UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ


Team Udayavani, Sep 26, 2023, 8:12 AM IST

2-fusion-dog

ನಂಬಿಕೆ ಸಂಬಂಧಗಳ ಬುನಾದಿಯಾಗಿರಬಹುದು. ಆದರೆ ಎಲ್ಲರೂ ನಂಬಿಕೆಗೆ ಅರ್ಹರಾಗುವುದಿಲ್ಲ. ಪ್ರೀತಿ ಭಾವನೆಯ ಅನುಬಂಧವೇ ಆಗಿರಬಹುದು ಆದರೆ ಎಲ್ಲರಿಗೂ ನೈಜ ಪ್ರೀತಿ ದೊರೆಯುವುದಿಲ್ಲ ಎಂಬ ಮಾತಿನಂತೆ ಈಗಿನ ಕಾಲದಲ್ಲಿ ನಂಬಿಕೆ ಎಂಬ ಪದಕ್ಕೆ ಬೆಲೆಯೇ ಇಲ್ಲದಂತಾಗಿದೆ. ಹಿಂದಿನ ಕಾಲದಲ್ಲಿ ಜನರು ನಂಬಿಕೆಯ ಮೇಲೆ ಜೀವನ ನಡೆಸುತ್ತಿದ್ದರು. ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿ ಕಷ್ಟ ಎಂದು ಬಂದಾಗ ಸಹಾಯ ಮಾಡುತ್ತಿದ್ದರು. ಏಕೆಂದರೆ ಅವನಿಗೆ ನಂಬಿಕೆ ತಾನು ಕಷ್ಟದಲ್ಲಿರುವಾಗ ಆತ ತನಗೆ ಸಹಾಯ ಮಾಡಲು ಬರುತ್ತಾನೆ ಎಂದು. ಆದರೆ ಈಗ ಹಾಗಿಲ್ಲ. ಎಲ್ಲವೂ ಹಣದ ಮೇಲೆ ನಿಂತಿದೆ. ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ ಎಂಬಂತೆ ಜನರು ತಮಗೆ ಯಾರು ಜಾಸ್ತಿ ಹಣವು ನೀಡುತ್ತಾರೋ ಅವರ ಬಳಿ ಹೋಗುತ್ತಾರೆ.

ಜನರಿಗೆ ನಂಬಿಕೆ ಎಂಬ ಪದವೇ ಮರೆತು ಹೋದಂತೆ ಆಗಿದೆ. ಗೆಳೆತನ, ಸಂಬಂಧ ಪ್ರತಿಯೊಂದು ನಂಬಿಕೆಯ ಮೇಲೆ ನಿಂತಿರುತ್ತದೆ. ಈಗಿನ ಕಾಲದಲ್ಲಿ ಪ್ರತಿಯೊಂದು ಸಂಬಂಧವು ಹಾಳಾಗಲು ಮುಖ್ಯ ಕಾರಣ ಒಬ್ಬರ ಮೇಲೆ ಒಬ್ಬರಿಗೆ ನಂಬಿಕೆ ಇಲ್ಲದಿರುವುದು. ಯಾರ ಜೀವನದಲ್ಲೂ ಇವತ್ತು ಇರುವ ವ್ಯಕ್ತಿ ನಾಳೆ ಇರುತ್ತಾನೆ ಎಂಬ ನಂಬಿಕೆ ಇಲ್ಲ. ನಾವು ಮಾತ್ರ ಇನ್ನೊಬ್ಬರ ಮೇಲೆ ಅಪಾರವಾದ ನಂಬಿಕೆ ಇಟ್ಟರೆ  ಸಾಲದು, ಅವರಿಗೂ ನಮ್ಮ ಮೇಲೆ ನಂಬಿಕೆ ಇರಬೇಕು.

ನಂಬಿಕೆ ಇಲ್ಲದ ಜೀವನ ಬದುಕಿದ್ದು ಸತ್ತ ಹಾಗೆ. ಬದುಕುವ ಮೂರು ದಿನಕ್ಕೆ ಯಾಕೆ ಬೇಕು ಈ ನಂಬಿಕೆ ದ್ರೋಹ. ಎಲ್ಲರನ್ನೂ ನಂಬಬೇಕು ಎಂದಿಲ್ಲ ಆದರೆ ನಮ್ಮವರ ಮೇಲೆ ನಂಬಿಕೆ ಇಡಿ. ಪ್ರಾಣಿಗಳಿಗೆ ಮನುಷ್ಯರ ಮೇಲೆ ಇರುವ ನಂಬಿಕೆಗೆ ಹೋಲಿಸಿದರೆ ಮನುಷ್ಯನಿಗೆ ಮನುಷ್ಯನ ಮೇಲೆ ಕಿಂಚಿತ್ತು ಸಹ ನಂಬಿಕೆ ಇಲ್ಲ. ನಂಬಿಕೆ ಇಲ್ಲದ ಜನರ ನಡುವೆ ಬದುಕುವುದಕ್ಕಿಂತ, ಪ್ರಾಣಿಗಳನ್ನು ಸಾಕಿ ಅದರ ನಡುವೆ ಬದುಕುವುದೇ ಉತ್ತಮ…

-ಮೇದಿನಿ ಎಸ್‌. ಭಟ್‌

ಎಂಜಿಎಂ ಕಾಲೇಜು, ಉಡುಪಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.