ಪರಿಸರ ರಕ್ಷಣೆ ನಮ್ಮ ಹೊಣೆ


Team Udayavani, Jun 5, 2020, 3:15 PM IST

ಪರಿಸರ ರಕ್ಷಣೆ ನಮ್ಮ ಹೊಣೆ

ಸಾಂದರ್ಭಿಕ ಚಿತ್ರ

ಪ್ರತೀ ವರ್ಷವೂ ಜೂ. 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸುತ್ತೇವೆ. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ ಅದರ ಮಹತ್ವ ಅರಿಯುವ ಮತ್ತು ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದ ಮಹತ್ವವಾದ ದಿನ ಇದು. ಮಾನವ ಪರಿಸರದ ಶಿಶು. ಪರಿಸರವಿಲ್ಲದೆ ಮಾನವನ ಜೀವನಕ್ಕೆ ಯಾವುದೇ ಬೆಲೆಯಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿಕೊಳ್ಳುವ ಆವಶ್ಯಕತೆಯಿದೆ.

ಆದರೆ ಪ್ರಸ್ತುತ ಜಗತ್ತಿನಲ್ಲಿ ಮಾನವನು ಅಭಿವೃದ್ಧಿ ಎಂಬ ಹೆಸರಿನಲ್ಲಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಇದರಿಂದ ಪ್ರಾಣಿಗಳ ಜೀವ ರಕ್ಷಣೆಗೆ ಹಾನಿಯುಂಟಾಗುತ್ತಿದೆ. ಜಲಮಾಲಿನ್ಯ, ವಾಯುಮಾಲಿನ್ಯ, ಮಣ್ಣಿನ ಮಾಲಿನ್ಯ, ಅರಣ್ಯನಾಶ ಹೀಗೆ ಹತ್ತು ಹಲವು ಸಮಸ್ಯೆಗಳು ಇಂದು ಪರಿಸರದಲ್ಲಿ ಉಂಟಾಗಿದೆ. ಇದಕ್ಕೆಲ್ಲ ಮೂಲ ಕಾರಣ ಅಧುನೀಕತೆ, ನಗರಗಳ ಬೆಳವಣಿಗೆ, ಹೆಚ್ಚುತ್ತಿರುವ ಕೈಗಾರಿಕೆಗಳು, ವಿಜ್ಞಾನ -ತಂತ್ರಜ್ಞಾನದ ಅಭಿವೃದ್ಧಿ ಎಂಬ ಹಲವು ಹೆಸರಿನಲ್ಲಿ ಮಾನವನು ಮಾಡುವ ಪರಿಸರ ನಾಶ. ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದೂ ಆಗಿದ್ದು ಈ ಕರ್ತವ್ಯವನ್ನು ನಮಗೆಲ್ಲರಿಗೂ ನೆನಪಿಸುವ ದಿನವಾಗಿದೆ.

-ಸ್ವಾತಿ ಶಿರ್ಲಾಲು
ಎಂಪಿಎಂ ಕಾಲೇಜು, ಕಾರ್ಕಳ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.