UV Fusion: ಭಾರತ – ಸಂಸ್ಕೃತಿ ಸಂಸ್ಕಾರದ‌ ಬೀಡು


Team Udayavani, Nov 7, 2023, 7:15 AM IST

7-uv-fusion

ಪ್ರಪಂಚಾದ್ಯಂತ ತನ್ನ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಪ್ರಸಿದ್ಧಿ ಪಡೆದ ದೇಶವೆಂದರೆ ಅದು ನಮ್ಮ ಭಾರತ. ಭಾರತೀಯರಾಗಿ ನಮಗೆಲ್ಲರಿಗೂ ಬಹಳಷ್ಟು ಹೆಮ್ಮೆತರುವ ವಿಷಯವಿದು. ವಿಭಿನ್ನ ಸಾಂಸ್ಕೃತಿಕ ಮತ್ತು ಸಂಪ್ರದಾಯದ ಜನರ ಸಾಮೀಪ್ಯವು ಭಾರತ ಎಂಬ ವಿಶಿಷ್ಟ ದೇಶವನ್ನು ಸೃಷ್ಟಿಸಿದೆ. ಭಾರತ ಎಂದ ಕೂಡಲೇ ವಿದೇಶಿಯರ ಮನದಲ್ಲಿ ಮೂಡುವುದು ಇಂದಿಗೂ ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯ, ಸಂಸ್ಕೃತಿ, ಬಣ್ಣ ಬಣ್ಣದ ಹಬ್ಬಗಳು, ಮನ ಸೆಳೆಯುವ ಮೆರವಣಿಗೆಗಳು.

ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮದು. ವಿವಿಧ ಧರ್ಮದ ಜನರು ತಮ್ಮದೇ ಆದ ಸಂಸ್ಕೃತಿ ಮತ್ತು ಸಂಪ್ರದಾಯದೊಂದಿಗೆ ಶಾಂತಿಯುತವಾಗಿ ವಾಸಿಸುತ್ತಾರೆ. ವಿವಿಧ ಭಾಷೆ, ವಿವಿಧ ಸಂಸ್ಕೃತಿ, ವಿವಿಧ ಆಹಾರ ಪದ್ಧತಿ, ಆಚಾರ-ವಿಚಾರ, ಉಡುಪು ಇತ್ಯಾದಿಗಳನ್ನು ಹೊಂದಿದ್ದಾರೆ.

ಅತಿಥಿ ದೇವೋ ಭವ ಎಂಬ ಮಾತಿನಂತೆ ನಮ್ಮ ಮನೆಗೆ, ನಮ್ಮಲ್ಲಿಗೆ ಬಂದವರು ನಮ್ಮ ಪಾಲಿಗೆ ದೇವರಂತೆ, ದೇವರಿಗೆ ಸಲ್ಲುವ ಮರ್ಯಾದಿ,ಗೌರವ ಅವರಿಗೂ ಸಿಗುತ್ತದೆ. ಇನ್ನು ನಮ್ಮ ಪಾಲಿಗೆ ಹಿರಿಯರ ಆಶೀರ್ವಾದ ಎಂದರೆ ದೇವರ ವರಕ್ಕೆ ಸಮಾನ. ಯಾವುದೇ ಶುಭಕಾರ್ಯ ಪ್ರಾರಂಭಗೊಳ್ಳುವ ಮೊದಲು ದೇವರ ಬಳಿಕ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀ ರ್ವಾದ ಪಡೆ ಯುತ್ತಾರೆ. ಪರರನ್ನೂ ತನ್ನಂ ತೆಯೇ ಗೌರವದಿಂದ ಕಾಣುವುದು ಪ್ರತೀ ಭಾರತೀಯನಿಗೆ ಹುಟ್ಟಿನಿಂದಲೇ ಹಿರಿಯರು ಕಲಿಸಿಕೊಟ್ಟ ಸಂಸ್ಕಾರ.

ಭಾರತವು ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯ ಭೂಮಿಯಾಗಿದ್ದು,ಇಲ್ಲಿ ಜನರು ಮಾನವೀಯತೆ, ಉದಾರತೆ, ಏಕತೆ, ಜಾತ್ಯತೀತತೆ, ಬಲವಾದ ಸಾಮಾಜಿಕ ಸಂಬಂಧಗಳು ಮತ್ತು ಇತರ ಉತ್ತಮ ಗುಣಗಳನ್ನು ಹೊಂದಿ¨ªಾರೆ. ಭಾರತೀಯ ಸಂಸ್ಕೃತಿ ಪ್ರಪಂಚದ ಅತ್ಯಂತ ಆಸಕ್ತಿದಾಯಕ ಮತ್ತು ಪ್ರಾಚೀನ ಸಂಸ್ಕೃತಿಯಾಗಿ ಕಂಡು ಬರುತ್ತದೆ. ವಿವಿಧ ಧರ್ಮಗಳ, ವಿವಿಧ ಸಂಸ್ಕೃತಿಗಳ ಮತ್ತು ಸಂಪ್ರದಾಯದ ಜನರು ಇಲ್ಲಿ ಸಾಮಾಜಿಕ ಮುಕ್ತರಾಗಿದ್ದಾರೆ. ಅದಕ್ಕಾಗಿಯೇ ವಿವಿಧ ಧರ್ಮಗಳಲ್ಲಿ ಏಕತೆಯು ಬಲವಾದ ಸಂಬಂಧಗಳು ಇಲ್ಲಿ ಅಸ್ತಿತ್ವದಲ್ಲಿದೆ.

ಒಟ್ಟಿನಲ್ಲಿ ಹೇಳುವುದಾದರೆ ಭಾರತೀಯ ಸಂಸ್ಕೃತಿಯ ಕಲೆ ಮತ್ತು ವೈವಿಧ್ಯತೆಯ ನೆಲೆಯಾಗಿದೆ. ಇದನ್ನ ಉಳಿಸಿಕೊಳ್ಳುವ ಜವಾಬ್ದಾರಿ ಭಾರತೀಯರಾಗಿ ನಮ್ಮೆಲ್ಲರದು.

-ಶ್ರೇಯಾ

ಮಿಂಚಿನಡ್ಕ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.