Mother: ಎಲ್ಲರಂತಲ್ಲ ಅವಳು


Team Udayavani, Dec 6, 2023, 8:15 AM IST

11-uv-fusion

ಅವಳೆಂದರೆ ಈ ಮನಸ್ಸಿನ ಆಳದಲ್ಲಿ ಏನೋ ಉಲ್ಲಾಸ, ಉತ್ಸಾಹ. ಕಣ್ಣೆದುರಿಗಿರುವ ಸಾವಿರ ಜನರಿಗಿಂತ ನೀನೊಂದು ವಿಶೇಷ. ಭಾವನೆಗಳಿಗೂ ಮೀರಿದ ಕರುಣೆಯ ಪ್ರೀತಿ ಅವಳದು. ಭಾವನೆಗಳೊಂದಿಗೆ ನನ್ನನ್ನು ಭಾವಸಮಾಧಿ ಮಾಡಿದದವಳು. ಸಹನೆ, ಕರುಣೆಗೆ ಮೂರ್ತಿಯಾದವಳು.

ಭಾವನೆಗಳು ಮಾನವನ ಅಸ್ತಿತ್ವ. ನಮ್ಮ ಆಸಕ್ತಿಯನ್ನು ರೂಪಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯಾಗಿದೆ. ಆದರೆ ಈ ಪ್ರೀತಿಯ ಭಾವಸಾಗರದಲ್ಲಿ ಹಿಡಿದಿಟ್ಟುಕೊಂಡವಳು ನೀನು. ಸಂತೋಷ ಚಿಕ್ಕದಿರಲಿ, ದೊಡ್ಡದಿರಲಿ ಅದರಲ್ಲಿ ನಿನ್ನದಿದೆ ಬಹುದೊಡ್ಡ ಭಾಗ. ಅದೇಕೋ ಗೊತ್ತಿಲ್ಲಾ ಈ ಪ್ರೀತಿ ಅಂಟುತಿದೆ ನಿನ್ನಿಂದ ಈ ಮನಕೆ. ಜಗತ್ತೆ ನೀನಾಗಿರುವಾಗ ನಿನ್ನ ಹೊರತು ಬೇರೆ ಏನಿದೇ ಹೇಳು?

ಹಾದಿಯೇ ಕಾಣದ ನನ್ನಯ ಜೀವನದಲ್ಲಿ ಭರವಸೆಯನ್ನು ಹಿಡಿದು ನಡೆಸಿದ ಧ್ರುವತಾರೆ ನೀನು ಅಮ್ಮ. ಪದಗಳಲ್ಲಿ ಹೇಳಲಾಗದ ವ್ಯಕ್ತಿ ನೀನು. ಜೀವನದ ಪ್ರತೀ ಹಾದಿಯಲ್ಲೂ ಧೃತಿ ಕೆಟ್ಟಾಗ ಭರವಸೆ ಕೊಟ್ಟವಳು. ಸಾಧ್ಯವೇ ಇಲ್ಲ ಎಂದಾಗ ಎಲ್ಲವೂ ಸಾಧ್ಯ ಎಂದವಳು, ಜೀವನದ ಪ್ರತೀ ಹೆಜ್ಜೆಯಲ್ಲೂ ಜತೆಯಾಗಿ ನಿಲ್ಲುವಳು.

ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಗಮನ ಕೊಡದ ಅವಿಭಕ್ತ ಕುಟುಂಬಗಳ ಆ ಕಾಲಘಟ್ಟದಲ್ಲಿ ಓದಲೇ ಬೇಕೆಂದು ಪಣತೊಟ್ಟು ಓದಿದವಳು. ಇಂದು ಆದರ್ಶ ಗೃಹಿಣಿಯಾಗಿ, ಶಿಕ್ಷಕಿಯಾಗಿ, ಸಂಸಾರದ ಕಣ್ಣಾಗಿ, ನಾ ಇಡುವ ಪ್ರತಿ ಹೆಜ್ಜೆಯಲ್ಲಿ ಮಾರ್ಗದರ್ಶಿಯಾಗಿ ನಿಂತವಳು ನೀನಮ್ಮ. ಮಡಿಲಿನಲ್ಲಿ ಮಲಗಿದಾಗ ಜಗವನ್ನೇ ಮರೆಸುವೆ ಅಮ್ಮ. ನೀನು ಎಂದೆಂದಿಗೂ ನನಗೆ ಸ್ವಂತ.

-ಸುಜಯ್‌ ಶೆಟ್ಟಿ

ಡಾ| ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.