಿಗೆಯ ಪ್ರತಿಯೊಂದು ಹಂತದಲ್ಲಿ, ಅವನಲ್ಲಿ ಪ್ರೀತಿ-ವಿಶ್ವಾಸ, ಹಿರಿಯರ ಬಗ್ಗೆ ಗೌರವ ಮುಂತಾದ ಗುಣಗಳನ್ನು ಬೆಳೆಸುವ ಜವಾಬ್ದಾರಿ ತಂದೆಯದ್ದು.

ಅನೇಕ ತಂದೆಯಂದಿರು ತಮ್ಮ ಕೆಲಸದ ಒತ್ತಡಗಳಿಂದಾಗಿ ಮಗನೊಂದಿಗೆ ಸಂವಹನವನ್ನು ಬೆಳೆಸಿಕೊಳ್ಳುವುದಿಲ್ಲ. ಆಗ ತಂದೆಯಿಂದ ಮಗ ಭಾವನಾತ್ಮಕವಾಗಿ ದೂರಾಗುತ್ತಾನೆ. ಹೀಗಾಗದಂತೆ ನೋಡಿಕೊಳ್ಳಲು ತಂದೆಯಾದವನು ಮುಂಚಿನಿಂದಲೇ ಪ್ರಯತ್ನಿಸಬೇಕು. ತನ್ನ ಕೆಲಸ-ಕಾರ್ಯಗಳ ಮಧ್ಯೆಯೂ ಮಗನಿಗಾಗಿ ಕೆಲವು ನಿಮಿಷಗಳನ್ನು ಮೀಸಲಿಡಬೇಕು. ಇಂತಹ ಸಂವಹನದಿಂದ ಪರಸ್ಪರ ತಿಳಿವಳಿಕೆ ಹೆಚ್ಚುತ್ತದೆ.

ಕೆಲವು ಶ್ರೀಮಂತ ತಂದೆಯಂದಿರು ಮಗನ ಮೇಲಿನ ಅತಿಯಾದ ಪ್ರೀತಿಯಿಂದ ರಕ್ಷಿತ ವಾತಾವರಣದಲ್ಲಿ ಮಗನನ್ನು ಬೆಳೆಸುತ್ತಾರೆ. ಆದರೆ ಆ ಮಗುವಿಗೆ ಮುಂದೆ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ತುಂಬಾನೇ ಕಷ್ಟ ಅವರನ್ನ ಮುದ್ದು ಮಾಡಿ ಸಾಕಿದರೆ ಸಾಲದು ಒಳ್ಳೆಯ ಬುದ್ದಿ, ನಡೆನುಡಿ, ಒಳ್ಳೆಯ ಗುಣಗಳನ್ನು ಕಲಿಸಬೇಕು.


-ಸದಾಶಿವ ಬಿ. ಎನ್‌., ಎಂ.ಜಿ.ಎಂ. ಕಾಲೇಜು ಉಡುಪಿ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.