ಸೊಬಗಿನ ದಿನ ಸ್ವಾತಂತ್ರ್ಯೋತ್ಸವ


Team Udayavani, Aug 15, 2020, 9:45 AM IST

96

ಸ್ವಾತಂತ್ರ್ಯ ದಿನಾಚರಣೆ ನಮಗೆಲ್ಲ ಕೇವಲ ಒಂದು ಆಚರಣೆ ಅಥವಾ ಹಬ್ಬವಲ್ಲ, ಭಾರತೀಯರಾದ ನಮಗೆ ಅದೊಂದು ಮಹತ್ವಪೂರ್ಣ ದಿನವಾಗಿದೆ.

ಇದನ್ನು ನಾವು ಪ್ರತಿ ವರ್ಷ ಆಗಸ್ಟ್‌ 15ರಂದು ಆಚರಿಸುತ್ತೇವೆ.

ದೇಶದಲ್ಲಿ ಬ್ರಿಟಿಷರ ಬಹುದಿನಗಳ ಆಳ್ವಿಕೆಯ ಮತ್ತು ಗುಲಾಮಗಿರಿಯ ಅನಂತರ 1947ರಲ್ಲಿ ಅಂದರೆ ಬಹು ದೀರ್ಘಾವಧಿಯ ಅನಂತರ ನಮಗೆ ಸ್ವಾತಂತ್ರ್ಯ ಸಿಕ್ಕಿತು.

1947ರ ಆಗಸ್ಟ್‌ 15ರ ದಿನವೇ ಬ್ರಿಟಿಷ್‌ ಸಾಮ್ರಾಜ್ಯದಿಂದ ಉಪಲಕ್ಷ್ಯವಾಗಿ, ಇಡೀ ನಮ್ಮ ದೇಶದಲ್ಲಿ ಗೆಜೆಟೆಡ್‌ ಆಗಿ ರಜೆಯನ್ನು ಘೋಷಿಸಲಾಯಿತು.

ಬ್ರಿಟಿಷರಿಂದ ಮುಕ್ತರಾಗೋದು ಅಷ್ಟು ಸುಲಭದ ಮಾತಾಗಿರಲಿಲ್ಲ. ಅದಾಗ್ಯೂ ನಮ್ಮ ಸ್ವತಂತ್ರ ಸೇನಾನಿಗಳು, ರಾಜನೀತಿಯ ನೇತಾರರು ಮತ್ತು ಭಾರತೀಯರು, ಸ್ವಾತಂತ್ರ್ಯ ಪಡೆಯುವುದರಲ್ಲಿ ದೃಢ ಮನಸ್ಕರಾಗಿದ್ದರು.

ಅದರಲ್ಲಿ 15 ಆಗಸ್ಟ್‌ 1947ರಲ್ಲಿ ಸಫ‌ಲರಾದರು. ಆಗ ಭಾರತದ ವಿಧಾನಸಭೆಯಲ್ಲಿ ಶಾಸಕಾಂಗ ಅಧಿಕಾರಿಗಳನ್ನು ನೇಮಕ ಮಾಡಿದರು.

ಲವರಂತೂ ಕೇವಲ ಆರಾಮದ ಸಲುವಾಗಿಯೋ ಅಥವಾ ಸ್ವಾತಂತ್ರ್ಯದ ಚಿಂತೆಗಾಗಿಯೂ ಅಲ್ಲ, ಮುಂಬರುವ ತಮ್ಮ ಪೀಳಿಗೆಗಾಗಿ ಸ್ವಾತಂತ್ರ್ಯ ಪಡೆಯುವುದರಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟಿದ್ದರು.

ಅವರೆಲ್ಲ ಪೂರ್ಣ ರೀತಿಯ ಸ್ವಾತಂತ್ರ್ಯ ಪಡೆಯುವುದರ ಸಲುವಾಗಿ ಹಿಂಸೆ ಮತ್ತು ಅಹಿಂಸೆಯ ಮಾರ್ಗವಾಗಿ ಪ್ರತಿರೋಧ ಸಹಿತ ಸ್ವಾತಂತ್ರ್ಯಆಂದೋಲನವನ್ನು ನಡೆಸುವುದರ ಮೂಲಕ ತಮ್ಮ ಗುರಿವನ್ನು ಚಾಲ್ತಿಯಲ್ಲಿಟ್ಟಿದ್ದರು.

ಆದಾಗ್ಯೂ ಪಾಕಿಸ್ಥಾನದ ವಿಭಜನೆಯ ಅನಂತರ ಈ ಕ್ರಮ ಕೆಲವೊಂದು ವರ್ಗಗಳಿಗೆ ಸ್ವೀಕೃತವಾಗಿರಲಿಲ್ಲ. ಪರಿಣಾಮ ಎರಡು ಪಕ್ಷಗಳಲ್ಲಿ ದಂಗೆಗಳೇ ನಡೆದು ಹೋದವು. ಅದೊಂದು ಭಯಾನಕದ ದಂಗೆಯೇ ಆಗಿತ್ತು. ಪರಿಣಾಮ ಸಾಮೂಹಿಕ ಸಾವುನೋವು ಮತ್ತು ದೊಡ್ಡ ಪ್ರಮಾಣದಲ್ಲಿ ಜನರ ಸ್ಥಳಾಂತರವು (15 ಮಿಲಿಯನ್‌ ಗಿಂತಲೂ ಅಧಿಕ) ಆಗಿತ್ತು.

ಸಂಗಮೇಶ ಸಜ್ಜನ, ಕಲಬುರಗಿ

 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.