ಇಶಾನ್‌ ‌-ಅನನ್ಯಾ ಪಾಂಡೆ ಅಭಿನಯದ ‘ಖಾಲಿ-ಪೀಲಿ’ ಟೀಸರ್‌ ಔಟ್‌


Team Udayavani, Aug 24, 2020, 3:50 PM IST

Khali peeli

ಇಶಾನ್‌ ಖಟ್ಟರ್‌ ಮತ್ತು ಅನನ್ಯಾ ಪಾಂಡೆ ಅಭಿನಯದ ‘ಖಾಲಿ-ಪೀಲಿ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.

ನಿರ್ದೇಶಕ ಮಕ್ಬೂಲ್‌‌ ಖಾನ್‌ ಅವರ ಈ ರೊಮ್ಯಾಂಟಿಕ್‌-ಆಕ್ಷನ್‌ ಚಿತ್ರದಲ್ಲಿ ಇಶಾನ್‌ ಅವರನ್ನು ಟ್ಯಾಕ್ಸಿ ಡ್ರೈವರ್‌ ಆಗಿ ಕಾಣಬಹುದು.

ಕಥಾ ನಾಯಕಿ ಅನನ್ಯಾ ತನ್ನ ಟ್ಯಾಕ್ಸಿಯಲ್ಲಿ ಕುಳಿತಾಗ ಮಧ್ಯರಾತ್ರಿಯಲ್ಲಿ ಅವರ ಜೀವನದಲ್ಲಿ ನಡೆಯುವ ಬದಲಾವಣೆಗಳು ಕಥಾವಸ್ತುವಾಗಿದೆ.

ಈ ಆಕ್ಷನ್‌ ಪ್ಯಾಕ್ಡ್ ಮಸಾಲಾ ಚಿತ್ರದ ಟೀಸರ್‌ನಲ್ಲಿ ಇಶಾನ್‌ ಮತ್ತು ಅನನ್ಯಾ ಅವರು ಪೊಲೀಸರು ಮತ್ತು ಸಾರ್ವಜನಿಕರಿಂದ ಓಡಿಹೋಗುವುದನ್ನು ಕಾಣಬಹುದು.

ಹಿಮಾಂಶು ಕಿಶನ್‌ ಮೆಹ್ರಾ, ಅಲಿ ಅಬ್ಟಾಸ್‌ ಜಾಫ‌ರ್‌ ಮತ್ತು ಝೀ ಸ್ಟುಡಿಯೋಸ್‌ ಈ ಚಿತ್ರವನ್ನು ನಿರ್ಮಿಸಿದೆ. ಆದರೆ ಈ ಚಿತ್ರದ ಬಿಡುಗಡೆಯ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ. ಈ ಚಿತ್ರವನ್ನು ಒಟಿಟಿ ಪ್ಲಾಟ್‌ಫಾರ್ಮ್ನಲ್ಲಿ ಬಿಡುಗಡೆ ಮಾಡುವ ಕುರಿತು ಇತ್ತೀಚೆಗೆ ಮಾಹಿತಿಯೊಂದು ಹರಿದಾಡುತ್ತಿತ್ತು.

ಈ ಮೊದಲು ಬಿಡುಗಡೆಯ ದಿನಾಂಕವನ್ನು ಕಳೆದ ಜೂನ್‌ 12ರಂದು ಬಿಡುಗಡೆ ಮಾಡಬೇಕಾಗಿತ್ತು. ಆದರೆ ಲಾಕ್‌ಡೌನ್‌ ಕಾರಣ ಇದು ಸಾಧ್ಯವಾಗಿರಲಿಲ್ಲ. ವರದಿಗಳ ಪ್ರಕಾರ, ಚಿತ್ರದ ಶೂಟಿಂಗ್‌ ಈ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, ಮುಂದಿನ ಕೆಲವು ತಿಂಗಳುಗಳಲ್ಲಿ ಶೀಘ್ರ ಪೋಸ್ಟ್‌ ಪ್ರೊಡಕ್ಷನ್‌ ಪೂರ್ಣವಾಗಲಿದೆ. ಮಧ್ಯರಾತ್ರಿಯಲ್ಲಿ ಭೇಟಿಯಾಗುವ ಹುಡುಗ ಮತ್ತು ಹುಡುಗಿಯ ಕುರಿತಾಗಿ ಈ ಚಿತ್ರದ ಕಥೆ ಹೆಣೆಯಲ್ಪಟ್ಟಿದೆ.

ಚಿತ್ರದಲ್ಲಿ ಇಶಾನ್‌ ಮತ್ತು ಅನನ್ಯಾ ಇಬ್ಬರೂ ತಪೋರಿ ಶೈಲಿಯೊಂದಿಗೆ ಚಿತ್ರಿಸಲಿದ್ದಾರೆ. ಜೈದೀಪ್‌ ಅಹ್ಲಾವತ್‌ ಮುಖ್ಯ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ನಿರ್ದೇಶಕ ಮಕ್ಬೂಲ್‌ ಖಾನ್‌ ಅವರ ಈ ಚಿತ್ರದಲ್ಲಿ ಆಕ್ಷನ್‌ ಮತ್ತು ಮಸಾಲೆಗಳು ಸಾಕಷ್ಟು ಕಾಣುತ್ತಿವೆ. ಈ ಚಿತ್ರದಲ್ಲಿ ಇಶಾನ್‌ ಮತ್ತು ಅನನಾ ಜೋಡಿಯು ಚೆನ್ನಾಗಿ ಮೂಡಿ ಬಂದಿದೆ. ಚಿತ್ರದಲ್ಲಿ ಇಶಾನ್‌ ಜತೆಗೆ, ಅನನ್ಯಾ ಕೂಡ ಆಕ್ಷನ್‌ ಮೋಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾರೆ.

ಅನನ್ಯಾ ಪಾಂಡೆ ಮತ್ತು ಇಶಾನ್‌ ಖಟ್ಟರ್‌ ಇಬ್ಬರು ಜತೆಯಾಗಿ ನಟಿಸುತ್ತಿರುವ ಬಾಲಿವುಡ್‌ನ‌ಲ್ಲಿನ ಮೂರನೇ ಚಿತ್ರ ಇದಾಗಿದೆ. ಮತ್ತಷ್ಟು ಕುತೂಹಲ ತಣಿಸಲು ಟ್ರೈಲರ್‌ಗೆ ಕಾಯಲೇಬೇಕು.

 

View this post on Instagram

Bola tha na.. Aarele Teaser link in bio #KhaaliPeeli ??

A post shared by Ishaan (@ishaankhatter) on

 

 

 

 

ಟಾಪ್ ನ್ಯೂಸ್

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Sikandar Movie: ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.