UV Fusion: ಕೋಟಿ ವರ್ಷಗಳು ಕಳೆದರು ಕೊನೆಯಿಲ್ಲ


Team Udayavani, Nov 6, 2023, 5:00 PM IST

11-uv-fusion

ಭೂಮಿಯ ಮೇಲೆ ಯಾವ ಜೀವಿಯಾದರೂ ಹೆತ್ತವರ ಋಣ ತೀರಿಸಲು ಸಾಧ್ಯವೇ ಇಲ್ಲ. ತಾಯಿಗೆ ಹೇಗೆ ಸಮಾನರಿಲ್ಲವೇ

ಹಾಗೇ ಹುಟ್ಟಿದಾಗಿನಿಂದ ಸಾಯುವವರೆಗೂ ನಮಗೆ ನೆಲೆ ಕೊಟ್ಟ ಈ ಕನ್ನಡಾಂಬೆ ಬೇರೆ ಹೋಲಿಕೆಯಿಲ್ಲ. ಜೀವ, ಜೀವನ ಎರಡನ್ನು ಸಲಹುತ್ತಿರುವ ಭುವನೇಶ್ವರಿಗೆ ಕೋಟಿ, ಕೋಟಿ ಕೃತಜ್ಞತೆ ಹೇಳಿದರೂ ಸಾಲದು. ನಮಗೆ ದೊರೆತ ಇಷ್ಟು ಒಳ್ಳೆಯ ನೆಲ, ಜಲ, ನಿಸರ್ಗ ಎಲ್ಲವೂ ಅವಳಿಂದ. ದೇಶ ವಿದೇಶದಲ್ಲೂ ಕನ್ನಡದ ಕೀರ್ತಿ ಅಜರಾಮರವಾಗಿರಲು ಕಾರಣ ಕನ್ನಡಾಂಬೆಯ ಕಂದಮ್ಮಗಳು.

ಈ ನೆಲದಲ್ಲಿ ಹುಟ್ಟಿದ ಪ್ರತಿಯೊಬ್ಬರ ಕಣ ಕಣದಲ್ಲೂ ಇರುವುದು ಕನ್ನಡ. ಯಾರು ಎಷ್ಟೇ ಜ್ಞಾನವಂತರಾಗಿ ಹತ್ತಾರು ಭಾಷೆ ಕಲಿತರೂ ಮಾತೃ ಭಾಷೆ ಮರೆಯಲು ಸಾಧ್ಯವೆ. ಅದರಲ್ಲೂ ಸಾವಿರಾರು ವರ್ಷಗಳ ಇತಿಹಾಸ ಹೊಂದಿದ ನಮ್ಮ ಕನ್ನಡಕ್ಕೆ ಕೊನೆ ಎಂದು ಇಲ್ಲ. ಪರ ಭಾಷೆಗಳ ವ್ಯಾಮೋಹ ಎಷ್ಟೇ ಪ್ರಭಾವ ಬೀರಿದರೂ, ಕರುನಾಡ ಕಲಿಗಳು ಕನ್ನಡ ಭಾಷೆ, ನೆಲ, ಜಲಕ್ಕಾಗಿ ನಿರಂತರವಾಗಿ ಹೋರಾಡುತ್ತಾರೆ. ಪ್ರಸ್ತುತ ದಿನಗಳಲ್ಲಿ ಕನ್ನಡ ಕಲಿಕೆ ಕಡಿಮೆಯಾಗುತ್ತಿರುವುದು ವಿಪರ್ಯಾಸ. ಪಾಶ್ಚಾತ್ಯ ಭಾಷಾ ವ್ಯಾಮೋಹ ಇದಕ್ಕೆ ಕಾರಣ. ನಮ್ಮ ಐಶಾರಾಮಿ ಜೀವನಕ್ಕಾಗಿ ನಾವು ಆಂಗ್ಲ ಮಾಧ್ಯಮದಲ್ಲಿ ಕಲಿತು, ವಿದೇಶಗಳನ್ನು ಸುತ್ತಬಹುದು. ಆದರೆ, ನಮ್ಮ ಅಂತ್ಯದ ದಿನಗಳಲ್ಲಿ ಆಸರೆಯಾಗುವುದು ಈ ನಮ್ಮ ಕನ್ನಡಾಂಬೆಯೇ ಎಂಬುದನ್ನು ಮರೆಯುವಂತಿಲ್ಲ. ಸುರಕ್ಷಿತ ಜೀವನ ನಡೆಸಲು ಕರ್ನಾಟಕದಲ್ಲಿ ಬೇಕಾದ ಎಲ್ಲವೂ ಇದೆ. ಅದಕ್ಕಾಗಿ ನಾವು ಪ್ರಪಂಚದ ಯಾವ ಮೂಲೆಗೆ ಹೋದರೂ ಕನ್ನಡವನ್ನು ಹೆಮ್ಮೆಯಿಂದ ಮಾತನಾಡಿದರೆ ಭೂತಾಯಿ ಭುವನೇಶ್ವರಿಗೆ ಗೌರವ ನೀಡಿದಂತೆ. ಅದು ನಮ್ಮ ಕರ್ತವ್ಯವೂ ಹೌದು. ಆಗ ಕನ್ನಡ ರಾಜ್ಯೋತ್ಸವದಂದು ಕೇಳಿಬರುವ ಕನ್ನಡ ಉಳಿಸಿ-ಬೆಳೆಸಿ-ಬಳಸಿ ಎಂಬ ಘೋಷ‌ ವಾಕ್ಯದ ಅಗತ್ಯವೇ ಇರುವುದಿಲ್ಲ.

-ಪೂಜಾ ಹಂದ್ರಾಳ

ಉಜಿರೆ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.