ನಮಗಂದು ಸಿಹಿ ತಿನ್ನುವ ಸಂಭ್ರಮ


Team Udayavani, Aug 15, 2020, 10:00 AM IST

sweet

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಾಲ್ಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದ ನೆನಪುಗಳು ತುಂಬಾ ಸುಮಧುರ.

ಆ ಒಂದು ದಿನಕ್ಕಾಗಿ ಇಡೀ ವರ್ಷ ಕಾಯುತ್ತಿದ್ದೆವು.

ಸ್ವಾತಂತ್ರ್ಯ ದಿನದ ಒಂದು ವಾರ ಮೊದಲೇ ಶಾಲೆಯ ಸ್ವತ್ಛತೆ ಪ್ರಾರಂಭವಾಗುತ್ತಿತ್ತು.

ಕಸ ಕಡ್ಡಿ ಹೆಕ್ಕಿ, ತರಗತಿ ಸ್ವತ್ಛಗೊಳಿಸಿ ಶಾಲೆಯನ್ನು ಶುಭ್ರವಾಗಿಡುತ್ತಿದ್ದೆವು. ಜತೆಗೆ ನೃತ್ಯ, ಹಾಡು, ಭಾಷಣ, ಚಿತ್ರಕಲೆ ಮುಂತಾದ ಚಟುವಟಿಕೆಗಳಿಗೆ ಭರ್ಜರಿ ತಯಾರಿಯೂ ನಡೆಯುತ್ತಿತ್ತು.

ಸ್ವಾತಂತ್ರ್ಯ ದಿನದಂದು ಭಯ ಮಿಶ್ರಿತ ಖುಷಿಯಿಂದಲೆ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದೆ, ಹೊರಡುವಾಗ ದೇವರಲ್ಲಿ ನನ್ನ ಭಾಷಣ ಎಲ್ಲಿಯೂ ತಪ್ಪದಿರಲೆಂದು ಹಾಗೂ ನನಗೇ ಪ್ರಥಮ ಬಹುಮಾನ ಸಿಗಲೆಂದು ಬೇಡಿಕೊಳ್ಳುತ್ತಿದ್ದೆ.

ಶಾಲೆ ತಲುಪುತ್ತಿದ್ದಂತೆ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಧ್ವಜಸ್ತಂಭದ ಸುತ್ತ ಹೂ ಹಾಕಿ ಸಿಂಗರಿಸುವ ಜವಾಬ್ದಾರಿ ನೀಡುತ್ತಿದ್ದರು. ಇನ್ನೇನು ಕೆಲಸವೆಲ್ಲ ಮುಗಿದು ಧ್ವಜಾರೋಹಣ ಪ್ರಾರಂಭವಾಗುವ ಹೊತ್ತಿಗೆ ಎಲ್ಲ ಮಕ್ಕಳ ಕೈಯಲ್ಲಿ ಒಂದೊಂದು ಬಾವುಟಗಳನ್ನು ಕೊಟ್ಟು ಸಾಲು ಸಾಲಾಗಿ ನಿಲ್ಲಿಸಲಾಗುತಿತ್ತು. ಧ್ವಜಾರೋಹಣ ಮುಗಿದು ಭಾಷಣದ ಸಮಯ ಬಂದಾಗ ಮನಸ್ಸಿನಲ್ಲಿ ಒಂದು ರೀತಿಯ ಭಯ ಶುರುವಾಗುತ್ತಿತ್ತು.

ನನ್ನ ಸರದಿ ಬಂದಾಗ ಒಂದು ಕೈಯಲ್ಲಿ ಭಾಷಣದ ಚೀಟಿ ಹಿಡಿದುಕೊಂಡು ನೋಡಿ ಹೇಳಲೋ ಬೇಡವೋ ಎಂಬ ಗೊಂದಲದಲ್ಲಿ ಭಾಷಣ ಮುಗಿದಿರುತ್ತಿತ್ತು.

ಭಾಷಣ ಮುಗಿದ ಅನಂತರದ ಸಮಯ ನಮ್ಮೆಲ್ಲರಿಗೂ ಇಷ್ಟವಾಗಿತ್ತು. ಯಾಕೆಂದರೆ ಆಗ ಸಿಹಿ ತಿಂಡಿ ವಿತರಿಸಲಾಗುತ್ತಿತ್ತು. ಟೀಚರ್‌ ಚಾಕಲೇಟ್‌ ಕೊಟ್ಟು ಎಲ್ಲರ ಬಾಯಿ ಸಿಹಿ ಮಾಡುತ್ತಿದ್ದರು. ದಿನವೂ ಚಾಕಲೇಟ್‌ ತಿನ್ನುತ್ತಿದ್ದರೂ ಅಂದು ವಿತರಿಸುತ್ತಿದ್ದ ಚಾಕಲೇಟ್‌ ಹೆಚ್ಚು ಖುಷಿ ನೀಡುತ್ತಿತ್ತು. ಜತೆಗೆ ಸ್ವಾತಂತ್ರÂದ ಬಗ್ಗೆ, ಸ್ವಾತಂತ್ರÂ ವೀರರ ಬಗ್ಗೆ ಹಾಗೂ ಅವರ ಹೋರಾಟದ ಬದುಕನ್ನು ಬಂದಿರುವ ಅತಿಥಿಗಳ ಭಾಷಣಗಳಿಂದ ತಿಳಿದುಕೊಳ್ಳುವ ಅವಕಾಶ ನಮಗೆ ಸಿಗುತ್ತಿತ್ತು. ಬಳಿಕ ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದದ್ದು ಬಹುಮಾನ ವಿತರಣೆಗೆ. ನಮ್ಮ ಶಾಲೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಬಹುಮಾನ ಸಿಗುತಿತ್ತು.

ಯಾರಿಗೂ ಬೇಸರವಿಲ್ಲ. ಎಲ್ಲರಿಗೂ ಸಂತೋಷವೇ. ನಾವೂ ಈಗಲೂ ಸ್ವಾತಂತ್ರÂ ದಿನ ಪ್ರತಿವರ್ಷ ಆಚರಿಸುತ್ತೇವೆ. ಆದರೆ ಬಾಲ್ಯದಲ್ಲಿ ಆಚರಿಸುತ್ತಿದ್ದ ದಿನದ ಸ್ವಾತಂತ್ರೋತ್ಸವ, ಭಾಗವಹಿಸುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಸುಂದರ ಅನುಭವಕ್ಕೆ ಬೇರೆ ಯಾವುದೂ ಸರಿಸಾಟಿಯಾಗದು.

 ಆಶಿಕಾ ಸಾಲೆತ್ತೂರು, ವಿವೇಕಾನಂದ ಕಾಲೇಜು, ಪುತ್ತೂರು

 

 

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

16-adu-jeevitham

Movie Review: ಆಡು ಜೀವಿದಂ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.