ಪರಿಸರ ಸಂರಕ್ಷಣೆ; ಮುಂಜಾಗ್ರತೆ ಕ್ರಮ ಅಗತ್ಯ


Team Udayavani, Jun 5, 2020, 11:31 AM IST

ಪರಿಸರ ಸಂರಕ್ಷಣೆ; ಮುಂಜಾಗ್ರತೆ ಕ್ರಮ ಅಗತ್ಯ

ಋಣವ ತೀರಿಸಬೇಕು ಋಣವ ತೀರಿಸಬೇಕು|
ಋಣವ ತೀರಿಸುತ ಜಗದಾದಿ ತತ್ತ್ವವನು
ಜನದಿ ಕಾಣುತ್ತಿದರೊಳ್‌ ಒಂದಗೂಡಲು ಬೇಕು|
ಮನೆಯೊಳಗೆ ಮಠ ನಿನಗೆ -ಮಂಕುತಿಮ್ಮ

ಇತ್ತೀಚಿನ ದಿನಗಳಲ್ಲಿ ಮಾನವನು ಪ್ರಕೃತಿ ಮತ್ತು ಪರಿಸರ ಸಂಬಂಧಗಳ ಎಲ್ಲ ತಂತುಗಳು ಕಳಚಿಕೊಂಡಿವೆ. ಇದರ ಪರಿಣಾಮವಾಗಿ ನಿಸರ್ಗದ ರೂಪ, ಸತ್ವ, ತತ್ತ್ವಗಳು ಸಮಗ್ರವಾಗಿ ಉತ್ಕಟ ಸ್ಥಿತಿಯನ್ನು ತಲುಪಿ ವಿರೂಪಗೊಳ್ಳುತ್ತಿವೆ. ಸೂಕ್ಷ್ಮವಾಗಿ ಅವಲೋಕಿಸಿದರೆ ಮಾನವನ ಇಂದಿನ ತತ್ತ್ವ ಪ್ರಣಾಳಿಕೆಗಳು, ವ್ಯವಸ್ಥಾಪನ ರೀತಿ-ನೀತಿಗಳು ಸಂಘ-ಸಂಸ್ಥೆಗಳು, ಸಾಧನೋದ್ದೇಶಗಳು ಮತ್ತು ಪ್ರಬಲ, ಪ್ರಚೋದನೆಗಳು ಆದ್ಯಂತವಾಗಿ ಪುನರ್‌ ವಿಮರ್ಶೆಗೊಳ್ಳುವುದು ತತ್‌ಕ್ಷಣದ ಕರ್ತವ್ಯವೆನಿಸುತ್ತದೆ. ಪ್ರಕೃತಿಯ ಗರ್ಭದಲ್ಲಿ ಬೆಳೆಯುತ್ತಿರುವ ಮಾನವನು ತನ್ನ ಕರುಳ ಬಳ್ಳಿಯನ್ನೇ ಕಡಿದುಕೊಳ್ಳಲು ಯತ್ನಿಸುತ್ತಿರುವಂತಿದೆ. ಈ ರೀತಿಯಾಗಿ ಪ್ರಕೃತಿಯಿಂದ ದೂರವಾಗುತ್ತಿರುವುದು ಪ್ರಕೃತಿಗಿಂತಲು ಮಿಗಿಲಾಗಿ ಮಾನವನಿಗೇ ಮಾರಕ ಎಂಬ ಸತ್ಯವನ್ನು ಮರೆತು ಬಿಟ್ಟಿದ್ದಾನೆ.

ಪರಿಸರ ಇಂದು ತನ್ನ ಮೂಲ ಸ್ವಾಭಾವಿಕ ನೈಜ ಸ್ಥಿತಿಯನ್ನು ಉಳಿಸಿಕೊಂಡಿಲ್ಲ, ಅಧುನಿಕತೆಯಿಂದಾಗಿ ಕೆಡುತ್ತಿದೆ. ಅಭಿವೃದ್ಧಿ ರಾಷ್ಟ್ರಗಳ ಸಂಸ್ಕೃತಿಯನ್ನು ನಾವು ವಿವೇಚನೆ ಇಲ್ಲದೆ ಆಮದು ಮಾಡಿಕೊಳ್ಳುತ್ತಿರುವುದರಿಂದಲೇ ಇಂದು ಪರಿಸರದ ಅಧೋಗತಿಗೆ ಕಾರಣವಾಗಿದೆ. ಇದರ ಪರಿಣಾಮವನ್ನು ನಾವೇ ಅನುಭವಿಸಬೇಕಾಗುತ್ತದೆ. ಕಾಡುಗಳು ನಾಶದಿಂದಾಗಿ ಮಳೆ ಕಡಿಮೆಯಾಗಿ ಕುಡಿಯಲು ನೀರು ಇಲ್ಲದಂತಾಗುತ್ತದೆ. ಹಾಗೆಯೇ ಶುದ್ಧ ಗಾಳಿಯೂ ಇಲ್ಲದಂತಾಗುತ್ತದೆ. ನೈರ್ಮಲ್ಯವನ್ನು ಹಾಳುಗೆಡವಿದರೆ ಕೊನೆಗೆ ಸಾಂಕ್ರಾಮಿಕ ರೋಗಗಳಿಗೆ ಬಲಿಯಾಗಬೇಕಾಗುತ್ತದೆ.

