Dream: ಕಾಣುವ ಕನಸು ದೊಡ್ಡದಿರಲಿ


Team Udayavani, Dec 21, 2023, 4:26 PM IST

17-uv-fusion

ಕನಸು …ಇದು ನಮ್ಮನು ಒಂದು ಲೋಕದಿಂದ ಇನ್ನೊಂದು ಲೋಕಕ್ಕೆ ಕರೆದೊಯ್ಯುತ್ತದೆ, ಇದರಿಂದ ನಮಗೆ ಖುಷಿಯನ್ನು ಕೊಡುತ್ತದೆ ದುಃಖವನ್ನು ಕೊಡುತ್ತದೆ ಭಯವನ್ನು ತರಿಸುತ್ತದೆ ಧೈರ್ಯವನ್ನು ಕೊಡುತ್ತದೆ. ಇದು ಬರುವುದು ಕೆಲವು ನಿಮಿಷಗಳು ಆದರೂ ಇದರ ಪರಿಣಾಮ ಬೇರೇನೇ ಇರುತ್ತದೆ.

ನನಗೆ ತಿಳಿದ ಹಾಗೆ ಕನಸಿನಲ್ಲಿ ಎರಡು ವಿಧ, ಒಂದು ನಿದ್ರೆ ಮಾಡುವಾಗ ಬರುವ ಕನಸು ಇನೊಂದು ನಮಗೆ ನಿದ್ರೆ ಮಾಡಲು ಬಿಡದ ಕನಸು. ಒಂದು ದಿನ ನಾನು ನಮ್ಮ ಅಣ್ಣನನು ಕೇಳಿದೆ, ಭವಿಷ್ಯದಲ್ಲಿ ನೀನು ಏನು ಆಗಬೇಕು ಬಯಸಿರುವೆ ಎಂದು. ಅವನು ಹೇಳಿದ ನಾನು ಈ ರಾಷ್ಟ್ರದ ಪ್ರಧಾನಿ ಆಗ್ತೀನಿ ಅಂತ, ಇದನು ಕೇಳಿದ ನನಗೆ ಆಶ್ಚರ್ಯ, ನಾನು ನಗುತ್ತಾ ಅವನಿಗೆ ಹೇಳಿದೆ, ಊರಿನಲ್ಲಿ ಇರುವ ಗ್ರಾಮ ಪಂಚಾಯತ್‌ ಸದಸ್ಯನೇ ಆಗಲಿಕ್ಕೆ ಆಗಿಲ್ಲ ನಿನಗೆ, ನೀನು ಪ್ರಧಾನಿ ಆಗುವವನಾ ಎಂದೇ.

ಅವನು ಆ ದಿನ ಹೇಳಿದ ಮಾತಿನಿಂದ ನಾನು ಏಷ್ಟೋ ದಿನ ನಿದ್ದೆಯನ್ನು ಮರೆತೇ ಎಂದು ಹೇಳಬಹುದು. ಅವನು ಹೇಳಿದನು ಮನುಷ್ಯನು ಭವಿಷ್ಯದ ಬಗೆ ಕನಸು ಕಾಣುವುದು ಸಹಜ, ಆದರೆ ಅದೇ ಕನಸನ್ನು ದೊಡ್ಡದಾಗಿ ಕಾಣಬೇಕು ನಾವು ಅದನು ನನಸಾಗಿಸುವ ಹಾದಿಯಲ್ಲಿ ನಮ್ಮ ಜೀವನವನು ಸುಂದರವಾಗಿ ರೂಪಿಸಿಕೊಳ್ಳಬಹುದು, ಎಂದನು. ಇದನು ತಿಳಿದ ನಾನು ನನ್ನ ಕನಸನ್ನು ದೊಡ್ಡದಾಗಿಸಿದೆ, ಅನೇಕ ನಕಾರಾತ್ಮಕ ಸಮಸ್ಯೆಗಳು ಕಂಡರು ಕೂಡ ಆ ಕನಸಿನ ಕಡೆ ಗಮನ ಹರಿಸಲಾರಂಭಿಸಿದೆ.

ನಮಗೆ ನಿದ್ರೆ ಮಾಡುವಾಗ ಬೀಳುವ ಕನಸುಗಳು ಕ್ಷಣಿಕವಾಗಿರುತ್ತದೆ ನಮ್ಮ ಹಿಂದಿನ ದಿನಗಳ ಯೋಚನೆಯಿಂದ ಬೀಳುತ್ತವೆ ಎನ್ನುವುದು ನನ್ನ ಅನುಭವ. ಆದರೆ ನಾವು ನಿದ್ರೆ ಮಾಡಲು ಬಿಡದ ಕನಸಿನ ಬಗೆ ನೆನಸಿಕೊಂಡಾಗ, ನನಗೆ ನನ್ನ ಸ್ನೇಹಿತ ನೆನಪಾಗುತ್ತಾನೆ ಒಂದೇ ಊರಿನ ನಮ್ಮ ಕನ್ನಡ ಮಾಧ್ಯಮ ಶಾಲೆಯಾಲ್ಲೇ. ಜತೆಯÇÉೆ ಓದಿರುವ ಸ್ನೇಹಿತ, ನೋಡಿ, ಕನ್ನಡ ಮಾಧ್ಯಮ ಶಾಲೆ ಎಂದು ಹೇಳಲು ಇಂದು ನನಗೆ ಹೆಮ್ಮೆಯಾಗುತ್ತದೆ ಏಕೆಂದರೆ ನಾವು ಎಲ್ಲಿಯವರೆಗೂ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತಿರುತೇವೋ ಅಲ್ಲಿಯವರೆಗೂ ನಮಗೆ ಆದಂತಹ ಅನುಭವ ಮತ್ತು ನಮಗೆ ಸಿಕ್ಕಂತಹ ಶಿಕ್ಷಕರು ಮತ್ತು ಪರಿಚಯ ಆದ ಸ್ನೇಹಿತರನು ಮರೆಯಲಾರೆವು. ಅಲ್ಲಿ ನಮಗೆ ಶಿಕ್ಷಣದ ಜತೆಗೆ ಜೀವನ ಪಾಠಗಳು ನಮ್ಮ ಅನುಭವಕ್ಕೆ ಬಂದಿರುತ್ತದೆ.

