NEW YEAR: ಹೊಸ ವರ್ಷ ಬಾಗಿಲಲ್ಲಿ ನಂಬಿಕೆ, ಜೀವನೋತ್ಸಾಹ


Team Udayavani, Jan 6, 2024, 2:54 PM IST

10-uv-fusion

ಪ್ರತಿಯೊಬ್ಬ ಜೀವನದಲ್ಲಿ ಪ್ರತಿದಿನ ತುಂಬಾ ವೈಶಿಷ್ಟ್ಯ ರೂಪದಲ್ಲಿ ಕೂಡಿರುತ್ತದೆ. ಅದು ಖುಷಿ ದುಃಖ ನೋವು ನಲಿವು ಪ್ರತಿ ನವರಸಗಳನ್ನು ತುಂಬಿರುತ್ತದೆ. ಮನುಷ್ಯ ಸಮಯಕ್ಕೆ ಸರಿಯಾಗಿ ಅವನ ಆಲೋಚನೆಗಳನ್ನು ಸರಿಪಡಿಸಿಕೊಂಡು ಮುಂದುವರಿಯಬೇಕು.

ಯಾಕೆಂದರೆ ಓದುತ್ತಿರುವ ಭೂಮಿ, ಯಾರಿಗೂ ನಿಲ್ಲುವುದಿಲ್ಲ ಅದು ಯಾವುದೇ ಸಮಸ್ಯೆಯಾಗಿರಲಿ ನೋವುಗಳನ್ನು ಬಿಟ್ಟು ಮುನ್ನಡೆಯಬೇಕು. ಕಳೆದ ಒಂದು ವರ್ಷ ನಿಮಗೆ ತುಂಬಾ ನೋವು ಅಥವಾ ಖುಷಿ ಆಗಿರಬಹುದು ಅಥವಾ ನಿಮ್ಮ ನೆಚ್ಚಿನವರನ್ನು ಕಳೆದುಕೊಂಡಿರಬಹುದು.

ನಿಮ್ಮ ಜೀವನದಲ್ಲಿ ತುಂಬಾ ಕಷ್ಟಗಳನ್ನು ಎದುರಿಸಿ ಬಂದಿರಬಹುದು. ಇಲ್ಲವಾದಲ್ಲಿ 365 ದಿನ ಸಾವಿರ ಕಥೆಗಳನ್ನು ನೋಡುತ್ತಾ ಬಂದಿರಬಹುದು.

ಹೀಗೆ ಸೂರ್ಯ ಮುಳುಗಿ ಮತ್ತೂಂದು ಬಾರಿ ಉದಯಿಸಿ ಬರುತ್ತಾನೋ ಅದೇ ರೀತಿಯಲ್ಲಿ ನಾವು ಕೂಡ ಹೊಸ ಒಂದು ಉತ್ಸಾಹದಿಂದ ನಮ್ಮ ಜೀವನವನ್ನು ನಡೆಸಬೇಕು. ದೇವರು ಪ್ರತಿಯೊಬ್ಬರಿಗೂ ಒಳ್ಳೆಯದನ್ನೇ ಬಯಸುತ್ತಾನೆ. ಆ ಒಂದು ಸಮಯಕ್ಕೆ ನಾವು ಕಾಯಬೇಕು ಜೀವನದಲ್ಲಿ ಆಗಿರುವ ಪ್ರತಿಯೊಂದು ಕಹಿ ಘಟನೆ ಒಂದು ಹೊಸ ರೂಪದಲ್ಲಿ ಬೆಳಕು ನೀಡುತ್ತದೆ. ಆದಷ್ಟು ನೋವನ್ನು ಮರೆಯೋದು ಕಲಿಯೋಣ.

ನಾವು ನೋಡುವ ಜಗತ್ತು ನಮ್ಮ ದೃಷ್ಟಿಕೋನದಲ್ಲಿ ಇರುತ್ತದೆ. ಒಳ್ಳೆಯ ರೀತಿಯಲ್ಲಿ ನೋಡಿದರೆ ಎಲ್ಲ ತುಂಬಾ ಸುಂದರವಾಗಿ ಕಾಣುತ್ತದೆ. ನಾವು ಕೆಟ್ಟ ದೃಷ್ಟಿಯಲ್ಲಿ ನೋಡಿದರೆ ಎಲ್ಲ ತಪ್ಪು ಎಂದು ಕಾಣಿಸುತ್ತದೆ. ನಾವು ಒಳ್ಳೆಯದನ್ನು ಬಯಸಿದರೆ ಎಲ್ಲ ಒಳ್ಳೆಯದೇ ಆಗುತ್ತದೆ ಎನ್ನುವುದಕ್ಕೆ ತುಂಬಾ ಉದಾರಣೆಗಳು ನಿಮ್ಮ ಬಳಿಯೇ ಇರುತ್ತದೆ.

ಆದ್ದರಿಂದ ಒಂದು ಒಳ್ಳೆಯ ಮನಸ್ಸಿನಿಂದ ಹೊಸ ವರ್ಷವನ್ನು ಸ್ವಾಗತಿಸಿ, ಕಳೆದ ವರ್ಷದ ಒಳ್ಳೆಯ ವಿಷಯಗಳನ್ನು ನಿಮ್ಮ ಜೊತೆಗೆ ತೆಗೆದುಕೊಂಡು ಹೋಗಿ, ಬೇಡದೆ ಇರುವ ವಿಷಯವನ್ನು ಸಂಪೂರ್ಣವಾಗಿ ಮರೆತುಬಿಡಿ. ಈ ಒಂದು ಹೊಸ ವರ್ಷ ನೀವು ಅಂದುಕೊಂಡಂತೆ ನಡೆಯುತ್ತದೆ ಎಂದು ನೀವು ನಂಬಿರುವ ದೇವರಲ್ಲಿ ಬೇಡಿಕೊಳ್ಳುತ್ತಾ ಸುಖ ಶಾಂತಿ ನೆಮ್ಮದಿ ಪ್ರತಿಯೊಂದು ಜೀವಿಗಳಿಗೂ ಸಿಗಲಿ ಎನ್ನುತ್ತಾ ಸ್ವತ್ಛ ಮನಸ್ಸಿನಿಂದ ಹೊಸ ದಿನಗಳನ್ನು ಸ್ವಾಗತಿಸೋಣ, ನಮ್ಮ ಕೆಲಸ ಕಾರ್ಯವನ್ನು ಶ್ರದ್ಧೆಯಿಂದ ಮಾಡಿಕೊಂಡು ಹೋಗೋಣ…

-ಚಂದ್ರಶೇಖರ್‌

 ಉಜಿರೆ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.