UV Fusion: ಬದಲಾಗುತ್ತಿರುವ ನಾಡಿನೊಂದಿಗೆ ಸಂಸ್ಕೃತಿಯ ಸೊಗಡು ಬದಲಾಗುತ್ತಿದೆ


Team Udayavani, Nov 15, 2023, 10:00 AM IST

8-uv-fusion

ಮನೆಯ ಸಂಸ್ಕೃತಿಯಲ್ಲಿ ಮಕ್ಕಳ ಸಂಸ್ಕಾರ ಅಡಗಿದೆ ಎನ್ನುತ್ತಾರೆ. ಆದರೆ ಅದು ಇಂದು ಬದಲಾಗತೊಡಗಿದೆ. ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿಯು ಹಲವಾರು ವರ್ಷಗಳ ಹಿಂದೆ ಹುಟ್ಟಿಕೊಂಡಿದ್ದು ಮತ್ತು ಎಲ್ಲ ದೇಶಗಳು ಹಿಂದೆ ತಿರುಗಿ ನೋಡುವಂತೆ ಸಂಸ್ಕೃತಿಯು ಒಂದು ಕಾಲದಲ್ಲಿ ಬೆಳೆದು ನಿಂತಿತ್ತು. ಇದಕ್ಕೆ ನಮ್ಮ ದೇಶದ ಪೂರ್ವಜರೇ ಬುನಾದಿ ಎಂದು ಹೇಳಬಹುದು. ಹಾಗಾಗಿ ನಮ್ಮ ನಾಡಿನಲ್ಲಿ ಸಂಸ್ಕೃತಿಯ ಶಿಖರವೇ ರೂಪುಗೊಂಡಿತ್ತು. ಬಹುಶಃ ಈ ಕಾರಣದಿಂದಲೇ ಸಂಸ್ಕೃತಿಯು ಅಲ್ಲಿಂದ ಇಲ್ಲಿಯವರೆಗೆ ಬೆಳೆದುಕೊಂಡು ಬಂದಿರಬೇಕು. ಆದರೆ ಇಂದಿನ ಸನ್ನಿವೇಶದಲ್ಲಿ ಅದು ನಮಗೆ ತಿಳಿಯದೆ ಕಣ್ಣೆದುರಿಗೆ ಮಾಯವಾಗುತ್ತಿದೆ.

ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಬೇರೆ ಆಚಾರ- ವಿಚಾರ ಪದ್ಧತಿಗಳದ್ದವು. ಆದರೆ ಸಂಸ್ಕೃತಿಯ ಮೇಲಿದ್ದ ಗೌರವ ಒಂದೇ ಆಗಿತ್ತು. ಹಿಂದೆ ಪ್ರತಿಯೊಂದು ವಿಷಯದಲ್ಲೂ ನಮ್ಮ ಸಂಸ್ಕೃತಿಯು ಪ್ರಜ್ವಲಿಸುತ್ತಿತ್ತು. ಇಂದು ಕೇವಲ ನಾಡು ಬೆಳೆಯುತ್ತಿದೆ ಸಂಸ್ಕೃತಿಯು ಕ್ಷೀಣಿಸುತ್ತಿದೆ.

ಹಿಂದೆ ಜನರಿಗೆ ಶಿಕ್ಷಣದ ಜ್ಞಾನ ಇಲ್ಲದಿದ್ದರೂ ಸಂಸ್ಕೃತಿಯ ಸಾಮಾನ್ಯ ಜ್ಞಾನವನ್ನು ಇಂದಿಗಿಂತ ಚೆನ್ನಾಗಿ ಅರಿತಿದ್ದರು. ಹಾಗಾಗಿ ನಾಡು, ಜನರು ಬೆಳೆಯುತ್ತಿದ್ದಂತೆ ಸಂಸ್ಕೃತಿಯು ಬೆಳೆದುಕೊಂಡು ಬರುತ್ತಿತ್ತು. ಅಂದು ಸಂಸ್ಕೃತಿಗೆ ಪೂರ್ವಜರು ಹೆಚ್ಚು ಒತ್ತು ನೀಡುತ್ತಿದ್ದರು. ಇಂದು ಸಂಸ್ಕೃತಿಗೆ ಪ್ರಾಮುಖ್ಯತೆಯನ್ನು ನೀಡುವ ಬದಲು ವ್ಯವಹಾರಕ್ಕೆ ಒತ್ತು ನೀಡುತ್ತಿದ್ದಾರೆ. ಹಾಗಾಗಿ ಸಂಸ್ಕೃತಿಯು ಮಾಸಿ ಹೋಗುತ್ತಿದೆ.

ಭಕ್ತಿ ಪೂರ್ವಕವಾಗಿದ್ದ ಸಂಸ್ಕೃತಿ ಇಂದು ಶೋಕಿಯಾಗಿ ಬದಲಾಗುತ್ತಿದೆ. ಬದಲಾಗುತ್ತಿರುವ ನಾಡಿನೊಂದಿಗೆ ಸಂಸ್ಕೃತಿ ಎಂಬ ವಿಷಯವನ್ನೇ ಮರೆಯುತ್ತಿದ್ದೇವೆ. ಪ್ರತಿಯೊಂದು ಹಬ್ಬ, ಆಚರಣೆಗೂ ಅದರದ್ದೇ ಆದ ರೀತಿ – ರಿವಾಜು, ಆಚರಣ ಕ್ರಮಗಳಿವೆ. ಆದರೆ ಇಂದು ಅವುಗಳು ನಿಧಾನಕ್ಕೆ ಬದಲಾಗುತ್ತ ಕೇವಲ ಆಡಂಭರವಷ್ಟೇ ಹೆಚ್ಚುತ್ತಿದೆ.

ಒಂದೊಂದೇ ಆಚರಣ ಕ್ರಮಗಳನ್ನು ಮರೆಯುತ್ತಿದ್ದೇವೆ. ಪಾಶ್ಚಾತ್ಯ ಆಚರಣೆಗಳತ್ತ ಮುಖ ಮಾಡುವ ನಾವು ನಮ್ಮ ಸಂಸ್ಕೃತಿಯ ವಿಶೇಷತೆ, ಪ್ರತಿಯೊಂದು ಕ್ರಮ, ಆಚರಣೆಗಳ ಬಗ್ಗೆ ಗಮನಹರಿಸಿದರೆ ಭಾರತದ ಶ್ರೀಮಂತ ಸಂಸ್ಕೃತಿಯ ಬಗ್ಗೆ ತಿಳಿಯಬಹುದು. ಅದನ್ನು ತಿಳಿದು ನಾವು ನಮ್ಮ ಮುಂದಿನ ಪೀಳಿಗೆಗೂ ತಿಳಿಯುವಂತೆ ಮಾಡಬಹುದು. „ ವೆನಿತ್‌ ಮುಕ್ಕೂರು ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.