ಅಲ್ಲಿ ನನಗೆ ಪರಿಚಯ ಆದ ಸ್ನೇಹಿತರಲ್ಲಿ ಇವನು ಒಬ್ಬ, ನಮ್ಮ ಹಳ್ಳಿ ಶಾಲೆಯಲ್ಲಿ ಒಂದು ತರಗತಿಗೆ ಹತ್ತು- ಹದನೈದು ಜನ ಮಕ್ಕಳು, ನಮ್ಮ ತರಗತಿಯಲ್ಲಿ ನಾವು ಮೂರು ಜನ ಅತಿ ದಡ್ಡ ವಿದ್ಯಾರ್ಥಿಗಳು,ಶಿಕ್ಷಕರ ಪ್ರಕಾರ. ಅದರಲ್ಲೇ ನನ್ನ ಸ್ನೇಹಿತನು ಒಬ್ಬ, ನಮಗೆ ಶಿಕ್ಷಕರು ಹೇಳುತ್ತಿದ್ದರು.

ಎಲ್ಲರೂ ಶಿಕ್ಷಣ ಪಡೆದು ದೊಡ್ಡ  ದೊಡ್ಡ ಹುದ್ದೆಗೆ ಹೋದರೆ, ಕೂಲಿ ಕೆಲಸ ಮಾಡುವವರು ಯಾರು..? ಅದಕ್ಕೆ ಮುಂದೆ ನೀವೆಲ್ಲಾ ಉಪಯೋಗಕ್ಕೆ ಬರುವಿರಿ ಎನುತ್ತಿದರು, ಇಂಥ ಕೆಲವು ಅವಮಾನಗಳೇ… ನನ್ನ ಸ್ನೇಹಿತನಿಗೆ ಭವಿಷ್ಯದ ಬಗೆ ಕನಸು ಕಾಣಲು ಸಹಾಯಕವಾಗಿತೆಂದು ಭಾವಿಸುತ್ತೇನೆ, ಅವನು ಅಭ್ಯಾಸ ಮಾಡುತ್ತಾ ಮಾಡುತ್ತಾ. ಅವನ ವಿಚಾರಧಾರೆಗಳು ಹೆಚ್ಚಾಗುತ್ತಾ ಕನಸು ದೊಡ್ಡದಾಗುತ್ತಾ ಹೋಗಿತು.

ಅವನು ನಾನೊಂದಿಗೆ ಹೇಳಿಕೊಳ್ಳುತ್ತಿದ್ದಳು ಅವನ ಕನಸಿನ ಬಗೆ ಅದನು ನನಸಾಗಿಸಲು ಅವನ ಪ್ರಯತ್ನದ ಬಗೆ, ಅಂದು ದಡ್ಡ ವಿದ್ಯಾರ್ಥಿ ಇಂದು ದೊಡ್ಡ ಹುದ್ದೆಯಲ್ಲಿದ್ದಾನೆ. ಇದಕ್ಕೆ ಕಾರಣ ಅವನು ಕಾಣುತ್ತಿದ್ದ ಕನಸು ಮತ್ತು ಅದನು ನನಸಾಗಿಸಲು ಮಾಡಿದ ಅವನು ಪ್ರಯತ್ನ, ಕೆಲವೊಂದು ಸಾಧಕರನ್ನು ನೋಡಿದಾಗ ಅವರಲ್ಲಿ ಕಾಣುವ ಖುಷಿಗಿಂತ ಪರಿಶ್ರಮವೇ ಜೀವನ ಅನಿಸುತ್ತದೆ ನನಗೆ, ಅವರ ಸಾಧನೆಗೆ ಕಾರಣ ಅವರು ತಮ್ಮ ಸುಖ ನಿದ್ರೆಯನ್ನು ತ್ಯಜಿಸಿ, ನಿದ್ರೆ ಗೆಡಿಸುವಂತಹ ಕನಸು ಕಂಡಿದ್ದಕ್ಕೆ, ಮತ್ತೆ ಮತ್ತೆ ಹೇಳುತ್ತೇನೆ.. ನಮ್ಮ ಭವಿಷ್ಯದ ಕನಸು ದೊಡ್ಡದಾಗಿರಲಿ ಅದನು ನನಸಾಗಿಸುವ ಛಲ ಅಷ್ಟೇ ದೃಢವಾಗಿರಲಿ.

-ಭರತ್‌ ವಾಸು ನಾಯ್ಕ

ಶಿರಸಿ

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.