ಪ್ರತಿಯೊಬ್ಬರು ಆವಶ್ಯಕತೆಗೆ ಬೇಕಾದಷ್ಟನ್ನು ಪ್ರಕೃತಿ ಕರುಣಿಸಿದೆ; ಆದರೆ ಲೋಭವನ್ನು ಪೂರೈಸಲು ಪ್ರಕೃತಿಗೆ ಸಾಧ್ಯವಿಲ್ಲ. ಎಂದು ಗಾಂಧೀಜಿಯವರು ಹೇಳುತ್ತಾರೆ. ಈ ಪ್ರಕೃತಿ ತನ್ನ ಸರ್ವಸ್ವವನ್ನು ಮಾನವನಿಗೆ ಒಪ್ಪಿಸಿದೆ. ಆದರೆ ಮಾನವ ಅದನ್ನು ಬಳಸಿಕೊಂಡು ಹೋಗುವುದರಲ್ಲಿ ಏಲ್ಲೋ ಎಡುವುತ್ತಿದ್ದಾನೆ. ಈ ನಿಟ್ಟಿನಲ್ಲಿ ಸರ ಕಾರದ ಜತೆಗೆ ಸಾರ್ವಜನಿಕರು ಕೈ ಜೋಡಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕಿದೆ. ಹೀಗಿ ಪ್ರತಿಯೊಬ್ಬರು ವೈಯಕ್ತಿಕ ಜವಾಬ್ದಾರಿಗಳನ್ನು ಕೂಡ ನಿರ್ವಹಿಸಬೇಕಿದೆ. ಅರಣ್ಯ ಸಂರಕ್ಷಣೆ, ಸೌರ ಶಕ್ತಿ ಬಳಕೆ, ಮಳೆ ನೀರು ಕೊಯ್ಲು ಅಳವಡಿಕೆ, ಹಸುರು ಮನೆ ನಿರ್ಮಾಣದಂತೆ ಫ‌ಲದ್ರಾಯಕ ಯೋಜನೆಗಳನ್ನು ವೈಯಕ್ತಿಕವಾಗಿ ಜಾರಿಗೊಳಿಸಬೇಕಿದೆ.

ಪರಿಸರ ಸಂರಕ್ಷಣೆ
ಮಾನವನಿಗೊ ಪ್ರಕೃತಿಗೂ ನಡುವೆ ಇರುವ ಅನೂಹ್ಯ ಸಂಬಂಧ ವನ್ನು ನಾವು ಹಾಗೆ ಉಳಿಸಿಕೊಳ್ಳಬೇ ಕಿದೆ. ನಾವು ಮಾಡಬೇಕಾಗಿರುವ ಕೆಲಸಗಳಿಷ್ಟೇ ನಮ್ಮ ನಮ್ಮ ಕೈಯಲ್ಲಿ ಆಗುವ ಚಿಕ್ಕ ಪುಟ್ಟ ಕೆಲಸವನ್ನು ಮಾಡಿಕೊಂಡು ಹೋಗುವುದು. ತ್ಯಾಜವಸ್ತುಗಳ ನಿರ್ವಹಣೆ,ಪ್ಲಾಸ್ಟಿಕ್‌ ನಿರ್ವಹಣೆ, ಗಾಳಿ, ನೀರು, ಬೆಳಕುಗಳನ್ನು ಶುದ್ದವಾಗಿಟ್ಟುಕೊಳ್ಳಬೇಕು. ಪ್ರಕೃತಿ ಮಾತೆಯ ಮಡಿಲಲ್ಲಿ ಅದರ ನೈಜ ಸ್ಥಿತಿಗೆ ಅದು ಪುನಃ ಮರುಕಳಿಸುವಂತೆ ಮಾಡುವುದು. ನಮ್ಮ ಪರಿಸರವನ್ನು ಕಾಪಾಡಿಕೊಳ್ಳುವುದು. ಇದಕ್ಕಾಗಿ ಮುಂಜಾಗ್ರತೆ ವಹಿಸಬೇಕಿದೆ.

ಮಧುರಾ ಎಲ್‌. ಭಟ್‌,
ಎಸ್. ಡಿ. ಎಂ ಕಾಲೇಜು, ಉಜಿರೆ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.