ಸ್ವ-ಇಚ್ಛೆಯಿಂದ ಪರಿಸರ ಉಳಿವಿಗೆ ಮುಂದಾಗಿ


Team Udayavani, Jun 5, 2020, 2:25 PM IST

ಸ್ವ-ಇಚ್ಛೆಯಿಂದ ಪರಿಸರ ಉಳಿವಿಗೆ ಮುಂದಾಗಿ

ಹಸುರೇ ಉಸಿರು, ಜೀವಿಗಳು ಬದುಕಬೇಕಾದರೆ ಗಾಳಿ ಅತಿ ಮುಖ್ಯ. ವಸತಿ, ಗಾಳಿ, ಆಹಾರ.. ಹೀಗೆ ಪ್ರತಿಯೊಂದು ಹಂತದಲ್ಲೂ ನಾವು ಪ್ರಕೃತಿಯ ದಾಸರೇ. ನಮ್ಮ ಸ್ವಾರ್ಥಕ್ಕಾಗಿ ಪ್ರಕೃತಿಯನ್ನು ನಾನಾ ರೀತಿಯಲ್ಲಿ ಉಪಯೋಗಿಸಿಕೊಳ್ಳುತ್ತೇವೆ. ಪ್ರಕೃತಿ ಮಾತೆಯ ಮೇಲೆ ಮಿತಿ ಮೀರಿದ ಅನಾಚಾರಗಳನ್ನು ಎಸಗುತ್ತೇವೆ. ಒಂದೆಡೆ ಪ್ರಕೃತಿಯ ಸಂರಕ್ಷಣೆಯ ಜಪ, ಇನ್ನೊಂದೆಡೆ ಪ್ರಕೃತಿಯ ವಿನಾಶ ನಿರಂತರವಾಗಿ ನಮ್ಮಿಂದಲೇ ನಡೆಯುತ್ತಿದೆ.

ಬುದ್ಧಿವಂತ ಮಾನವರೇ ಪರಿಸರವನ್ನು ನಾಶಗೈಯ್ಯುತ್ತಿರುವುದು ವಿಷಾದನೀಯ. ವರ್ಷಕ್ಕೊಮ್ಮೆ ಬರುವ ವನಮಹೋತ್ಸವ ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮದ ಬಗೆಗೆ ಒಂದಷ್ಟು ಭಾಷಣಗಳನ್ನು ಬಿಗಿಯುವುದಕ್ಕಷ್ಟೇ ಸೀಮಿತಗೊಳಿಸಿ ಗಿಡಗಳನ್ನು ನೆಟ್ಟು ತೆರಳಿದರೆಂದರೆ ಮತ್ತೆ ಅದೇ ಸ್ಥಳದಲ್ಲಿ ಮುಂದಿನ ವರ್ಷ ಗಿಡ ನೆಡುತ್ತಾರೆ. ಇಲ್ಲಿಗೆ ನಮ್ಮ ಪರಿಸರ ಸಂರಕ್ಷಣೆ ಕಾರ್ಯ ಮುಗಿಯುತ್ತದೆ. ಭೂಕಂಪ, ಸುನಾಮಿ, ಪ್ರವಾಹ, ಜ್ವಾಲಾಮುಖೀ, ಕಾಳ್ಗಿಚ್ಚಿನಂಥ ಪ್ರಕೃತಿ ವಿಕೋಪಗಳು ಮಾತ್ರವಲ್ಲದೆ ಹೊಸ ಹೊಸ ರೋಗಗಳು ಮಾನವನ ಜೀವನಕ್ಕೆ ಮಾರಕವಾಗಿರುವುದು ಪರಿಸರದ ನಾಶದಿಂದಲೇ ಎಂಬುದನ್ನು ನಾವು ಮನಗಾಣಬೇಕು. ಪರಿಸರ ಪ್ರೀತಿ ತೋರಿಕೆಗೆ ಸೀಮಿತವಾಗಿರದೆ ಪ್ಲಾಸ್ಟಿಕ್‌ ಬಳಕೆ ಕಡಿಮೆಗೊಳಿಸುವ ಜತೆಯಲ್ಲಿ ಎಲ್ಲೆಂದರಲ್ಲಿ ಎಸೆಯದೆ ಪರಿಸರ ಮಾಲಿನ್ಯ ನಿಯಂತ್ರಿಸಬೇಕು.

ಕಾರ್ಖಾನೆಗಳಿಂದ ಬಿಡುವ ವಿಷಾನಿಲ, ವಿಷಯುಕ್ತ ತ್ಯಾಜ್ಯ ನಿರ್ವಹಣೆ, ವಾಯುಮಾಲಿನ್ಯ, ಜಲಮಾಲಿನ್ಯವನ್ನು ಕಡಿಮೆಗೊಳಿಸಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಗಿಡ, ಮರ, ಪ್ರಾಣಿ, ಪಕ್ಷಿಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಸ್ವ ಇಚ್ಛೆಯಿಂದ ಪ್ರಕೃತಿಯ ಉಳಿವಿಗೆ ಹಾಗೂ ಮಾನವನ ಬದುಕಿಗೆ ಪರಿಸರ ರಕ್ಷಣೆ ಅತಿಮುಖ್ಯ.

-ಶರಣ್ಯ ಕೋಲ್ಚಾರ್‌
ಮಂಗಳೂರು ವಿವಿ, ಕೊಣಾಜೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

UV Fusion: ಮುದ ನೀಡಿದ ಕೌದಿ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.